Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಕ್ ನಲ್ಲಿ ಪತ್ತೆಯಾದ 39 ಮೃತದೇಹಗಳು...

ಟ್ರಕ್ ನಲ್ಲಿ ಪತ್ತೆಯಾದ 39 ಮೃತದೇಹಗಳು ಯಾರದ್ದು ಗೊತ್ತಾ ?

ಪೊಲೀಸರು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ24 Oct 2019 10:31 PM IST
share
ಟ್ರಕ್ ನಲ್ಲಿ ಪತ್ತೆಯಾದ 39 ಮೃತದೇಹಗಳು ಯಾರದ್ದು ಗೊತ್ತಾ ?

ಲಂಡನ್, ಅ. 24: ಲಂಡನ್ ಸಮೀಪ ಟ್ರಕ್ಕೊಂದರ ಕಂಟೇನರ್‌ನಲ್ಲಿ ಬುಧವಾರ ಪತ್ತೆಯಾದ ಎಲ್ಲ 39 ಮೃತದೇಹಗಳು ಚೀನಾ ರಾಷ್ಟ್ರೀಯರೆದ್ದೆಂದು ನಂಬಲಾಗಿದೆ ಎಂದು ಬ್ರಿಟಿಷ್ ಪೊಲೀಸರು ಗುರುವಾರ ಹೇಳಿದ್ದಾರೆ. ಒಂದು ದಶಕಕ್ಕಿಂತಲೂ ಹೆಚ್ಚಿನ ಅವಧಿಯಲ್ಲೇ ಬೃಹತ್ ಕೊಲೆ ತನಿಖೆಯನ್ನು ಬ್ರಿಟಿಷ್ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

ಪೂರ್ವ ಲಂಡನ್‌ನ ಕೈಗಾರಿಕಾ ಪ್ರಾಂಗಣವೊಂದರಲ್ಲಿ ನಿಲ್ಲಿಸಿದ್ದ ಟ್ರಕ್‌ನ ಶೀತಲೀಕೃತ ಕಂಟೇನರ್‌ನ ಒಳಗೆ ಇರುವ ಶವಗಳನ್ನು ಬುಧವಾರ ಮುಂಜಾನೆ ತುರ್ತು ಪರಿಸ್ಥಿತಿ ನಿಭಾಯಿಸುವ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಆ ಟ್ರಕ್ ಅದಕ್ಕಿಂತ ಸ್ವಲ್ಪವೇ ಮೊದಲು ಬೆಲ್ಜಿಯಮ್‌ನಿಂದ ತೆಪ್ಪವೊಂದರಲ್ಲಿ ಬಂದಿತ್ತು.

ಈ ಘಟನೆಯು ಬ್ರಿಟನ್‌ನಲ್ಲಿ ಆಘಾತ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ. ಇದು ‘ಊಹಿಸಲು ಸಾಧ್ಯವಾಗದ ದುರಂತ’ ಎಂಬುದಾಗಿ ಪ್ರಧಾನಿ ಬೊರಿಸ್ ಜಾನ್ಸನ್ ಬಣ್ಣಿಸಿದ್ದಾರೆ.

ಮೃತರ ಪೈಕಿ ಎಂಟು ಮಂದಿ ಮಹಿಳೆಯರು ಹಾಗೂ 31 ಮಂದಿ ಪುರುಷರು ಎಂದು ಸ್ಥಳೀಯ ಪೊಲೀಸರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ‘‘ಅವರೆಲ್ಲರೂ ಚೀನಿ ರಾಷ್ಟ್ರೀಯರೆಂದು ನಂಬಲಾಗಿದೆ’’ ಎಂದು ಎಸೆಕ್ಸ್ ಪೊಲೀಸರು ತಿಳಿಸಿದರು. ಘಟನೆಯ ಬಗ್ಗೆ ಪರಿಶೀಲನೆ ಚೀನಿ ರಾಯಭಾರ ಕಚೇರಿಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎಂದು ಚೀನಾದ ವಿದೇಶ ಸಚಿವಾಲಯ ಹೇಳಿದೆ. 25 ವರ್ಷದ ಟ್ರಕ್ ಚಾಲಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಅಕ್ರಮ ಮಾನವ ಸಾಗಾಟ ದಂಧೆ?

ಇದು ಜನರನ್ನು ಅಕ್ರಮವಾಗಿ ಬ್ರಿಟನ್‌ಗೆ ಸಾಗಿಸುವ ಜಾಲವಾಗಿರಬಹುದು ಹಾಗೂ ಅಸುರಕ್ಷಿತ ಸಾಗಾಟದ ವೇಳೆ ಈ 39 ಮಂದಿ ಪ್ರಾಣ ಕಳೆದುಕೊಂಡಿರಬಹುದು ಎಂದು ಪೊಲೀಸರು ಶಂಕಿಸದ್ದಾರೆ.

ಬೆಲ್ಜಿಯಮ್‌ನಿಂದ ತೆಪ್ಪದಲ್ಲಿ ಬಂದ ಕಂಟೇನರ್

ಮೃತದೇಹಗಳನ್ನು ಒಳಗೊಂಡ ಕಂಟೇನರ್ ಬೆಲ್ಜಿಯಮ್‌ನ ಝೀಬ್ರಗ್ ಬಂದರಿನಿಂದ ಥೇಮ್ಸ್ ನದಿಯ ಅಳಿವೆಯಲ್ಲಿರುವ ಪರ್ಫ್ಲೀಟ್‌ಗೆ ತೆಪ್ಪವೊಂದರಲ್ಲಿ ಬಂದಿತ್ತು. ಇದು 9ರಿಂದ 12 ಗಂಟೆಗಳ ಯಾನವಾಗಿದೆ.

ತೆಪ್ಪವು ಪರ್ಫ್ಲೀಟ್‌ಗೆ ಬುಧವಾರ ರಾತ್ರಿ ಸುಮಾರು 12:30ಕ್ಕೆ ಬಂದಿತ್ತು. ಬಳಿಕ ಕಂಟೇನರನ್ನು ಹೊತ್ತ ಟ್ರಕ್ ಅರ್ಧ ಗಂಟೆ ಬಳಿಕ ಅಲ್ಲಿಂದ ತೆರಳಿತ್ತು. ತುರ್ತು ಸೇವೆಯ ಸಿಬ್ಬಂದಿಯನ್ನು ಮುಂಜಾನೆ 1:40ರ ಸುಮಾರಿಗೆ ಸ್ಥಳಕ್ಕೆ ಕರೆಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X