Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾದೇಶ ವಿರುದ್ಧ ಟ್ವೆಂಟಿ-20 ಸರಣಿ:...

ಬಾಂಗ್ಲಾದೇಶ ವಿರುದ್ಧ ಟ್ವೆಂಟಿ-20 ಸರಣಿ: ವಿರಾಟ್ ಕೊಹ್ಲಿಗೆ ವಿಶ್ರಾಂತಿ

ವಾರ್ತಾಭಾರತಿವಾರ್ತಾಭಾರತಿ19 Oct 2019 11:39 PM IST
share
ಬಾಂಗ್ಲಾದೇಶ ವಿರುದ್ಧ ಟ್ವೆಂಟಿ-20 ಸರಣಿ: ವಿರಾಟ್ ಕೊಹ್ಲಿಗೆ ವಿಶ್ರಾಂತಿ

ಹೊಸದಿಲ್ಲಿ, ಅ.19: ಬಿಡುವಿಲ್ಲದ ಕ್ರಿಕೆಟ್ ಆಡುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನವೆಂಬರ್ 3ರಿಂದ ಆರಂಭವಾಗುವ ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಯಿಂದ ವಿಶ್ರಾಂತಿ ಪಡೆಯಲು ಸಜ್ಜಾಗಿದ್ದಾರೆ.

ಕೊಹ್ಲಿ ಕಳೆದ ವರ್ಷದ ಅಕ್ಟೋಬರ್‌ನಿಂದ ಬಿಡುವಿಲ್ಲದ ಕ್ರಿಕೆಟ್ ಆಡುತ್ತಿದ್ದಾರೆ. ಭಾರತ ಆಡಿರುವ 56 ಪಂದ್ಯಗಳ ಪೈಕಿ 48ರಲ್ಲಿ ಕೊಹ್ಲಿ ಆಡಿದ್ದಾರೆ. ಬಾಂಗ್ಲಾದೇಶ ವಿರುದ್ಧ 3 ಪಂದ್ಯಗಳ ಟಿ-20 ಸರಣಿಗೆ ಅಕ್ಟೋಬರ್ 24ರಂದು ಮುಂಬೈನಲ್ಲಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗುತ್ತದೆ. ಆಟಗಾರರು ಕೆಲಸದ ಭಾರ ನಿಭಾಯಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೊಹ್ಲಿ ಜನವರಿಯಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಕೊನೆಯ ಎರಡು ಏಕದಿನ ಹಾಗೂ ಆ ಬಳಿಕ ನಡೆದಿದ್ದ ಟ್ವೆಂಟಿ-20 ಸರಣಿಯಿಂದ ಅಲ್ಪ ವಿಶ್ರಾಂತಿ ಪಡೆದಿದ್ದರು. ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ-20 ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಕಾರ್ಯಭಾರ ನಿರ್ವಹಣೆ ಕಾರ್ಯಕ್ರಮದ ಅಡಿ ಕೊಹ್ಲಿಗೆ ಟಿ-20 ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಬಳಿಕ ಆಯ್ಕೆ ಸಮಿತಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಆಸ್ಟ್ರೇಲಿಯ ಸರಣಿ, ಐಪಿಎಲ್, ವಿಶ್ವಕಪ್, ವೆಸ್ಟ್‌ಇಂಡೀಸ್ ಪ್ರವಾಸ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿ ಭಾಗಿಯಾಗಿರುವ ಕೊಹ್ಲಿಗೆ ವಿರಾಮದ ಅಗತ್ಯವಿದೆ. ಎಲ್ಲ 3 ಮಾದರಿಯ ಕ್ರಿಕೆಟ್ ಆಡುತ್ತಿರುವ ಆಟಗಾರರ ಕೆಲಸದ ಭಾರ ನಿಭಾಯಿಸುವುದು ಮೊದಲ ಆದ್ಯತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಬಾಂಗ್ಲಾದೇಶ ವಿರುದ್ಧ ದಿಲ್ಲಿಯಲ್ಲಿ ನ.3 ರಂದು ಮೊದಲ ಟಿ-20 ಪಂದ್ಯ ನಡೆದ ಬಳಿಕ ರಾಜ್‌ಕೋಟ್ ಹಾಗೂ ನಾಗ್ಪುರದಲ್ಲಿ ಕ್ರಮವಾಗಿ ನ.7 ಹಾಗೂ 10ರಂದು ಎರಡನೇ ಹಾಗೂ ಮೂರನೇ ಪಂದ್ಯ ನಡೆಯಲಿದೆ.

ಬಾಂಗ್ಲಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯು ಇಂದೋರ್‌ನಲ್ಲಿ ನ.14ರಿಂದ ಆರಂಭವಾಗಲಿದೆ. ಎರಡನೇ ಹಾಗೂ ಕೊನೆಯ ಪಂದ್ಯ ಕೋಲ್ಕತಾದಲ್ಲಿ ನ.22ರಿಂದ ಆರಂಭವಾಗುವುದು. ಭಾರತ ಡಿಸೆಂಬರ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ತಲಾ 3 ಪಂದ್ಯಗಳ ಟಿ-20 ಹಾಗೂ ಏಕದಿನ ಸರಣಿಗಳನ್ನಾಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X