Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅ.20ರವರೆಗೆ ಅಂತರಾಷ್ಟ್ರೀಯ ಆಹಾರೋತ್ಸವ:...

ಅ.20ರವರೆಗೆ ಅಂತರಾಷ್ಟ್ರೀಯ ಆಹಾರೋತ್ಸವ: ಸಾವಿರಾರು ಬಗೆಯ ತಿಂಡಿ, ತಿನಿಸುಗಳ ವೈವಿಧ್ಯತೆಯ ಸಂಗಮ

ವಾರ್ತಾಭಾರತಿವಾರ್ತಾಭಾರತಿ18 Oct 2019 10:39 PM IST
share
ಅ.20ರವರೆಗೆ ಅಂತರಾಷ್ಟ್ರೀಯ ಆಹಾರೋತ್ಸವ: ಸಾವಿರಾರು ಬಗೆಯ ತಿಂಡಿ, ತಿನಿಸುಗಳ ವೈವಿಧ್ಯತೆಯ ಸಂಗಮ

ಬೆಂಗಳೂರು, ಅ.18: ಏಷ್ಯಾದಲ್ಲಿಯೇ ಅತಿ ದೊಡ್ಡ ಸಸ್ಯಾಹಾರಿ ಆಹಾರೋತ್ಸವ ಇಂದಿನಿಂದ ಅ.20ರವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದ್ದು, ರಾಜ್ಯ, ಅಂತರ್‌ರಾಜ್ಯ ಹಾಗೂ ವಿದೇಶಿ ತಿನಿಸುಗಳು ಗ್ರಾಹಕರ ರುಚಿಯನ್ನು ತಣಿಸಲು ಸಿದ್ಧಗೊಂಡಿವೆ.

ಮಾಂಕ್ ಸ್ಟುಡಿಯೋ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಬೆಂಗಳೂರು ಆಹಾರೋತ್ಸವದಲ್ಲಿ ಸಾವಿರಾರು ಬಗೆಯ ತಿಂಡಿ-ತಿನಿಸುಗಳನ್ನು ಸವಿಯಬಹುದಾಗಿದೆ. ಆಹಾರೋತ್ಸವ ಮೇಳ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯಲಿದ್ದು, 1 ಸಾವಿರಕ್ಕೂ ಹೆಚ್ಚು ವೈವಿಧ್ಯಮಯ ಆಹಾರಗಳು 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ದೊರೆಯಲಿದೆ ಎಂದು ಮಾಂಕ್ ಸ್ಟುಡಿಯೋಸ್‌ನ ಮುಖ್ಯಸ್ಥ ನವೀನ್ ಸುರೇಶ್ ತಿಳಿಸಿದರು.

ದಾವಣಗೆರೆ ಬೆಣ್ಣೆ ದೋಸೆ, ಮಲೆನಾಡು ತಿಂಡಿ ಮನೆ, ಮೇಲುಕೋಟೆ ಪುಲಿಯೋಗರೆ ಸೇರಿದಂತೆ ಇಟಾಲಿಯನ್, ಅಮೆರಿಕನ್, ಚೈನೀಸ್ ತಿಂಡಿಗಳು, ಬಗೆ ಬಗೆಯ ಐಸ್‌ಕ್ರೀಮ್‌ಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ವಿವಿಧ ರುಚಿಗಳನ್ನು ಸವಿಯುವವರಿಗೆ ಉತ್ತಮ ಅವಕಾಶವನ್ನು ಕಲ್ಪಿಸಿದೆ.

ಮೇಲುಕೋಟೆ ಪುಲಿಯೋಗರೆಗೆ ಸಾವಿರ ವರ್ಷ ಇತಿಹಾಸವಿದೆ. ಉತ್ತಮ ಪದಾರ್ಥಗಳನ್ನು ಬಳಸಿ ಪುಲಿಯೋಗರೆ ತಯಾರಿಸಿದರೆ ಅದರ ರುಚಿಗೆ ಸಾಟಿಯೇ ಇರುವುದಿಲ್ಲ. ಹೀಗಾಗಿ ಮೇಲುಕೋಟೆ ಪುಲಿಯೋಗರೆಯನ್ನು ಒಂದು ಬಾರಿ ರುಚಿ ನೋಡಿದವರಿಗೆ, ಅದನ್ನು ಬಿಟ್ಟು ಬೇರೆ ಕಡೆ ಹೋಗುವುದಿಲ್ಲವೆಂದು ಮೇಲುಕೋಟೆ ರಮೇಶ್ ತಿಳಿಸುತ್ತಾರೆ. ನಾನು 15ವರ್ಷದಿಂದ ಮೇಲುಕೋಟೆ ಪುಲಿಯೋಗರೆಯನ್ನು ತಯಾರಿಸುತ್ತಿದ್ದೇನೆ. ನೂರಾರು ಕಿಮೀ ದೂರದಿಂದ ನನ್ನಲ್ಲಿಗೆ ಬಂದು ಪುಲಿಯೋಗರೆ ಪೌಂಡರನ್ನು ತೆಗೆದುಕೊಂಡು ಹೋಗುತ್ತಾರೆ. ಹೀಗಾಗಿ ಬೆಂಗಳೂರಿನ ಜನರಿಗೂ ನಮ್ಮ ಪುಲಿಯೋಗರೆಯ ರುಚಿಯನ್ನು ತೋರಿಸಲು ಇಲ್ಲಿ ಸ್ಟಾಲ್ ಹಾಕಿದ್ದೇನೆಂದು ತಿಳಿಸಿದರು.

ಹೀಗೆ ಹತ್ತಾರು ಬಗೆಯ ಬಜ್ಜಿ, ಉಪ್ಪಿನಕಾಯಿ, ಚಿಕ್ಕಿ, ಐಸ್‌ಕ್ರೀಮ್‌ಗಳನ್ನು ಗ್ರಾಹಕರು ಸವಿಯುತ್ತಾ, ರುಚಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದದ್ದು ಸಾಮಾನ್ಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X