Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೇಸ್‌ಬುಕ್ ವಿರುದ್ಧ ವಿಶ್ವಾಸದ್ರೋಹ...

ಫೇಸ್‌ಬುಕ್ ವಿರುದ್ಧ ವಿಶ್ವಾಸದ್ರೋಹ ತನಿಖೆಯಲ್ಲಿ ಸೇರಿಕೊಂಡ 46 ಅಟಾರ್ನಿ ಜನರಲ್‌ಗಳು

ವಾರ್ತಾಭಾರತಿವಾರ್ತಾಭಾರತಿ22 Oct 2019 11:58 PM IST
share
ಫೇಸ್‌ಬುಕ್ ವಿರುದ್ಧ ವಿಶ್ವಾಸದ್ರೋಹ ತನಿಖೆಯಲ್ಲಿ ಸೇರಿಕೊಂಡ 46 ಅಟಾರ್ನಿ ಜನರಲ್‌ಗಳು

 ನ್ಯೂಯಾರ್ಕ್,ಅ.22: ನ್ಯೂಯಾರ್ಕ್ ಸರಕಾರದ ನೇತೃತ್ವದಲ್ಲಿ ಫೇಸ್‌ಬುಕ್‌ನ ವಿರುದ್ಧ ವಿಶ್ವಾಸದ್ರೋಹ ಆರೋಪದ ಕುರಿತು ನಡೆಯುತ್ತಿರುವ ತನಿಖೆಯಲ್ಲಿ 46 ರಾಜ್ಯಗಳ ಅಟಾರ್ನಿ ಜನರಲ್‌ಗಳು ಸೇರಿಕೊಂಡಿದ್ದಾರೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಇದರೊಂದಿಗೆ ವ್ಯಾಪಕ ಉಭಯಪಕ್ಷೀಯ ತನಿಖೆಯಲ್ಲಿ ಪಾಲುದಾರರ ಸಂಖ್ಯೆಯು ಹೆಚ್ಚಿದ್ದು,ಇದು ಫೇಸ್‌ಬುಕ್ ತನ್ನ ವ್ಯವಹಾರದಲ್ಲಿ ಭಾರೀ ಬದಲಾವಣೆಗಳನ್ನು ತರಲು ನಾಂದಿ ಹಾಡಬಹುದು.

ತನಿಖೆಯಲ್ಲಿ ಭಾಗಿಯಾಗಿರುವ ರಾಜ್ಯಗಳ ಸಂಖ್ಯೆ ಹೆಚ್ಚುತ್ತಿರುವುದು ಫೇಸ್‌ಬುಕ್ ತನ್ನ ಬಳಕೆದಾರರ ಮಾಹಿತಿಗಳನ್ನು ಅಪಾಯಕ್ಕೆ ಸಿಲುಕಿಸಿರಬಹುದು,ಬಳಕೆದಾರರ ಆಯ್ಕೆಗಳ ಗುಣಮಟ್ಟವನ್ನು ಕಡಿಮೆಗೊಳಿಸಿದೆ ಮತ್ತು ಜಾಹೀರಾತು ದರಗಳನ್ನು ಹೆಚ್ಚಿಸಿದೆ ಎಂಬ ದೇಶದಲ್ಲಿ ಪೈಪೋಟಿಯ ಮೇಲೆ ನಿಗಾಯಿರಿಸಿರುವ ಕಾವಲು ಸಂಸ್ಥೆಗಳ ವ್ಯಾಪಕ ಕಳವಳಗಳನ್ನು ಪ್ರತಿಬಿಂಬಿಸುತ್ತಿದೆ ಎಂದು ನ್ಯೂಯಾರ್ಕ್‌ನ ಅಟಾರ್ನಿ ಜನರಲ್ ಲೆಟಿಷಿಯಾ ಜೇಮ್ಸ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ತನ್ಮಧ್ಯೆ ಕಂಪನಿಯು ಸರಕಾರಿ ಅಟಾರ್ನಿ ಜನರಲ್‌ಗಳೊಂದಿಗೆ ರಚನಾತ್ಮಕವಾಗಿ ಕಾರ್ಯ ನಿರ್ವಹಿಸಲಿದೆ. ನಾವು ಒದಗಿಸುವ ಪ್ರತಿಯೊಂದು ಸೇವೆಗೂ ಜನರಿಗೆ ಹಲವಾರು ಆಯ್ಕೆಗಳಿವೆ ಎಂದು ಫೇಸ್‌ಬುಕ್‌ನ ಸರಕಾರಿ ಮತ್ತು ಸ್ಥಳೀಯ ನೀತಿಗಳ ವಿಭಾಗದ ಉಪಾಧ್ಯಕ್ಷ ವಿಲ್ ಕ್ಯಾಸಲ್‌ಬರಿ ಅವರು ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X