Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಎಲ್ಲ ಟ್ಯಾಕ್ಸಿಗಳಲ್ಲಿ ಕಣ್ಗಾವಲು...

ದುಬೈ: ಎಲ್ಲ ಟ್ಯಾಕ್ಸಿಗಳಲ್ಲಿ ಕಣ್ಗಾವಲು ಕ್ಯಾಮರಾ

ವಾರ್ತಾಭಾರತಿವಾರ್ತಾಭಾರತಿ21 Oct 2019 10:22 PM IST
share
ದುಬೈ: ಎಲ್ಲ ಟ್ಯಾಕ್ಸಿಗಳಲ್ಲಿ ಕಣ್ಗಾವಲು ಕ್ಯಾಮರಾ

ದುಬೈ, ಅ. 21: ದುಬೈಯ ರಸ್ತೆಗಳಲ್ಲಿ ಚಲಿಸುವ ಎಲ್ಲ ಟ್ಯಾಕ್ಸಿಗಳಿಗೆ ದುಬೈಯ ರಸ್ತೆ ಮತ್ತು ಸಾರಿಗೆ ಪ್ರಾಧಿಕಾರ (ಆರ್‌ಟಿಎ) ಕಣ್ಗಾವಲು ಕ್ಯಾಮರಾಗಳನ್ನು ಅಳವಡಿಸಿದೆ. ಟ್ಯಾಕ್ಸಿ ಪ್ರಯಾಣಗಳ ವೇಳೆ ನಿಯಮಗಳ ಉಲ್ಲಂಘನೆಯ ದೂರುಗಳು ಬಂದರೆ ಕ್ಯಾಮರದ ಚಿತ್ರಗಳನ್ನು ಪರಿಶೀಲಿಸಲಾಗುವುದು ಎಂದು ‘ಗಲ್ಫ್ ನ್ಯೂಸ್’ ವರದಿ ಮಾಡಿದೆ. ಈ ಕ್ರಮದಿಂದಾಗಿ ದೂರುಗಳ ಸಂಖ್ಯೆಯು ಕಡಿಮೆಯಾಗುವುದು ಎಂದು ಆರ್‌ಟಿಎ ಹೇಳಿದೆ.

ಈ ಕ್ಯಾಮರಾ ವ್ಯವಸ್ಥೆಯಲ್ಲಿ ಸೆನ್ಸರ್‌ಗಳಿರುತ್ತವೆ. ಪ್ರಯಾಣಿಕರು ವಾಹನಗಳಿಗೆ ಹತ್ತಿದ ಕೂಡಲೇ ಸೆನ್ಸರ್‌ಗಳು ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತವೆ.

 ‘‘ದುಬೈಯಲ್ಲಿರುವ ಎಲ್ಲ 10,684 ಟ್ಯಾಕ್ಸಿಗಳಲ್ಲಿ ಕಣ್ಗಾವಲು ಕ್ಯಾಮರಗಳನ್ನು ಅಳವಡಿಸಲಾಗಿದೆ. ಇದು ಚಾಲಕರ ವೃತ್ತಿಪರತೆ ಮತ್ತು ನಡವಳಿಕೆಯನ್ನು ಹೆಚ್ಚಿಸಲಿದೆ. ಪ್ರಯಾಣಿಕರೊಂದಿಗೆ ವ್ಯವಹರಿಸುವಾಗ ಚಾಲಕರು ಅತ್ಯುತ್ತಮ ರೀತಿಯಿಂದ ವರ್ತಿಸುವುದನ್ನು ಇದು ಖಾತರಿಪಡಿಸುತ್ತದೆ’’ ಎಂದು ಆರ್‌ಟಿಎಯ ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಸಾರಿಗೆ ವ್ಯವಸ್ಥೆಗಳ ನಿರ್ದೇಶಕ ಖಾಲಿದ್ ಅಲ್ ಅವದಿ ಹೇಳುತ್ತಾರೆ.

2017ರಲ್ಲಿ ಅಳವಡಿಕೆ ಆರಂಭ

ಟ್ಯಾಕ್ಸಿಗಳಲ್ಲಿ ಕ್ಯಾಮರಾಗಳ ಅಳವಡಿಕೆ ಕಾರ್ಯ 2017 ಆಗಸ್ಟ್‌ನಲ್ಲಿ ಆರಂಭಗೊಂಡಿತ್ತು ಹಾಗೂ ಹಂತ ಹಂತವಾಗಿ ಮುಂದುವರಿಯಿತು.

ದುಬೈ ಸರಕಾರದ ‘ಜನರ ನೆಮ್ಮದಿ’ ಮತ್ತು ಸ್ಮಾರ್ಟ್ ಸಿಟಿ ಕಾರ್ಯಕ್ರಮಗಳಿಗೆ ಪೂರಕವಾಗಿ ಬಾಡಿಗೆ ಕಾರುಗಳಲ್ಲಿ ಕ್ಯಾಮರಗಳ ಅಳವಡಿಕೆ ಕಾರ್ಯ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X