Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ26 Oct 2019 12:07 AM IST
share
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ

(ಅರ್ಹತೆ ಆಧಾರಿತ): ಟಾಟಾ ಪ್ರತಿಷ್ಠಾನದ ಮೆಡಿಕಲ್ ಮತ್ತು ಹೆಲ್ತ್‌ಕೇರ್ ಸ್ಕಾಲರ್‌ಶಿಪ್ 2019-20

ವಿವರ: ಟಾಟಾ ಪ್ರತಿಷ್ಠಾನವು ಭಾರತದಲ್ಲಿ ಮೆಡಿಕಲ್ ಸೈಯನ್ಸ್ ಮತ್ತು ಹೆಲ್ತ್ ಕೇರ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗೆ ನೋಂದಣಿಯಾಗಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಪ್ರಥಮ ವರ್ಷದ ಪರೀಕ್ಷೆ ತೇರ್ಗಡೆಯಾಗಿರುವ ಪದವಿ ವಿದ್ಯಾರ್ಥಿ ಅಥವಾ ಈಗ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿ. ಸ್ಕಾಲರ್‌ಶಿಪ್‌ಗೆ ನಿಗದಿಪಡಿಸಿರುವ ಕನಿಷ್ಠ ಅಂಕ ಗಳಿಸಿದವರು ಮಾತ್ರ ಅರ್ಹರು.

ನೆರವು: ಆಯ್ಕೆಯಾದ ಅಭ್ಯರ್ಥಿಗಳು ಕಾಲೇಜು/ಸಂಸ್ಥೆಗಳಿಗೆ ಪಾವತಿಸಿದ ಒಟ್ಟು ಶುಲ್ಕದ ಶೇ.30ರಿಂದ ಶೇ.80ರಷ್ಟು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 6, 2019 

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/TTM4

************************

ವಿದ್ಯಾರ್ಥಿವೇತನ

(ಅರ್ಹತೆ ಆಧಾರಿತ): ಯುಎನ್‌ಎಸ್‌ಡಬ್ಲು ಆರ್ಟ್ ಆ್ಯಂಡ್ ಡಿಸೈನ್ ಇಂಟರ್‌ನ್ಯಾಷನಲ್ ಸ್ಕಾಲರ್‌ಶಿಪ್ 2019-20

ವಿವರ: ಆಸ್ಟ್ರೇಲಿಯಾದ ಯುನಿವರ್ಸಿಟಿ ಆಫ್ ನ್ಯೂಸೌತ್ ವೇಲ್ಸ್(ಯುಎನ್‌ಎಸ್‌ಡಬ್ಲು)ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನ್ಯಾಸಗಾರರು ಮತ್ತು ಕಲಾವಿದರನ್ನು ಯುಎನ್‌ಎಸ್‌ಡಬ್ಲು ಕಲೆ ಮತ್ತು ವಿನ್ಯಾಸ ಕಾಲೇಜಿನಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಲು ನೀಡುವ ಸ್ಕಾಲರ್‌ಶಿಪ್.

ಅರ್ಹತೆ: ಯುಎನ್‌ಎಸ್‌ಡಬ್ಲು ಕಲೆ ಮತ್ತು ವಿನ್ಯಾಸ ಕಾಲೇಜಿನಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸಿರುವ ಅಂತರ್‌ರಾಷ್ಟ್ರೀಯ ವಿದ್ಯಾರ್ಥಿಗಳು ಅರ್ಹರು.

ನೆರವು: ಆಯ್ಕೆಯಾದ ಅಭ್ಯರ್ಥಿಗಳು 5000 ಆಸ್ಟ್ರೇಲಿಯನ್ ಡಾಲರ್ ಮೊತ್ತವನ್ನು ಎರಡು ಕಂತುಗಳಲ್ಲಿ ಪಡೆಯಲಿದ್ದಾರೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/DIS2

************************

ವಿದ್ಯಾರ್ಥಿವೇತನ

(ಅರ್ಹತೆ ಆಧಾರಿತ): ಖರೋನಾ ಪ್ರೋಗ್ರಾಂ ಫಾರ್ ಸ್ಕಾಲರ್ಸ್ 2020

ವಿವರ: ಇಂಡೊ-ಯುಎಸ್ ಸೈಯನ್ಸ್ ಆ್ಯಂಡ್ ಟೆಕ್ನಾಲಜಿ ಫಾರಂ, ಭಾರತ ಸರಕಾರದ ಬಯೊಟೆಕ್ನಾಲಜಿ ವಿಭಾಗದ ನೆರವಿನೊಂದಿಗೆ ಘೋಷಿಸಿರುವ ಸ್ಕಾಲರ್‌ಶಿಪ್. ಬಯೊಟೆಕ್ನಾಲಜಿ ಮತ್ತು ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಜೊತೆಗೆ, ಯುನಿವರ್ಸಿಟಿ ಆಫ್ ವಿಸ್ಕಾನ್ಸಿನ್-ಮ್ಯಾಡಿಸನ್ ಹಾಗೂ ಸಹ ವಿವಿಗಳಲ್ಲಿ ಸಂಶೋಧನೆ ನಡೆಸಲು ನೆರವಾಗುವ ಉದ್ದೇಶವಿದೆ.

ಅರ್ಹತೆ: ಭಾರತದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬಿ.ಟೆಕ್, ಎಂಟೆಕ್, ಬಿಎಸ್ಸಿ, ಎಂಎಸ್ಸಿ, ಬಿಇ, ಎಂಇ, ಎಂಎಸ್, ಇಂಟಿಗ್ರೇಟೆಡ್ ಬಿಎಸ್-ಎಂಎಸ್, ಬಿವಿಎಸ್ಸಿ, ಎಂವಿಎಸ್ಸಿ, ಬಿಫಾರ್ಮ್, ಎಂಫಾರ್ಮ್, ಎಂಬಿಬಿಎಸ್, ಮಾಸ್ಟರ್ಸ್ ಇನ್ ಮೆಡಿಕಲ್ ಸೈಯನ್ಸ್ ಆ್ಯಂಡ್ ಟೆಕ್ನಾಲಜಿ ವಿಷಯದಲ್ಲಿ ಅಂತಿಮ ವರ್ಷಕ್ಕಿಂತ ಮೊದಲಿನ ವರ್ಷದಲ್ಲಿ ಕಲಿಯುತ್ತಿರುವವರು, 8.0 ಅಥವಾ ಹೆಚ್ಚಿನ ಸಿಜಿಪಿಎ/ಶೇ.80 ಮತ್ತು ಹೆಚ್ಚು/ಕನಿಷ್ಠ ಶೇ. 60 ಮತ್ತು ಹೆಚ್ಚು(ಎಂಬಿಬಿಎಸ್ ವಿದ್ಯಾರ್ಥಿಗಳಿಗೆ) ಅಂಕ ಗಳಿಸಿದವರು ಅರ್ಜಿ ಸಲ್ಲಿಸಬಹುದು.

ನೆರವು: ಆಯ್ಕೆಯಾದ ಅಭ್ಯರ್ಥಿಗಳು ಸ್ಟೈಪೆಂಡ್, ವಿಮಾನಯಾನ ವೆಚ್ಚ ಹಾಗೂ ಆರೋಗ್ಯ ವಿಮೆ ಸೌಲಭ್ಯ ಪಡೆಯುತ್ತಾರೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/KPF7

************************

ವಿದ್ಯಾರ್ಥಿವೇತನ

(ಅರ್ಹತೆ ಆಧಾರಿತ): ಆಸಿಯಾನ್ ವಿದ್ಯಾರ್ಥಿಗಳಿಗೆ ಎಂಎಚ್‌ಆರ್‌ಡಿ ಪಿಎಚ್‌ಡಿ ಫೆಲೋಶಿಪ್ 2019

ವಿವರ: ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯು ಆಸಿಯಾನ್(ಎಎಸ್‌ಇಎಎನ್) ವಿದ್ಯಾರ್ಥಿಗಳಿಗೆ ಸಂಶೋಧನೆ ನಡೆಸಲು ನೆರವಾಗುವ ಉದ್ದೇಶದಿಂದ ನೀಡುವ ಫೆಲೊಶಿಪ್. ಆಸಿಯಾನ್ ರಾಷ್ಟ್ರಗಳ ಅರ್ಹ ವಿದ್ಯಾರ್ಥಿಗಳು ತಮಗೆ ಅನುಕೂಲವಾದ ಯಾವುದೇ ಐಐಟಿಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸಲು ಆರ್ಥಿಕ ನೆರವು ಒದಗಿಸಲಾಗುವುದು.

ಅರ್ಹತೆ: ಆಸಿಯಾನ್ ದೇಶದ ಯಾವುದೇ ಸ್ನಾತಕೋತ್ತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಥಮ 2 ವರ್ಷ 31,000 ರೂ. ಮತ್ತು ಮುಂದಿನ 3 ವರ್ಷ 35,000 ರೂ. ಆರ್ಥಿಕ ನೆರವಿನ ಜೊತೆಗೆ, 1,70,000ರೂ.ವರೆಗಿನ ಸಂಶೋಧನಾ ವೆಚ್ಚ ಹಾಗೂ ಸ್ಟೈಪೆಂಡ್‌ನ ಶೇ.24ರಷ್ಟು ವಾಸ್ತವ್ಯ ಭತ್ತೆ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

 ಜಾಲತಾಣ: http://www.b4s.in/bharati/MAG1

************************

 ಕೃಪೆ: www.buddy4study.com

 ಫೋ: 08448709545, 08257484563

share
ವಾರ್ತಾಭಾರತಿ
ವಾರ್ತಾಭಾರತಿ
Next Story
X