Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: 'ಬಲೇ ಬಲಿಪುಗ' ಪುರುಷರ ಹಾಗೂ...

ಪುತ್ತೂರು: 'ಬಲೇ ಬಲಿಪುಗ' ಪುರುಷರ ಹಾಗೂ ಮಹಿಳೆಯರ ಮ್ಯಾರಥಾನ್

ವಾರ್ತಾಭಾರತಿವಾರ್ತಾಭಾರತಿ20 Oct 2019 11:29 PM IST
share
ಪುತ್ತೂರು: ಬಲೇ ಬಲಿಪುಗ ಪುರುಷರ ಹಾಗೂ ಮಹಿಳೆಯರ ಮ್ಯಾರಥಾನ್

ಪುತ್ತೂರು: ದಿ ಪುತ್ತೂರು ಕ್ಲಬ್ ವತಿಯಿಂದ ಫಿಟ್ ಇಂಡಿಯಾ ಧ್ಯೇಯದಡಿ ರವಿವಾರ ನಡೆದ 'ಬಲೆ ಬಲಿಪುಗ' ಮ್ಯಾರಥಾನ್ ಓಟದ 10ಕಿ.ಮೀ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಹರ್ಷಿತ್ ಬೆಟ್ಟಂಪಾಡಿ ಹಾಗೂ ಮಹಿಳೆಯರ ವಿಭಾಗದಲ್ಲಿ ದೀಕ್ಷಾ ಬಿ. ಬೆಟ್ಟಂಪಾಡಿ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಬ್ಬರು ಪ್ರಥಮ ಬಹುಮಾನವಾಗಿ 24 ಇಂಚಿನ ಎಲ್‍ಇಡಿ ಟಿವಿ, ರೂ.2500 ನಗದು, ಪ್ರಮಾಣ ಪತ್ರ ಹಾಗೂ ಟ್ರೋಪಿಯನ್ನು ಪಡೆದುಕೊಂಡಿದ್ದಾರೆ. 

10 ಕಿ.ಮೀ. ಪುರುಷರ ವಿಭಾಗದ ಮ್ಯಾರಥಾನ್ ಓಟದಲ್ಲಿ ಸಚಿನ್ ಕೆ.ಎಸ್(ದ್ವಿತೀಯ), ನಿಶಾಂತ್ (ತೃತೀಯ), ಪುರುಷೋತ್ತಮ್ (ಚತುರ್ಥ) ಹಾಗೂ ಜಿತೇಶ್ ಎಸ್. (ಪಂಚಮ) ಸ್ಥಾನ ಪಡೆದಿದ್ದಾರೆ. ಮಹಿಳೆಯರ ವಿಭಾಗದಲ್ಲಿ ರೇಷ್ಮಾ (ದ್ವಿತೀಯ) ಹರ್ಷಿತಾ ಎ.( ತೃತೀಯ), ಸಂಧ್ಯಾ ಕೆ.ಎಸ್. (ಚತುರ್ಥ) ಹಾಗೂ ಬಿ.ಎಲ್.ಮಂಜುಳಾ (ಪಂಚಮ) ಸ್ಥಾನ ಪಡೆದಿದ್ದಾರೆ. 

5 ಕಿ.ಮೀ. ಪುರುಷರ ವಿಭಾಗದಲ್ಲಿ ಕಾರ್ತಿಕ್ ಪಿ. (ಪ್ರಥಮ) ನವೀನ್ ಡಿ. (ದ್ವಿತೀಯ), ದೀಕ್ಷಿತ್ ಎಂ. (ತೃತೀಯ), ಭುವನೇಶ್ ಎಸ್. (ಚತುರ್ಥ) ಹಾಗೂ ಹರ್ಷಿತ್ (ಪಂಚಮ) ಸ್ಥಾನ ಪಡೆದಿದ್ದು,  ಮಹಿಳೆಯರ ವಿಭಾಗದಲ್ಲಿ ಪ್ರಜ್ಞಾ ಎನ್. (ಪ್ರಥಮ) ಮಂಜುಶ್ರೀ (ದ್ವಿತೀಯ) ಜಯಶ್ರೀ (ತೃತೀಯ)  ಅನ್ವಿತಾ (ಚತುರ್ಥ) ಹಾಗೂ ಅಶ್ವಿನಿ (ಪಂಚಮ) ಸ್ಥಾನ ಪಡೆದುಕೊಂಡರು.

ಬಾಲಕರ ವಿಭಾಗದ 1ಕೀಮೀ ಸ್ಪರ್ಧೆಯಲ್ಲಿ ರಂಜಿತ್ (ಪ್ರಥಮ) ಕಿರಣ್ (ದ್ವಿತೀಯ) ನಂದನ್ (ತೃತೀಯ) ಹಾಗೂ ಬಾಲಕಿಯರ ವಿಭಾಗದಲ್ಲಿ ಶಿವಾನಿ (ಪ್ರಥಮ) ತೃಷಾ ಐ. (ದ್ವಿತೀಯ) ಹಾಗೂ ಕೃತಿ ಕೆ. (ತೃತೀಯ) ಸ್ಥಾನ ಪಡೆದುಕೊಂಡರು. 

5 ಕಿ.ಮೀ. ವಿಭಾಗದಲ್ಲಿ ದಿವ್ಯಶ್ರೀ, ರಂಜಿತಾ, ಜಗದೀಶ್ ಸುಳ್ಯ ಹಾಗೂ ಸುಲೋಚನಾ ವಿಶೇಷ ಬಹುಮಾನ ಪಡೆದುಕೊಂಡರು. ಎಲ್ಲಾ ವಿಭಾಗದಲ್ಲೂ ವಿಜೇತರಾದವರಿಗೆ ಪ್ರಶಸ್ತಿಹಾಗೂ ಗಿಷ್ಟ್‍ಕೂಪನ್ ಬಹುಮಾನ ನೀಡಲಾಯಿತು. 

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಅವರು ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು. ಪುತ್ತೂರು ಡಿವೈಎಸ್‍ಪಿ ದಿನಕರ ಶೆಟ್ಟಿ,ನಗರಸಭಾ ಸದಸ್ಯೆ ವಿದ್ಯಾ ಗೌರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X