Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರು ನೀರು ಉಳಿತಾಯ ಮಾಡದಿದ್ದರೆ...

ಜನರು ನೀರು ಉಳಿತಾಯ ಮಾಡದಿದ್ದರೆ ಬೆಂಗಳೂರು ‘ಕೇಪ್ ಟೌನ್’ ಆಗಲಿದೆ: ಜಲಶಕ್ತಿ ಸಚಿವ

ವಾರ್ತಾಭಾರತಿವಾರ್ತಾಭಾರತಿ30 Oct 2019 10:25 PM IST
share
ಜನರು ನೀರು ಉಳಿತಾಯ ಮಾಡದಿದ್ದರೆ ಬೆಂಗಳೂರು ‘ಕೇಪ್ ಟೌನ್’ ಆಗಲಿದೆ: ಜಲಶಕ್ತಿ ಸಚಿವ

ಹೊಸದಿಲ್ಲಿ, ಅ. 30: ಭಾರತದ ತಲಾ ನೀರಿನ ಲಭ್ಯತೆ ತೀವ್ರವಾಗಿ ಇಳಿಕೆಯಾಗಿದೆ ಎಂದು ಬುಧವಾರ ಹೇಳಿರುವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಜನರು ನೀರನ್ನು ಉಳಿಸಲು ಗಂಭೀರವಾಗಿ ಚಿಂತಿಸದೇ ಇದ್ದರೆ, ಚೆನ್ನೈ ಹಾಗೂ ಬೆಂಗಳೂರು ‘ಕೇಪ್ ಟೌನ್’ (ದಕ್ಷಿಣ ಆಫ್ರಿಕಾದಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಯಾಗಿರುವ ನಗರ) ಆಗಲಿದೆ. ಅಲ್ಲದೆ, ದೊಡ್ಡ ಸಂಖ್ಯೆಯ ಜನರ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದರು.

 ಇಲ್ಲಿ ನಡೆದ 13ನೇ ವಿಶ್ವ ಜಲ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮನೆಯಲ್ಲಿ ನಡೆಯುವ ಚರ್ಚೆ ಚಲನಚಿತ್ರ ಹಾಗೂ ಧಾರಾವಾಹಿಗಳಿಗೆ ಸೀಮಿತವಾಗಬಾರದು. ಪರಿಸರ ಹಾಗೂ ಜಲ ಸಂಬಂಧಿ ಸಮಸ್ಯೆಗಳಿಗೆ ವಿಸ್ತರಣೆಯಾಗಬೇಕು ಎಂದರು. ಭಾರತ ಸ್ವಾತಂತ್ರ ಪಡೆಯುವ ಸಂದರ್ಭ ನೀರಿನ ತಲಾ ಲಭ್ಯತೆ 5,000 ಕ್ಯೂಬಿಕ್ ಮೀಟರ್ ಇತ್ತು. ಅದು ಈಗ 1,540 ಕ್ಯೂಬಿಕ್ ಮೀಟರ್‌ಗೆ ಇಳಿಕೆಯಾಗಿದೆ ಎಂದು ಶೇಖಾವತ್ ತಿಳಿಸಿದರು. ‘‘ನೀರಿನ ಲಭ್ಯತೆ ನಿರಂತರ ಇಳಿಕೆಯಾದರೆ ಹಾಗೂ ಜನಸಂಖ್ಯೆ ಅಧಿಕವಾದರೆ, ಚೆನ್ನೈ ಹಾಗೂ ಬೆಂಗಳೂರು ಕೇಪ್ ಟೌನ್ ಆಗುವುದು ಮಾತ್ರವಲ್ಲ, ಭಾರತದ ದೊಡ್ಡ ಸಂಖ್ಯೆಯ ಜನರಿಗೆ ತೊಂದರೆ ಉಂಟಾಗಲಿದೆ’’ ಎಂದು ಅವರು ಹೇಳಿದರು.

2017-18ರಲ್ಲಿ ದಕ್ಷಿಣ ಆಫ್ರಿಕಾದ ರಾಜಧಾನಿ ಕೇಪ್ ಟೌನ್‌ನಲ್ಲಿ ನೀರಿನ ಬಿಕ್ಕಟ್ಟು ಉಂಟಾಗಿತ್ತು. ಅನಂತರ ಅಲ್ಲಿ ‘ಡೇ ಜೀರೋ’ ಚಿಂತನೆಯನ್ನು ಪರಿಚಯಿಸಲಾಗಿತ್ತು. ಅದರಂತೆ ನೀರಿನ ಬಳಕೆಯ ನಿರ್ವಹಣೆ ಬಗ್ಗೆ ಪ್ರತಿಯೊಬ್ಬರಿಗೆ ಎಚ್ಚರಿಕೆ ನೀಡಲು ನಗರದ ಎಲ್ಲ ನಳ್ಳಿಗಳನ್ನು ಬಂದ್ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X