Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಸವಲತ್ತಿಗಾಗಿ ಕಿತ್ತಾಡುವ...

ಸರಕಾರಿ ಸವಲತ್ತಿಗಾಗಿ ಕಿತ್ತಾಡುವ ಸಮುದಾಯಗಳ ನಡುವೆ ಬಂಜಾರ ಸಮಾಜ ಮಾದರಿ: ಎನ್.ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ31 Oct 2019 6:33 PM IST
share
ಸರಕಾರಿ ಸವಲತ್ತಿಗಾಗಿ ಕಿತ್ತಾಡುವ ಸಮುದಾಯಗಳ ನಡುವೆ ಬಂಜಾರ ಸಮಾಜ ಮಾದರಿ: ಎನ್.ಸಂತೋಷ್ ಹೆಗ್ಡೆ

ಬೆಂಗಳೂರು, ಅ.31: ಮಾತೆತ್ತಿದರೆ ಮೀಸಲಾತಿ, ಸರಕಾರಿ ಸವಲತ್ತುಗಳಿಗಾಗಿ ಕಿತ್ತಾಡುವ ಜನ ಸಮುದಾಯಗಳ ನಡುವೆ ಬಂಜಾರ ಸಮುದಾಯ, ತಾವು ಹಿಂದುಳಿದವರಲ್ಲ, ಸಾಂಸ್ಕೃತಿಕವಾಗಿ ಶ್ರೀಮಂತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ ಹೇಳಿದರು. 

ಪ್ರೆಸ್‌ಕ್ಲಬ್ ನಲ್ಲಿ ಶಿವಪುತಾಳ ಪ್ರಕಾಶನ ಹಮ್ಮಿಕೊಂಡಿದ್ದ ಸಂತೋಷ ಶಿವಲಾಲ ರಾಠೋಡ ಅವರ ‘ಬಂಜಾರ ಚರಿತಾಮೃತ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೀಸಲಾತಿ, ಸರಕಾರಿ ಸವಲತ್ತುಗಳಿಗಾಗಿ ಕಿತ್ತಾಡುವ ಜನ ಸಮುದಾಯಗಳ ನಡುವೆ ಬಂಜಾರ ಸಮುದಾಯ, ತಾವು ಹಿಂದುಳಿದವರಲ್ಲ, ಸಾಂಸ್ಕೃತಿಕವಾಗಿ ಶ್ರೀಮಂತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವುದು ಶ್ಲಾಘನೀಯ. ಇತರೆ ಜಾತಿಗಳಿಗೆ ಬಂಜಾರ ಸಮಾಜ ಮಾದರಿಯಾಗಿದೆ ಎಂದು ಹೊಗಳಿದರು.

ಬಂಜಾರ ಸಮುದಾಯದ ಬಗ್ಗೆ ಕೆಲವು ತಪ್ಪು ತಿಳುವಳಿಕೆಗಳು ಈಗಲೂ ಜನರಲ್ಲಿ ಇವೆ. ಆದರೆ ಬಂಜಾರ ಸಮುದಾಯ ಹಿಂದುಳಿದ ಸಮಾಜ ಅಲ್ಲ ಎಂಬ ನಿಟ್ಟಿನಲ್ಲಿ ಕೃತಿಕಾರರು ವಿವರವಾಗಿ ತಿಳಿಸಿದ್ದಾರೆ ಎಂದ ಅವರು, ಇಂದು ದುರಾಸೆ ಹೆಚ್ಚಾಗುತ್ತಿದ್ದು ಎಲ್ಲ ಸಮುದಾಯ ಲಾಭ ಪಡೆಯಲು ಮುಗಿಬೀಳುತ್ತಿದ್ದಾರೆ. ಸಮಾಜ ಸಾಕಷ್ಟು ಬದಲಾವಣೆ ಹೊಂದಿದೆ. ಶ್ರೀಮಂತಿಕೆಯನ್ನು ಮಾತ್ರ ಗುರುತಿಸುತ್ತಿದೆ. ಅದು ಸರಿಯಲ್ಲ ಎಂದು ವಿಷಾದಿಸಿದರು.

ಕೃತಿ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್, ಬರಹಗಾರರಿಗೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಗ್ರಂಥಾಲಯ ಇಲಾಖೆ ಸುಧಾರಣೆ ಆಗಬೇಕು. ಮೊದಲೆಲ್ಲಾ ಕನ್ನಡ ಪುಸ್ತಕಗಳು ಬಿಡುಗಡೆಯಾದರೆ ಅದರ ಪ್ರತಿಗಳು ಒಂದೊಂದು ಗ್ರಂಥಾಲಯದಲ್ಲಿ ಮುನ್ನೂರಕ್ಕೂ ಹೆಚ್ಚು ಪ್ರತಿ ಇರುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಪುಸ್ತಕಗಳನ್ನು ಖರೀದಿಸಿ ಗ್ರಂಥಾಲಯದಲ್ಲಿ ಸಿಗುವಂತೆ ಮಾಡಲು ಸರಕಾರ ವಿಫಲವಾಗಿದೆ. ಕೋಟ್ಯಂತರ ಹಣ ಇದ್ದರೂ ಗ್ರಂಥಾಲಯದವರು ಕನ್ನಡ ಪುಸ್ತಕ ಕೊಳ್ಳುತ್ತಿಲ್ಲ. ಇದರ ಹೊಣೆ ಸರಕಾರ ಹೊರಬೇಕಿದೆ ಎಂದರು.

ಸಮಾಜದಲ್ಲಿ ಹಿಂದೆ ಉಳಿದವರು ಎಂಬ ತಾರತಮ್ಯ ಸರಿಯಲ್ಲ. ಮನುಷ್ಯ ಮನುಷ್ಯರ ನಡುವೆ ಈ ರೀತಿಯ ಕಲ್ಪನೆಯೇ ತಪ್ಪು. ಅಂತಹ ಜಾತೀಯತೆಯನ್ನು ‘ಬಂಜಾರ ಚರಿತಾಮೃತ’ ಕೃತಿ ಮೂಲಕ ಲೇಖಕರು ಹೋಗಲಾಡಿಸುವಲ್ಲಿ ಮುಂದಾಗಿದ್ದಾರೆ. ಒಂದು ಪ್ರಶ್ನೆಯನ್ನು ಬೆನ್ನತ್ತಿ ಹೋದಾಗ ಸರಿ ಉತ್ತರ ಸಿಗಲು ಸಾಧ್ಯ. ಅದೇ ರೀತಿ ತಾರತಮ್ಯ, ಜಾತಿ ಹುಟ್ಟಿದ ಜಿಜ್ಞಾಸೆಯ ಬೆನ್ನು ಹತ್ತಿದ್ದರಿಂದ ಇಂತಹ ಪುಸ್ತಕ ಹೊರತರಲು ಸಾಧ್ಯವಾಗಿದೆ ಎಂದರು. ರಾಜ್ಯ ಚಾಲಕರ ಸಂಘದ ಅಧ್ಯಕ್ಷ ಗಂಡಸಿ ಸದಾನಂದಗೌಡ, ಆರ್. ಮಾದೇಶ, ನಂಜುಂಡಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X