Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಕಚೇರಿಯಲ್ಲಿ ಅಧಿಕಾರ...

ಪ್ರಧಾನಿ ಕಚೇರಿಯಲ್ಲಿ ಅಧಿಕಾರ ಕೇಂದ್ರೀಕೃತವಾಗಿರುವುದು ಸಮಸ್ಯೆಗೆ ಮೂಲ ಕಾರಣ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ19 Oct 2019 10:37 PM IST
share
ಪ್ರಧಾನಿ ಕಚೇರಿಯಲ್ಲಿ ಅಧಿಕಾರ ಕೇಂದ್ರೀಕೃತವಾಗಿರುವುದು ಸಮಸ್ಯೆಗೆ ಮೂಲ ಕಾರಣ: ನೊಬೆಲ್ ಪುರಸ್ಕೃತ  ಅಭಿಜಿತ್ ಬ್ಯಾನರ್ಜಿ

ಹೊಸದಿಲ್ಲಿ, ಅ.19: ಬಿಜೆಪಿ ಪಕ್ಷದವರು ಮಾಡುತ್ತಿರುವ ವೈಯಕ್ತಿಕ ಟೀಕೆಯಿಂದ ಬೇಸರವಾಗಿದೆ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಪ್ರಧಾನಿಯವರ ಕಚೇರಿಯಲ್ಲಿ ಎಲ್ಲಾ ಅಧಿಕಾರ ಕೇಂದ್ರೀಕೃತಗೊಂಡಿರುವುದು, ಅಧಿಕ ಮುಖಬೆಲೆಯ ನೋಟುಗಳ ರದ್ದತಿ ಹಾಗೂ ಜಿಎಸ್‌ಟಿಯನ್ನು ತರಾತುರಿಯಿಂದ ಅನುಷ್ಠಾನಗೊಳಿಸಿರುವುದು ಈಗ ದೇಶ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ಆದರೆ, ಜಿಎಸ್‌ಟಿ ತೆರಿಗೆ ಪದ್ಧತಿ ಸೃಷ್ಟಿಸಿರುವ ಸಮಸ್ಯೆ ಅನಿವಾರ್ಯವಾಗಿದ್ದು, ಬೇರೆ ಯಾವ ಸರಕಾರವೂ ಜಿಎಸ್‌ಟಿಯನ್ನು ಇದಕ್ಕಿಂತ ಸಮರ್ಪಕವಾಗಿ ನಿರ್ವಹಿಸಲಿಕ್ಕಿಲ್ಲ ಎಂದೂ ಅವರು ಹೇಳಿದ್ದಾರೆ.

ಕಾರ್ಪೊರೇಟ್ ತೆರಿಗೆ ಕಡಿತ ಮಾಡಿದೊಡನೆ ಹೂಡಿಕೆಗೆ ಉತ್ತೇಜನ ದೊರಕಿ ಅಭಿವೃದ್ಧಿಗೆ ವೇಗ ದೊರಕಲಿದೆ ಎಂದು ಹೇಳಲಾಗದು. ಮೊದಲು ಬೇಡಿಕೆ ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಆದಾಯ ತೆರಿಗೆ ಕಡಿತದಿಂದಲ್ಲ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗಳಂತಹ ಉಪಕ್ರಮಗಳ ಮೂಲಕ ಗ್ರಾಮೀಣ ಜನರ ಜೇಬಿಗೆ ಹಣ ಸೇರಿಸಿದರೆ ಮಾತ್ರ ಬೇಡಿಕೆ ಹೆಚ್ಚಬಹುದು ಎಂದವರು ಹೇಳಿದ್ದಾರೆ.

ಗ್ರಾಮೀಣ ಹಣದುಬ್ಬರ ನಿಯಂತ್ರಿಸಲು ಸರಕಾರ ಉದ್ದೇಶಪೂರ್ವಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಕಡಿಮೆಗೊಳಿಸಿದೆ. ಇದು ಗ್ರಾಮೀಣ ಮಟ್ಟದಲ್ಲಿ ಬೇಡಿಕೆ ಕುಸಿಯಲು ಕಾರಣವಾಗಿದೆ. ಆರ್ಥಿಕ ಹಿಂಜರಿತಕ್ಕೆ ಇದು ಮತ್ತೊಂದು ಪ್ರಮುಖ ಕಾರಣವಾಗಿದೆ.

ಉತ್ಪಾದನೆ, ಉತ್ಪಾದಕತೆ ಮತ್ತು ಉದ್ಯೋಗಾವಕಾಶ ಸುಧಾರಿಸಬೇಕು ಎಂದು ಹೇಳಿದ ಅವರು, ಹೈರ್ ಆ್ಯಂಡ್ ಫಯರ್(ಹೊಸ ಉದ್ಯೋಗಿಗಳನ್ನು ನೇಮಿಸುವುದು,ಹಾಲಿ ಉದ್ಯೋಗಿಗಳನ್ನು ಕೈಬಿಡುವ ನೀತಿ) ನೀತಿಗೆ ಅನುಮತಿ ನೀಡುವುದರ ಜೊತೆಗೆ ಭೂಸ್ವಾಧೀನ ನೀತಿಯನ್ನು ಸುಧಾರಿಸಬೇಕು. ಎಂನರೇಗಾ(ಗ್ರಾಮೀಣ ಉದ್ಯೋಗ ಖಾತರಿ ಯೋಜನೆ)ಯನ್ನು ಸಮರ್ಪಕವಾಗಿ ಅನುಷ್ಟಾನಿಸಬೇಕು. ಬರಗಾಲದ ಸಮಯದಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಿಸಿಲ್ಲ ಎಂದಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಬಗ್ಗೆ ಉಲ್ಲೇಖಿಸಿದ ಅವರು, ಧ್ರುವೀಕರಣಕ್ಕೆ ಪ್ರೋತ್ಸಾಹ ನೀಡಿ, ಸುಳ್ಳು ಸುದ್ದಿ ಪ್ರಸಾರಿಸುವುದರ ಜೊತೆಗೆ ಅಸಹಿಷ್ಣುತೆಯನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಮಾಧ್ಯಮಗಳು ಪ್ರಜಾಪ್ರಭುತ್ವದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಮತ್ತು ಇದರಿಂದ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಹೆಚ್ಚಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X