Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯೋತ್ಸವಕ್ಕೆ ಪರಿಸರ ಸ್ನೇಹಿ...

ರಾಜ್ಯೋತ್ಸವಕ್ಕೆ ಪರಿಸರ ಸ್ನೇಹಿ ಬಾವುಟ....

ವಾರ್ತಾಭಾರತಿವಾರ್ತಾಭಾರತಿ30 Oct 2019 7:16 PM IST
share
ರಾಜ್ಯೋತ್ಸವಕ್ಕೆ ಪರಿಸರ ಸ್ನೇಹಿ ಬಾವುಟ....

ಮಂಗಳೂರು,ಅ.30: ಈ ಬಾರಿಯ ಕನ್ನಡ ರಾಜ್ಯೋತ್ಸವ ಪರಿಸರ ಸ್ನೇಹಿಯಾಗಿ ಆಚರಿಸಲು ಇಕೋ ಫ್ರೆಂಡ್ಸ್ ಕ್ಲಬ್ ತಯಾರಿ ನಡೆಸಿದೆ.

ಇಕೋ ಫ್ರೆಂಡ್ಸ್ ವತಿಯಿಂದ ವಿಭಿನ್ನ ಮಾದರಿಯ ಪರಿಸರ ಸ್ನೇಹಿ ಬೀಜ ಬಾವುಟಗಳನ್ನು ತಯಾರಿಸಿದೆ. ಈ ಬಾವುಟ ಸುಲಭವಾಗಿ ಮಣ್ಣಿನಲ್ಲಿ ಕರಗುತ್ತದೆ. ಅಷ್ಟೇ ಅಲ್ಲ, ಈ ಬಾವುಟದಲ್ಲಿ ವಿವಿಧ ಬೀಜಗಳಿರುತ್ತವೆ. ಮಣ್ಣಿನ ಜೊತೆ ದಪ್ಪ ಪೇಪರಿನಲ್ಲಿ ಬೇರೆಬೇರೆ ಕಾಯಿ ಬೀಜವನ್ನು ಅಳವಡಿಸಲಾಗಿದೆ. ಈ ಕಾಗದದ ಬಾವುಟ ಭೂಮಿಯಲ್ಲಿ ಬಿದ್ದರೆ ಅದರಲ್ಲಿ ಬೀಜ ಮೊಳಕೆ ಒಡೆದು ಗಿಡವಾಗಿ ಬೆಳೆಯುತ್ತದೆ.

ಇಕೋ ಪ್ರೆಂಡ್ಸ್ ಮಂಗಳೂರು ವತಿಯಿಂದ ಅನೇಕ ವರ್ಷಗಳಿಂದ ಇಂಥ ಪರಿಸರ ಪ್ರೇಮಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ದೀಪಾವಳಿಯಲ್ಲಿ ಭಿನ್ನ-ವಿಭಿನ್ನ ರೀತಿಯ ಮಣ್ಣಿನ ಹಣತೆಗಳನ್ನು ವಿತರಿಸಿದೆ. ಇದೇ ಮೊದಲ ಬಾರಿಗೆ ಕನ್ನಡ ರಾಜ್ಯೋತ್ಸವ ಪರಿಸರಸ್ನೇಹಿ ಬಾವುಟ ತಯಾರಿಸಿದ್ದಾರೆ.

ರಸ್ತೆಗಳಲ್ಲಿ ಪ್ಲಾಸ್ಟಿಕ್ ಬಾವುಟಗಳ ಬದಲು ಈ ರೀತಿಯ ಪರಿಸರ ಸ್ನೇಹಿ ಕನ್ನಡ ಬಾವುಟಗಳನ್ನು ಮಾರಾಟ ಮಾಡುವ ಮೂಲಕ ಹಲವು ಉದ್ದೇಶ ಒಂದರಿಂದ ಈಡೇರಿದಂತಾಗುತ್ತದೆ. ಪ್ಲಾಸ್ಟಿಕ್ ಸೀಡ್ ಬಾವುಟ ಪರಿಸರಕ್ಕೆ ಹಾನಿ ಮಾಡದೆ ಪರಿಸರ ಸಂರಕ್ಷಣೆ ಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ ಎಂದು ಇಕೋ ಕ್ಲಬ್ ನ ಸದಸ್ಯರು ಅಭಿಪ್ರಾಯಪಡುತ್ತಾರೆ.

ಬಾವುಟಗಳು ರಸ್ತೆ ಬದಿಯಲ್ಲಿ ಬಿದ್ದು ಅಥವಾ ಕಸದ ತೊಟ್ಟಿಗಳ ಮೂಲಕ ಭೂಮಿಯ ಒಡಲನ್ನು ಸೇರಿ ಹಾನಿ ಉಂಟು ಮಾಡುತ್ತಿದೆ ಇದರಿಂದ ಜೀವಸಂಕುಲದ ಮೇಲೆ ಪರಿಣಾಮ ಉಂಟಾಗುತ್ತದೆ. ಆ ಕಾರಣದಿಂದ ಸೀಡ್ ಬಾವುಟಗಳನ್ನು ತಯಾರಿಸಿದರೆ ಹೇಗೆ ಎಂಬ ಆಲೋಚನೆ ನಮ್ಮಲ್ಲಿ ಬಂದಿತ್ತು ಜೈವಿಕ ಕಾಗದ ಬೀಜ ಬಾವುಟಗಳು ಪರಿಸರಕ್ಕೆ ಉತ್ತಮವಾಗಲಿದೆ ಎಂಬ ನಂಬಿಕೆ ನಮಗೆ ಮೂಡಿತ್ತು. ನೀರು ಸಹ ಉಳಿತಾಯ ಮಾಡಲಿವೆ. ಈ ಬಾವುಟದಲ್ಲಿ ಬಳಸುವ ಬಣ್ಣ ಕೂಡ ಪರಿಸರಕ್ಕೆ ಯಾವುದೇ ಹಾನಿ ಮಾಡಲ್ಲ ಎಂದು ಇಕೋ ಫ್ರೆಂಡ್ಸ್ ಗ್ರೂಪ್ ಮುಖ್ಯಸ್ಥ ರಾಜೇಶ್ ವಿವರಣೆ ನೀಡುತ್ತಾರೆ.

ಕನ್ನಡ ರಾಜ್ಯೋತ್ಸವದ ಪರಿಸರಸ್ನೇಹಿ ಬಾವುಟವನ್ನು ಉಚಿತವಾಗಿ ನಗರದ ವಿವಿಧ ಶಾಲಾ ಮಕ್ಕಳಿಗೆ ನೀಡಲಾಗುವುದು ಮತ್ತು ಮಣ್ಣುಗುಡ್ಡದಲ್ಲಿ ರವಿವಾರ ನಡೆಯುವ ಸಾವಯವ ಸಂತೆಯಲ್ಲಿ ಉಚಿತವಾಗಿ ನೀಡಲಾಗುವುದು. ಆಸಕ್ತಿವುಳ್ಳವರು ಮೊಬೈಲ್ ಸಂಖ್ಯೆ 9972237055 ಸಂಪರ್ಕಿಸಬಹುದು ಎಂದು ಸಂಘಟಕರು ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X