Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.1ರಿಂದ 15: ಕಣಚೂರು ಆಸ್ಪತ್ರೆಯಲ್ಲಿ...

ನ.1ರಿಂದ 15: ಕಣಚೂರು ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ31 Oct 2019 6:01 PM IST
share

ಮಂಗಳೂರು, ಅ.31: ದೇರಳಕಟ್ಟೆಯ ಕಣಚೂರು ಆಸ್ಪತ್ರಯಲ್ಲಿ 5 ಹೊಸ ಮೊಡ್ಯುಲರ್ ಆಪರೇಷನ್ ಥಿಯೇಟರ್ ಉದ್ಘಾಟನೆಯ ಪ್ರಯುಕ್ತ ನ.1ರಿಂದ 15ರವರೆಗೆ (ಮೊದಲ 250 ಒಳರೋಗಿಗಳಿಗೆ) ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.

►ಶಸ್ತ್ರ ಚಿಕಿತ್ಸಾ ವಿಭಾಗ: ಹರ್ನಿಯಾ, ಅಪೆಂಡಿಕ್ಸ್ ಥೈರಾಯಿಡ್, ವೆರಿಕೋಸ್ ವೇನ್, ಆಂಧ್ರವಾಯು, ಸ್ತನದಲ್ಲಿ ಗಂಟು.
►ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ: ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಹೆರಿಗೆ
►ಕಿವಿ, ಮೂಗು, ಗಂಟಲು ವಿಭಾಗ: ಗಂಟಲ ಗ್ರಂಥಿ ತೆಗೆಯುವಿಕೆ, ರಿನೋಪ್ಲಾಸ್ಟಿ, ಮೂಗಿನ ಬೆಂಡಾದ ಮೂಳೆ ಸರಿಪಡಿಸುವಿಕೆ, ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರ ಚಿಕಿತ್ಸೆ.
►ನೇತ್ರ ವಿಭಾಗ: ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ.
►ಮೂಳೆ ಮತ್ತು ಕೀಲು ವಿಭಾಗದ ಶಸ್ತ್ರ ಚಿಕಿತ್ಸೆ.
►ಸೊಂಟ, ಮೊಣಕಾಲಿನ ಬದಲಿ ಕೀಲು ಜೋಡಣೆ.
►ಮೂಳೆ ಮುರಿತದ ಸರಿಪಡಿಸುವಿಕೆ.

►ಒಳರೋಗಿಗಳಿಗೆ ಔಷಧಿ ಉಚಿತವಾಗಿರುತ್ತದೆ (ಶಸ್ತ್ರ ಚಿಕಿತ್ಸೆಗೆ ಬಳಸುವ ಸಾಧನಗಳ ವೆಚ್ಚವನ್ನು ರೋಗಿಗಳೇ ಭರಿಸಬೇಕು)

►ಲ್ಯಾಬೊರೇಟರಿ ಪರೀಕ್ಷೆಗಳು ಶೇ. 50 ರಿಯಾಯಿತಿ ನೀಡಲಾಗುವುದು.
►ಇಸಿಜಿ ಉಚಿತವಾಗಿರುತ್ತದೆ.
►ಎದೆಯ ಎಕ್ಸ್ ರೇ ಉಚಿತವಾಗಿ ಮಾಡಲಾಗುವುದು.
►ರೇಡಿಯೋಲಜಿ ಪರೀಕ್ಷೆಗಳಿಗೆ ಶೇ.50 ರಿಯಾಯುತಿ ನೀಡಲಾಗುವುದು.

ಸೂಚನೆ: ಈ ಉಚಿತ ಶಸ್ತ್ರ ಚಿಕಿತ್ಸೆಗಳು ಮೊದಲ 250 ರೋಗಿಗಳಿಗೆ ಸಾಮಾನ್ಯವಾರ್ಡಿನಲ್ಲಿ ಕನಿಷ್ಠ 8ದಿನಗಳವರೆಗೆ ಒಳರೋಗಿಯಾಗಿ ದಾಖಲಾಗುವವರಿಗೆ ಮಾತ್ರ ಅನ್ವಯಿಸುತ್ತದೆ. ಶಸ್ತ್ರ ಚಿಕಿತ್ಸೆಗೆ ಸಂಬಂದಿಸಿದ ಔಷಧಿಗಳು ಉಚಿತವಾಗಿರುತ್ತದೆ. ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಬಳಸುವ ಸಾಧನಗಳು ಹಾಗೂ ದೇಹದ ಒಳಗಡೆ ಅಳವಡಿಸುವ ಸಾಧನಗಳ (ಹೊಲಿಗೆ ವಸ್ತುಗಳು, ಇಂಪ್ಲಾಂಟ್,ಮೆಶ್, ಲೆನ್ಸ್ ಇತ್ಯಾದಿ) ವೆಚ್ಚಗಳನ್ನು ಮತ್ತು ಆಸ್ಪತ್ರೆಯ ಹೊರಗಡೆ ಲ್ಯಾಬ್‌ಗಳಲ್ಲಿ ನಡೆಸುವ ಟೆಸ್ಟುಗಳ ವೆಚ್ಚಗಳನ್ನು ರೋಗಿಗಳೆ ಭರಿಸಬೇಕು. ಶಸ್ತ್ರ ಚಿಕಿತ್ಸೆಯ ನಂತರದ ಸೇವೆಯು ಉಚಿತವಾಗಿರುತ್ತದೆ. ಈ ಅವಧಿಯಲ್ಲಿ ತೀವ್ರ ನಿಗಾ ವಿಭಾಗ ಮತ್ತು ನವಜಾತ ಮಕ್ಕಳ ತೀವ್ರ ನಿಗಾ ವಿಭಾಗದಲ್ಲಿ ಯಾವುದೇ ರೀತಿಯ ಉಚಿತ ಸೌಲಭ್ಯಗಳು ಇರುವುದಿಲ್ಲ. ಸಾಮಾನ್ಯ ವಾರ್ಡಿನಲ್ಲಿ ವೈದ್ಯರ ಶುಲ್ಕ, ದಾದಿಯರ ಸೇವೆ, ಊಟ, ಹಾಸಿಗೆ ಉಚಿತವಾಗಿರುತ್ತದೆ. ಮಾಹಿತಿಗಾಗಿ 7353774782/9448859080/7349479888ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X