Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಲಾ ವಾಹನ ಚಾಲಕರ ಸಮಸ್ಯೆಗೆ ಸರಕಾರ...

ಶಾಲಾ ವಾಹನ ಚಾಲಕರ ಸಮಸ್ಯೆಗೆ ಸರಕಾರ ಸ್ಪಂದಿಸಲಿ: ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ರಾಧಾಕೃಷ್ಣ

ಶಾಲಾ ವಾಹನ ಚಾಲಕರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Oct 2019 10:38 PM IST
share
ಶಾಲಾ ವಾಹನ ಚಾಲಕರ ಸಮಸ್ಯೆಗೆ ಸರಕಾರ ಸ್ಪಂದಿಸಲಿ: ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ರಾಧಾಕೃಷ್ಣ

ಬೆಂಗಳೂರು, ಅ.23: ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವ ಸೇವೆಯಲ್ಲಿ ತೊಡಗಿರುವ ಖಾಸಗಿ ವಾಹನ ಚಾಲಕರಿಗೆ ಉಚಿತವಾಗಿ ಶಾಲಾ ಪರವಾನಿಗೆ ನೀಡುವ ಮೂಲಕ ಚಾಲಕರು ಸ್ವಾಭಿಮಾನ ಹಾಗೂ ಆತ್ಮವಿಶ್ವಾಸದಿಂದ ಬದುಕಲು ಅವಕಾಶ ಕಲ್ಪಿಸುವುದು ಸರಕಾರದ ಕರ್ತವ್ಯವೆಂದು ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ರಾಧಾಕೃಷ್ಣ ತಿಳಿಸಿದ್ದಾರೆ.

ಬುಧವಾರ ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘದ ನಗರದ ಮಲ್ಲೇಶ್ವರಂನ ಗುಂಡೂರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ವಾಹನ ಚಾಲಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುವ ಶಾಲಾ ವಾಹನ ಚಾಲಕರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸುವ ಮೂಲಕ ಚಾಲಕ ಸ್ನೇಹಿಯಾಗಲಿ ಎಂದು ತಿಳಿಸಿದರು.

ಇಂದು ಸರಕಾರಗಳು ಸಂಪೂರ್ಣವಾಗಿ ಏಕಸ್ವಾಮ್ಯ ಬಂಡವಾಳಶಾಹಿಗಳ ಸೇವೆಯಲ್ಲಿ ಮುಳುಗಿ ಹೋಗಿವೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರ ಮನಸಿನಲ್ಲಿದೆ. ಹೀಗಾಗಿ ರಾಜ್ಯ ಸರಕಾರ ಜನಸಾಮನ್ಯರ ಸಮಸ್ಯೆಗಳನ್ನು ಬಗೆ ಹರಿಸಿ, ಅವರಿಗೆ ಮಾಡುವ ಕೆಲಸಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತಹ ಕೆಲಸಕ್ಕೆ ಮುಂದಾಗಬೇಕೆಂದು ಅವರು ಒತ್ತಾಯಿಸಿದರು.

ಶಾಲಾ ವಾಹನ ಚಾಲಕರ ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 1200ಕ್ಕೂ ಹೆಚ್ಚು ಚಾಲಕರು ಭಾಗವಹಿಸಿದ್ದರು. ಈ ವೇಳೆ ಎಐಯುಟಿಯುಸಿ ರಾಜ್ಯಕಾರ್ಯದರ್ಶಿ ಕೆ.ಸೋಮಶೇಖರ್, ಎಐಯುಟಿಯುಸಿ ಉಪಾಧ್ಯಕ್ಷ ಕೆ.ವಿ.ಭಟ್, ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘದ ಎಂ.ಗೋವಿಂದರಾಜ್, ಕರ್ನಾಟ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ, ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಮಾ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X