Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದನಿ ಕಾಲೇಜಿನಲ್ಲಿ ‘ಬ್ಯಾರಿ ಸಾಹಿತ್ಯ...

ಮದನಿ ಕಾಲೇಜಿನಲ್ಲಿ ‘ಬ್ಯಾರಿ ಸಾಹಿತ್ಯ ಸಂಘ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Oct 2019 9:47 PM IST
share
ಮದನಿ ಕಾಲೇಜಿನಲ್ಲಿ ‘ಬ್ಯಾರಿ ಸಾಹಿತ್ಯ ಸಂಘ’ಕ್ಕೆ ಚಾಲನೆ

ಮಂಗಳೂರು, ಅ.25: ಬ್ಯಾರಿ ಲೇಖಕರು ಮತ್ತು ಕಲಾವಿದರ ಬಳಗ ‘ಮೇಲ್ತೆನೆ’ಯ ವತಿಯಿಂದ ಉಳ್ಳಾಲ ಅಳೇಕಲದ ಮದನಿ ಜೂನಿಯರ್ ಕಾಲೇಜಿನಲ್ಲಿ ‘ಬ್ಯಾರಿ ಸಾಹಿತ್ಯ ಸಂಘ’ಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮದನಿ ಕಾಲೇಜಿನ ಪ್ರಾಂಶುಪಾಲ ಹಾಗೂ ಮೇಲ್ತೆನೆಯ ಕೋಶಾಧಿಕಾರಿ ಇಸ್ಮಾಯೀಲ್ ಟಿ. ನಾಡಿನ ವಿವಿಧ ಕಾಲೇಜುಗಳಲ್ಲಿ ತುಳು ಸಾಹಿತ್ಯ ಸಂಘ, ಕೊಂಕಣಿ ಸಾಹಿತ್ಯ ಸಂಘ ಇತ್ಯಾದಿ ಇದೆ. ಆದರೆ ಬ್ಯಾರಿ ಸಾಹಿತ್ಯ ಸಂಘಗಳು ಕಾಣಲು ಸಿಗುತ್ತಿಲ್ಲ. ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬೆಳವಣಿಗಾಗಿರುವ ಸಂಘಟನೆಯಾಗಿರುವ ಮೇಲ್ತೆನೆಯು ಬ್ಯಾರಿ ಮಕ್ಕಳು ಅಧಿಕ ಸಂಖ್ಯೆಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ಬ್ಯಾರಿ ಸಾಹಿತ್ಯಗಳನ್ನು ಸ್ಥಾಪಿಸಿ ಮಕ್ಕಳಲ್ಲಿ ಬ್ಯಾರಿ ಭಾಷೆಯ ಬಗ್ಗೆ ಗೌರವ ಮತ್ತು ಸಾಹಿತ್ಯದಲ್ಲಿ ಅಭಿರುಚಿ ಮೂಡಿಸುವ ಕೆಲಸಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಮದನಿ ಕಾಲೇಜಿನಲ್ಲಿ ಬ್ಯಾರಿ ಸಾಹಿತ್ಯ ಸಂಘ ಸ್ಥಾಪಿಸುವ ಮೂಲಕ ಪ್ರಥಮ ಹೆಜ್ಜೆ ಇಟ್ಟಿವೆ. ಸಾಹಿತ್ಯ ಸಂಘದ ಮೂಲಕ ನಿರಂತರ ಕಾರ್ಯಕ್ರಮ ನಡೆಸಲು ಎಲ್ಲರೂ ಸಹಕರಿಸಬೇಕಿದೆ ಎಂದರು.

ಮೇಲ್ತೆನೆಯ ಅಧ್ಯಕ್ಷ ಹಂಝ ಮಲಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಮದನಿ ಎಜುಕೇಶನಲ್ ಅಸೋಸಿಯೇಶನ್‌ನ ಕಾರ್ಯದರ್ಶಿ ಯು.ಎನ್. ಇಬ್ರಾಹೀಂ, ಮದನಿ ಶಿಕ್ಷಣ ಸಂಸ್ಥೆಯ ಸಂಚಾಲಕ ಇಬ್ರಾಹೀಂ ಆಲಿಯಬ್ಬ, ಮದನಿ ಹಳೆ ವಿದ್ಯಾರ್ಥಿ ಸಂಘದ ಮಾಧ್ಯಮ ಕಾರ್ಯದರ್ಶಿ ರಿಯಾಝ್ ಮಂಗಳೂರು, ಬ್ಯಾರಿ ಝುಲ್ಫಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹಬೀಬ್ ರಹ್ಮಾನ್, ನಸೀರಾ ಬಾನು, ಮೆಟಿಲ್ಡಾ ಕ್ರಾಸ್ತ, ಸುರೇಖಾ, ಅಬ್ದುಲ್ ಅಝೀಝ್ ಪಾಲ್ಗೊಂಡಿದ್ದರು.

ಬ್ಯಾರಿ ಸಾಹಿತ್ಯ ಸಂಘದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಆಶಿಕ್, ಉಪಾಧ್ಯಕ್ಷರಾಗಿ ಶಮೀರ್, ಕಾರ್ಯದರ್ಶಿಯಾಗಿ ಮುಕ್ತಾರ್ ಅಹ್ಮದ್, ಫೈಝಲ್, ಸದಸ್ಯರಾಗಿ ತಂಝೀಲ್, ನಿಹಾಲ್, ಅಬೂಬಕರ್ ಸಿದ್ದೀಕ್, ಇಬ್ರಾಹೀಂ ಖಲೀಲ್, ಸಲ್ಮಾನ್, ಅಝ್‌ಬೀರ್, ಮುಹಮ್ಮದ್ ಶಾಕಿಬ್ ಅವರು ಆಯ್ಕೆಯಾಗಿರುವ ಪಟ್ಟಿಯನ್ನು ಮೇಲ್ತೆನೆಯ ಉಪಾಧ್ಯಕ್ಷ ಮುಹಮ್ಮದ್ ಬಾಷಾ ನಾಟೆಕಲ್ ಘೋಷಿಸಿದರು.

ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಆಶುಭಾಷಣ ಸ್ಪರ್ಧೆಯಲ್ಲಿ ಫೈಝಲ್ (ಪ್ರಥಮ), ಮುಹಮ್ಮದ್ ಆಶಿಕ್ (ದ್ವಿತೀಯ), ಖಲೀಲ್ (ತೃತೀಯ) ಬಹುಮಾನ ಪಡೆದರು. ಉಪನ್ಯಾಸಕ ಮುಹಮ್ಮದ್ ಫಾಝಿಲ್ ಮತ್ತು ಮೇಲ್ತೆನೆಯ ಸದಸ್ಯ ಅಶೀರುದ್ದೀನ್ ಮಂಜನಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು. ಕಾರ್ಯಕ್ರಮದಲ್ಲಿ ಬ್ಯಾರಿ ಸಾಹಿತ್ಯ ಸಂಘದ ವತಿಯಿಂದ ‘ಉಮ್ಮ’ ಕಿರುಪ್ರಹಸನ ಪ್ರದರ್ಶಿಸಲ್ಪಟ್ಟಿತು.

ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಸಾಮಣಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ವಂದಿಸಿದರು. ಸದಸ್ಯ ಇಸ್ಮತ್ ಪಜೀರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X