Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅ.25: ಎಸ್.ಕೆ.ಕರೀಂಖಾನ್ ನೆನಪಿನಲ್ಲಿ...

ಅ.25: ಎಸ್.ಕೆ.ಕರೀಂಖಾನ್ ನೆನಪಿನಲ್ಲಿ ಜನಪದ ಗೀತೆಗಳ ಗಾಯನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ19 Oct 2019 10:44 PM IST
share

ಬೆಂಗಳೂರು, ಅ. 19: ಕನ್ನಡ ಸಂಘರ್ಷ ಸಮಿತಿ ಜಾನಪದ ಜಂಗಮ ಎಸ್.ಕೆ. ಕರೀಂಖಾನ್ ನೆನಪಿನಲ್ಲಿ ಲೇರಿನಾ ಜಾಕೊಬ್ ಲೋಬೊ ದತ್ತಿ ಅಂಗವಾಗಿ ಜಯನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಂಘದ ಆಶ್ರಯದಲ್ಲಿ ಉದಯೋನ್ಮುಖ ಗಾಯಕರಿಗಾಗಿ ರಾಜ್ಯ ಮಟ್ಟದ ಜನಪದ ಗೀತೆಗಳ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ.

ಅ.25ರ ಮಧ್ಯಾಹ್ನ 1 ಗಂಟೆಗೆ ಕಾಲೇಜಿನ ಸಭಾಂಗಣ, ಸರಕಾರಿ ಪ್ರಥಮದರ್ಜೆ ಕಾಲೇಜು, ಯಡಿಯೂರು, ಜಯನಗರ, ಬೆಂಗಳೂರು ಇಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯು 12 ವರ್ಷದ ಒಳಗಿನವರು ಮಕ್ಕಳು, 13ರಿಂದ 20 ವರ್ಷದ ಒಳಗಿನವರು ಕಿರಿಯರ ವಿಭಾಗ, 20ವರ್ಷ ಮೀರಿದವರು ಹಿರಿಯರ ವಿಭಾಗದಲ್ಲಿ ಪಾಲ್ಗೊಳ್ಳಬಹುದು.

ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುವವರು, ದೂರದರ್ಶನ, ಆಕಾಶವಾಣಿ ಸೇರಿ ಇನ್ನಿತರ ವಾಹಿನಿಗಳಲ್ಲಿ ಹಾಡಿರುವವರು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಮೂಲ ಜಾನಪದ ಗೀತೆಗಳನ್ನು ಮಾತ್ರ ಸ್ಪರ್ಧೆಯಲ್ಲಿ ಹಾಡಬೇಕು. ಯಾವುದೇ ಪಕ್ಕವಾದ್ಯ ಬಳಸುವಂತಿಲ್ಲ.

ಪ್ರವೇಶ ಶುಲ್ಕ ಒಬ್ಬರಿಗೆ 50 ರೂ. ಮಕ್ಕಳ ಮತ್ತು ಕಿರಿಯರ ವಿಭಾಗದಲ್ಲಿ ಭಾಗವಹಿಸುವವರು ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ ದಾಖಲಾತಿ ಒದಗಿಸಬೇಕು. ಮೂರೂ ವಿಭಾಗದಲ್ಲಿ ಪ್ರತ್ಯೇಕವಾಗಿ 3ನಗದು ಬಹುಮಾನಗಳನ್ನು ನೀಡಲಾಗುವುದು. ಮೊದಲ ಬಹುಮಾನ 1 ಸಾವಿರ ರೂ., 2ನೆ ಬಹುಮಾನ 750 ರೂ., 3ನೆ ಬಹುಮಾನ 500 ರೂ.ಹೆಚ್ಚು ಮಂದಿ ಭಾಗವಹಿಸಿ ಉತ್ತಮವಾಗಿ ಹಾಡಿದರೆ ಉತ್ತೇಜಕ ಬಹುಮಾನಗಳಿರುತ್ತವೆ. ತೀರ್ಪುಗಾರರ ತೀರ್ಮಾನವೇ ಅಂತಿಮ.

ಹೆಸರು ನೋಂದಣಿಗೆ ಡಾ.ಕೋ.ವೆಂ.ರಾಮಕೃಷ್ಣೇಗೌಡ, ಅಧ್ಯಕ್ಷರು, ಕನ್ನಡ ಸಂಘರ್ಷ ಸಮಿತಿ ಇವರನ್ನು ಮೊ.ಸಂಖ್ಯೆ-94488 51781ನ್ನು ಸಂಪರ್ಕಿಸಬಹುದು. ಮುಂಚಿತವಾಗಿ ಬಂದು ಸ್ಪರ್ಧೆಯ ದಿನ ಸ್ಥಳದಲ್ಲೂ ಹೆಸರು ನೋಂದಾಯಿಸಬಹುದು. ಸ್ಪರ್ಧೆ ಪ್ರಾರಂಭವಾದ ಬಳಿಕ ಹೆಸರು ನೋಂದಾಯಿಸಿಕೊಳ್ಳುವುದಿಲ್ಲ.

ಸ್ಪರ್ಧೆಯ ವಿಜೇತರಿಗೆ ಅ.31ಕ್ಕೆ ಕಸಾಪ ಸಭಾಂಗಣದಲ್ಲಿ ನಡೆಯಲಿರುವ ಕನ್ನಡ ಸಂಘರ್ಷ ಸಮಿತಿ 40ನೆ ಸಂಸ್ಥಾಪನಾ ದಿನಾಚರಣೆಯಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಡಾ.ಕೋ.ವೆಂ.ರಾಮಕೃಷ್ಣೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X