Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೀವನದ ವಕ್ರದೃಷ್ಟಿಯಿಂದ ಹಾಸ್ಯ...

ಜೀವನದ ವಕ್ರದೃಷ್ಟಿಯಿಂದ ಹಾಸ್ಯ ಹುಟ್ಟುತ್ತದೆ: ಸಾಹಿತಿ ವೈ.ವಿ.ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ20 Oct 2019 11:50 PM IST
share
ಜೀವನದ ವಕ್ರದೃಷ್ಟಿಯಿಂದ ಹಾಸ್ಯ ಹುಟ್ಟುತ್ತದೆ: ಸಾಹಿತಿ ವೈ.ವಿ.ಗುಂಡೂರಾವ್

ಬೆಂಗಳೂರು, ಅ.20: ಜೀವನವನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತದೆ. ಎಲ್ಲರ ಬದುಕಿನಲ್ಲೂ ಪ್ರತಿನಿತ್ಯ ವಕ್ರದೃಷ್ಟಿ ನಡೆಯುತ್ತಿರುತ್ತವೆ. ಅದನ್ನು ತಾಳ್ಮೆಯಿಂದ ಗ್ರಹಿಸುವ ಹಾಸ್ಯ ಕಲಾವಿದರು ಆ ಘಟನೆಗಳನ್ನು ಹಾಸ್ಯವಾಗಿ ಪರಿವರ್ತಿಸುತ್ತಾರೆ ಎಂದು ಸಾಹಿತಿ ವೈ.ವಿ.ಗುಂಡೂರಾವ್ ತಿಳಿಸಿದ್ದಾರೆ.

ರವಿವಾರ ಜಯನಗರ ನ್ಯಾಷನಲ್ ಕಾಲೇಜಿನ ಎಚ್.ಎನ್.ಸಭಾಂಗಣದಲ್ಲಿ ಆಯೋಜಿಸಿದ್ದ ಎಂಎಸ್‌ಎನ್ ಹಬ್ಬ ಹಾಗೂ ಹಾಸ್ಯೋಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿರುವುದರಿಂದ ಹಾಸ್ಯ ಪ್ರಸಂಗಗಳು ಕಡೆಮೆಯಾಗಿವೆ ಎಂದರು.

ಹಾಸ್ಯ ಕಲಾವಿದ ಎಸ್.ಷಡಕ್ಷರಿ ಮಾತನಾಡಿ, ಚಿಕ್ಕಮಗಳೂರಿನಲ್ಲಿ ಜಮೀನ್ದಾರನೊಬ್ಬ ಅವರ ಊರಿನ ರುದ್ರಭೂಮಿಯನ್ನು ಸ್ವಚ್ಚಗೊಳಿಸಿ ಆಕರ್ಷಕವಾಗಿ ಕಾಣುವಂತೆ ಮಾಡಿದ್ದರು. ಆದರೆ, ಆ ಜಮೀನ್ದಾರನ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕ, ಅಯ್ಯೋ, ನಮ್ಮ ಮಾಲಕರು ಈ ರುದ್ರ ಭೂಮಿಗೆ ಲಕ್ಷಾಂತರ ರೂ.ಖರ್ಚು ಮಾಡಿದ್ದಾರೆ. ಆದರೆ, ಯಾರು ಜನರೇ ಬರಲ್ಲ ಎನ್ನುತ್ತಿದ್ದ ಎಂದು ಹೇಳುವ ಮೂಲಕ ನಗೆಯುಕ್ಕಿಸಿದರು.

ಅಡುಗೆ ಕಾರ್ಯಕ್ರಮಗಳನ್ನು ನಡೆಸಿಕೊಡುವ ಸಿಹಿಕಹಿ ಚಂದ್ರ, ಎಲ್ಲ ಕಡೆಯೂ ಪುಕ್ಕಟೆ ಊಟ ಸವಿಯುತ್ತಾರೆ. ಇನ್ನೂ ಅವರಿಗೆ ತಲೆಗೆ ಎಣ್ಣೆ ಆಗಲಿ, ಶಾಂಪೋ ಆಗಲಿ ಯಾವುದೂ ಬೇಡ. ಎಲ್ಲವು ಉಳಿತಾಯದ ಲೆಕ್ಕಾಚಾರವೇ ಎಂದು ಹಾಸ್ಯ ಚಟಾಕಿ ಹಾರಿಸಿದರು. ಈ ವೇಳೆ ಎಂ.ಎಸ್.ನರಹಿಂಹಮೂರ್ತಿ, ಹಾಸ್ಯ ಸಾಹಿತಿಗಳಾದ ಆ.ರಾ.ಮಿತ್ರ, ಎಂ.ಕೃಷ್ಣೇಗೌಡ, ಸಿಹಿಕಹಿ ಚಂದ್ರು, ಟಿ.ಎನ್.ಸೀತಾರಂ ಸೇರಿದಂತೆ ಹಲವು ಮಂದಿ ನೆರೆದಿದ್ದ ಸಭಿಕರಿಗೆ ಹಾಸ್ಯವನ್ನು ಉಣ ಬಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X