Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್‌ನ ಉಗ್ರ ಬೆಂಬಲ ಭಾರತ-ಪಾಕ್...

ಪಾಕ್‌ನ ಉಗ್ರ ಬೆಂಬಲ ಭಾರತ-ಪಾಕ್ ಮಾತುಕತೆಯಲ್ಲಿ ಪ್ರಮುಖ ಅಡಚಣೆ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ22 Oct 2019 10:28 PM IST
share
ಪಾಕ್‌ನ ಉಗ್ರ ಬೆಂಬಲ ಭಾರತ-ಪಾಕ್ ಮಾತುಕತೆಯಲ್ಲಿ ಪ್ರಮುಖ ಅಡಚಣೆ: ಅಮೆರಿಕ

ವಾಶಿಂಗ್ಟನ್, ಅ. 22: ಶಿಮ್ಲಾ ಒಪ್ಪಂದದಲ್ಲಿ ನಿಗದಿಪಡಿಸಿರುವಂತೆ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ನೇರ ಮಾತುಕತೆಯನ್ನು ತಾನು ಬೆಂಬಲಿಸುವುದಾಗಿ ಅಮೆರಿಕ ಮಂಗಳವಾರ ಹೇಳಿದೆ. ಆದರೆ, ಗಡಿಯಾಚೆಯ ಭಯೋತ್ಪಾದನೆಯಲ್ಲಿ ತೊಡಗಿರುವ ಭಯೋತ್ಪಾದಕರಿಗೆ ಪಾಕಿಸ್ತಾನ ನೀಡುತ್ತಿರುವ ನಿರಂತರ ಬೆಂಬಲವು ಮಾತುಕತೆಗೆ ‘ಪ್ರಮುಖ ಅಡಚಣೆ’ಯಾಗಿದೆ ಎಂದು ಅದು ಅಭಿಪ್ರಾಯಪಟ್ಟಿದೆ.

‘‘1972ರ ಶಿಮ್ಲಾ ಒಪ್ಪಂದದಲ್ಲಿ ಹೇಳಿರುವಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವಿನ ನೇರ ಮಾತುಕತೆಯು ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಾವು ನಂಬಿದ್ದೇವೆ’’ ಎಂದು ದಕ್ಷಿಣ ಮತ್ತು ಮಧ್ಯ ಏಶ್ಯಕ್ಕಾಗಿನ ಉಸ್ತುವಾರಿ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಆ್ಯಲಿಸ್ ಜಿ. ವೆಲ್ಸ್ ಹೇಳಿದರು.

ಅವರು ಹೌಸ್ ವಿದೇಶ ವ್ಯವಹಾರಗಳ ಸಮಿತಿಯ ಏಶ್ಯ, ಪೆಸಿಫಿಕ್ ಮತ್ತು ಪರಮಾಣು ಪ್ರಸರಣ ನಿಷೇಧ ಕುರಿತ ಉಪ ಸಮಿತಿಗೆ ವಿವರಣೆ ನೀಡುತ್ತಿದ್ದರು.

2006-2007ರ ಅವಧಿಯಲ್ಲಿ ನಡೆದ ಹಿಂಬಾಗಿಲ ಮಾತುಕತೆಗಳ ವೇಳೆ, ಭಾರತ ಮತ್ತು ಪಾಕಿಸ್ತಾನಗಳು ಕಾಶ್ಮೀರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮಹತ್ವದ ಪ್ರಗತಿ ಸಾಧಿಸಿದ್ದವು ಎಂದು ನಂಬಲಾಗಿದೆ ಎಂದು ಅವರು ಹೇಳಿದರು.

‘‘ಏನು ಸಾಧ್ಯ ಎನ್ನುವುದನ್ನು ಇತಿಹಾಸ ನಮಗೆ ತೋರಿಸಿದೆ’’ ಎಂದು ಕಾಂಗ್ರೆಸ್ ಉಪ ಸಮಿತಿಗೆ ನೀಡಿದ ಲಿಖಿತ ಹೇಳಿಕೆಯಲ್ಲಿ ಆ್ಯಲಿಸ್ ವೆಲ್ಸ್ ಹೇಳಿದ್ದಾರೆ.

‘‘ಯಶಸ್ವಿ ದ್ವಿಪಕ್ಷೀಯ ಮಾತುಕತೆಯನ್ನು ಪುನರಾರಂಭಿಸಲು ವಿಶ್ವಾಸ ನಿರ್ಮಾಣ ಅಗತ್ಯವಾಗಿದೆ. ಆದರೆ, ಗಡಿಯಾಚೆಯ ಭಯೋತ್ಪಾದನೆಯಲ್ಲಿ ತೊಡಗಿರುವ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುವುದನ್ನು ಪಾಕಿಸ್ತಾನ ಮುಂದುವರಿಸುತ್ತಿರುವುದು ಈ ನಿಟ್ಟಿನಲ್ಲಿ ದೊಡ್ಡ ತಡೆಯಾಗಿದೆ’’ ಎಂದು ಅವರು ನುಡಿದರು.

“ನಾಗರಿಕ ಸಮಾಜ, ಮಾಧ್ಯಮ ಸ್ವಾತಂತ್ರಕ್ಕೆ ಬೆದರಿಕೆ ‘ಆತಂಕಕಾರಿ’”

ಪಾಕಿಸ್ತಾನದಲ್ಲಿ ನಾಗರಿಕ ಸಮಾಜ ಮತ್ತು ಮಾಧ್ಯಮ ಸ್ವಾತಂತ್ರಕ್ಕೆ ಅವಕಾಶ ಕಡಿಮೆಯಾಗುತ್ತಿರುವುದು ‘ಆತಂಕಕಾರಿಯಾಗಿದೆ’ ಎಂದು ಅಮೆರಿಕ ಸೋಮವಾರ ಹೇಳಿದೆ ಹಾಗೂ ಆ ದೇಶದಲ್ಲಿ ನಡೆಯುತ್ತಿರುವ ಮಾನವಹಕ್ಕು ಉಲ್ಲಂಘನೆಗಳು ಹಾಗೂ ಧರ್ಮದ ಕಾರಣಕ್ಕಾಗಿ ಜನರು ಎದುರಿಸುತ್ತಿರುವ ತಾರತಮ್ಯಗಳ ಕುರಿತ ವರದಿಗಳಿಂದ ‘ಗಂಭೀರ ಕಳವಳ’ಗೊಂಡಿರುವುದಾಗಿಯೂ ಅದು ತಿಳಿಸಿದೆ.

ದಕ್ಷಿಣ ಮತ್ತು ಮಧ್ಯ ಏಶ್ಯಕ್ಕಾಗಿನ ಉಸ್ತುವಾರಿ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಆ್ಯಲಿಸ್ ಜಿ. ವೆಲ್ಸ್, ಹೌಸ್ ವಿದೇಶ ವ್ಯವಹಾರಗಳ ಸಮಿತಿಯ ಏಶ್ಯ, ಪೆಸಿಫಿಕ್ ಮತ್ತು ಪರಮಾಣು ಪ್ರಸರಣ ನಿಷೇಧ ಕುರಿತ ಉಪ ಸಮಿತಿಗೆ ನೀಡಿದ ಲಿಖಿತ ವಿವರಣೆಯಲ್ಲಿ ಇದನ್ನು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X