ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ
ಹೊಸದಿಲ್ಲಿ, ಅ.21: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಮಂಗಳವಾರ ನಡೆಯಬೇಕಿದ್ದ ಅರ್ಜಿಯ ವಿಚಾರಣೆಯನ್ನು ಒಂದು ವಾರ ಮುಂದೂಡುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಇದಕ್ಕೆ ನಕಾರ ವ್ಯಕ್ತಪಡಿಸಿದ್ದು, ಒಂದು ದಿನದ ಮಟ್ಟಿಗೆ ವಿಚಾರಣೆ ಯನ್ನು ಮುಂದೂಡಿ ಆದೇಶಿಸಿದೆ.
Next Story