Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿಗೆ ಮತ್ತೊಂದು ಗರಿ: 2...

ಕೆಎಸ್ಸಾರ್ಟಿಸಿಗೆ ಮತ್ತೊಂದು ಗರಿ: 2 ಮಿಲಿಯನ್ ಕ್ಲಬ್ ಗೆ ಸೇರ್ಪಡೆಗೊಂಡ ವೋಲ್ವೋ ಬಸ್ ಗಳು

ವಾರ್ತಾಭಾರತಿವಾರ್ತಾಭಾರತಿ30 Oct 2019 12:43 PM IST
share
ಕೆಎಸ್ಸಾರ್ಟಿಸಿಗೆ ಮತ್ತೊಂದು ಗರಿ: 2 ಮಿಲಿಯನ್ ಕ್ಲಬ್ ಗೆ ಸೇರ್ಪಡೆಗೊಂಡ ವೋಲ್ವೋ ಬಸ್ ಗಳು

ಬೆಂಗಳೂರು, ಅ.30: ಉತ್ತಮ ಸಾರಿಗೆ ನಿರ್ವಹಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಕೆಎಸ್ಸಾರ್ಟಿಸಿಗೆ ಮತ್ತೊಂದು ಜಾಗತಿಕ‌ ಮನ್ನಣೆ ದೊರೆತಿದೆ. ನಿಗಮದ ವೋಲ್ವೋ ಬಸ್ಸುಗಳು ಯಾವುದೇ ಪ್ರಮುಖ ದುರಸ್ತಿ ಇಲ್ಲದೆ 20 ಲಕ್ಷ ಕ್ರಮಿಸಿ , 2 ಮಿಲಿಯನ್ ಕ್ಲಬ್ ಗೆ ಸೇರ್ಪಡೆಗೊಂಡಿವೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು "ಅಂತರ-ರಾಜ್ಯ ಮತ್ತು ರಾಜ್ಯದೊಳಗೆ ಕಾರ್ಯಾಚರಣೆಗೊಳಿಸುತ್ತಿರುವ

ವೋಲ್ವೋ ಬಸ್‌ಗಳು ಹೆಚ್ಚಿನ ಮೈಲೇಜ್ ಮತ್ತು ತಡೆರಹಿತ 20 ಲಕ್ಷ ಕಿಲೋಮೀಟರ್ ಬಸ್ ಕಾರ್ಯಾಚರಣೆಗೊಳಿಸಿರುವುದಕ್ಕಾಗಿ ಜಾಗತಿಕ ಮನ್ನಣೆಯನ್ನು ಗಳಿಸಿದೆ.

ಬ್ರೂಸಲ್ಸ್ ನಲ್ಲಿ ಜರುಗಿದ 21ನೇ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಹಾಗೂ ಬಸ್ಸುಗಳ ಪ್ರದರ್ಶನದಲ್ಲಿ ವೋಲ್ವೋ ಬಸ್ ಇಂಟರ್‌ನ್ಯಾಷನಲ್‌ನ ಅಧ್ಯಕ್ಷ ಹಕನ್ ಅಗ್ನೆವಾಲ್ ಅವರು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಬೆಂಗಳೂರು ಕೇಂದ್ರೀಯ ವಿಭಾಗದ ಒಂದು ಮಲ್ಟಿ ಆಕ್ಸಲ್ ವೋಲ್ವೋ ವಾಹನ  ಮತ್ತು  ಒಂದು ಸಿಂಗಲ್ ಆಕ್ಸಲ್ ವೋಲ್ವೋ ವಾಹನಗಳು ಯಾವುದೇ ಪ್ರಮುಖ ತೊಂದರೆ, ದುರಸ್ತಿ ಇಲ್ಲದೆ ಒಟ್ಟು 20 ಲಕ್ಷ ಕಿ.ಮೀ. ಕ್ರಮಿಸಿದೆ ಮತ್ತು ಇತರ 13 ವಾಹನಗಳು 18 ಲಕ್ಷ ಕಿ.ಮೀ ಕ್ರಮಿಸಿದ್ದು, ದೂರದ ಮಾರ್ಗಗಳಲ್ಲಿ ಇನ್ನೂ ಸಹ ಕಾರ್ಯಚರಣೆ ನಡೆಸುತ್ತಿದೆ.

ಮಂಗಳೂರು ವಿಭಾಗದಲ್ಲಿ ಒಂದು ವೋಲ್ವೋ ಬಸ್ 21.5 ಲಕ್ಷ ಕಿ.ಮೀ ಕ್ರಮಿಸಿದೆ ಮತ್ತು ಇತರ 14 ವೋಲ್ವೋ ಬಸ್ಸುಗಳು 18 ಲಕ್ಷ ಕಿ.ಮೀ ಕ್ರಮಿಸಿದ್ದು, ಮೈಸೂರು ಗ್ರಾಮಾಂತರ ವಿಭಾಗದ ನಾಲ್ಕು ವೋಲ್ವೋ ಬಸ್ಸುಗಳು 19 ಲಕ್ಷ ಕಿ.ಮೀ ಕ್ರಮಿಸುತ್ತಿವೆ. ಇದಕ್ಕೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮೆಚ್ಚುಗೆ ವ್ಯಕ್ಯಪಡಿಸಿದ್ದು, ನಮ್ಮ ಚಾಲಕರು, ಮೆಕ್ಯಾನಿಕ್ಸ್ ಮತ್ತು ಅಧಿಕಾರಿಗಳು ಅತ್ತ್ಯುತ್ತಮ ನಿರ್ವಹಣೆ ಹಾಗೂ ಚಾಲನಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಅವರು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X