Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಹಗಲು-ರಾತ್ರಿ ಟೆಸ್ಟ್ ಈಡನ್...

ಮೊದಲ ಹಗಲು-ರಾತ್ರಿ ಟೆಸ್ಟ್ ಈಡನ್ ಗಾರ್ಡನ್‌ನಲ್ಲಿ ನಡೆಸಲು ಬಿಸಿಸಿಐ ಬಯಸಿದೆ: ಬಿಸಿಬಿ

ವಾರ್ತಾಭಾರತಿವಾರ್ತಾಭಾರತಿ27 Oct 2019 8:00 PM IST
share
ಮೊದಲ ಹಗಲು-ರಾತ್ರಿ ಟೆಸ್ಟ್ ಈಡನ್ ಗಾರ್ಡನ್‌ನಲ್ಲಿ ನಡೆಸಲು ಬಿಸಿಸಿಐ ಬಯಸಿದೆ: ಬಿಸಿಬಿ

ಹೊಸದಿಲ್ಲಿ, ಅ.27: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಸರಣಿಯ ಎರಡನೇ ಟೆಸ್ಟ್ ನ್ನು ಹಗಲು ರಾತ್ರಿ ಟೆಸ್ಟ್ ಆಗಿ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಯಸಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಿಳಿಸಿದೆ.

 ಕೋಲ್ಕತ್ತಾದ ಐಕಾನಿಕ್ ಈಡನ್ ಗಾರ್ಡನ್ಸ್ ಭಾರತದ ಮೊದಲ ಹಗಲು-ರಾತ್ರಿ ಟೆಸ್ಟ್ ಅನ್ನು ಆಯೋಜಿಸಬಹುದು. ಆದರೆ, ಇದಕ್ಕೆ ಬಿಸಿಬಿ ಇನ್ನೂ ಒಪ್ಪಿಗೆ ನೀಡಿಲ್ಲ. "ಅವರು (ಬಿಸಿಸಿಐ) ಪ್ರಸ್ತಾಪಿಸಿದ್ದಾರೆ (ಹಗಲು-ರಾತ್ರಿ ಟೆಸ್ಟ್) ಮತ್ತು ಸ್ವಲ್ಪ ಯೋಚಿಸಿದ ನಂತರ ನಾವು ಅವರಿಗೆ ತಿಳಿಸುತ್ತೇವೆ" ಎಂದು ಬಿಸಿಬಿ ಕ್ರಿಕೆಟ್ ಕಾರ್ಯಾಚರಣೆಯ ಅಧ್ಯಕ್ಷ ಅಕ್ರಮ್ ಖಾನ್ ರವಿವಾರ ಸುದ್ದಿಗಾರರಿಗೆ ತಿಳಿಸಿದರು.

"ನಾವು ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಈ ನಿಟ್ಟಿನಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಆದರೆ ನಾವು ಅದನ್ನು (ಇನ್ನೂ) ಚರ್ಚಿಸಿಲ್ಲ. ನಮ್ಮ ನಿರ್ಧಾರದ ಬಗ್ಗೆ ಒಂದು ಅಥವಾ ಎರಡು ದಿನಗಳಲ್ಲಿ ನಾವು ಅವರಿಗೆ ತಿಳಿಸುತ್ತೇವೆ" ಎಂದು ಅವರು ಹೇಳಿದರು.

ಹೊಸದಾಗಿ ಚುನಾಯಿತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಈ ಹಿಂದೆ ಭಾರತದ ನಾಯಕ ವಿರಾಟ್ ಕೊಹ್ಲಿ ಒಪ್ಪುವುದಾದರೆ ಬಾಂಗ್ಲಾದೇಶ ಸರಣಿಯಲ್ಲಿಯೇ ಭಾರತ ತನ್ನ ಮೊದಲ ಹಗಲು-ರಾತ್ರಿ ಟೆಸ್ಟ್ ಆಡಬಹುದು ಎಂದು ಹೇಳಿದ್ದಾರೆ.

ಮೊದಲ ಟೆಸ್ಟ್ ನವೆಂಬರ್ 14 ರಂದು ಇಂದೋರ್‌ನಲ್ಲಿ ಪ್ರಾರಂಭವಾಗಲಿದ್ದು, ಎರಡನೇ ಟೆಸ್ಟ್ ನವೆಂಬರ್ 22 ರಿಂದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ. ಆಟಗಾರರ ಮತ್ತು ತಂಡದ ನಿರ್ವಹಣೆಯ ಒಪ್ಪಿಗೆ ಪಡೆದ ನಂತರವೇ ಮಂಡಳಿಯು ನಿರ್ಧಾರ ತೆಗೆದುಕೊಳ್ಳಬಹುದು ಎಂದು ಬಿಸಿಬಿ ಮುಖ್ಯಸ್ಥ ನಿಜಾಮುದ್ದೀನ್ ಚೌಧರಿ ಹೇಳಿದ್ದಾರೆ.

"ಮೊದಲಿಗೆ ನಾವು ಅದರ ಬಗ್ಗೆ ಆಟಗಾರರು ಮತ್ತು ತಂಡದ ನಿರ್ವಹಣೆಯ ಸದಸ್ಯರ ಒಪ್ಪಿಗೆಯನ್ನು ತೆಗೆದುಕೊಳ್ಳಬೇಕಾಗಿದೆ. ಇದು ಸಂಪೂರ್ಣವಾಗಿ ತಾಂತ್ರಿಕ ವಿಷಯವಾಗಿದೆ ಅವರು ತಿಳಿಸಿದರು.

ಪ್ರವಾಸ ಸರಣಿಯು ಮೂರು ಪಂದ್ಯಗಳ ಟ್ವೆಂಟಿ 20 ಸರಣಿಯೊಂದಿಗೆ ಪ್ರಾರಂಭವಾಗುತ್ತದೆ, ಅದರಲ್ಲಿ ಮೊದಲನೆಯದು ನವೆಂಬರ್ 3 ರಂದು ನಡೆಯಲಿದೆ. ಟೆಸ್ಟ್ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಬಾಂಗ್ಲಾದೇಶದ ಮೊದಲ ಪಂದ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X