Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್‍ಎಂಎ ರಾಜ್ಯ ಸಮಿತಿ ಪದಾಧಿಕಾರಿಗಳ...

ಎಸ್‍ಎಂಎ ರಾಜ್ಯ ಸಮಿತಿ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ31 Oct 2019 7:30 PM IST
share

ಮಂಗಳೂರು: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ 2019-20 ನೇ ಸಾಲಿನ ವಾರ್ಷಿಕ ಕೌನ್ಸಿಲ್ ಸಭೆಯು ನಗರದ ಸೂರ್ಯ ಹೋಟೇಲ್ ಸಭಾಂಗಣದಲ್ಲಿ ಸಯ್ಯಿದ್ ಉಜಿರೆ ತಂಙಳ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್ ಉದ್ಘಾಟಿಸಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರರಾಗಿ ಸಯ್ಯಿದ್ ಅಲವೀ ಜಲಾಲುದ್ದೀನ್ ಅಲ್-ಹಾದೀ ತಂಙಳ್ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ಜೆಪ್ಪು ಅಬ್ದುರ್ರಹ್ಮಾನ್ ಮದನಿ ಕಾರಾಜೆ, ಕೋಶಾಧಿಕಾರಿಯಾಗಿ ಯೂಸುಫ್ ಹಾಜಿ ಉಪ್ಪಳ್ಳಿ, ಚಿಕ್ಕಮಗಳೂರು, ಕಾರ್ಯಾಧ್ಯಕ್ಷರಾಗಿ ಆತೂರು ಸಅದ್ ಮುಸ್ಲಿಯಾರ್,  ಸಂಚಾಲಕರಾಗಿ ಕೆ. ಕೆ. ಎಂ. ಕಾಮಿಲ್ ಸಖಾಫಿ ಸುರಿಬೈಲು, ಉಪಾಧ್ಯಕ್ಷರುಗಳಾಗಿ ಒ. ಕೆ. ಸಯೀದ್ ಮುಸ್ಲಿಯಾರ್ ಜೋಗಿಬೆಟ್ಟು(ಟ್ರೈನಿಂಗ್ ವಿಭಾಗ), ಕತರ್ ಬಾವ ಹಾಜಿ (ಕ್ಷೇಮ ಕಾರ್ಯ ವಿಭಾಗ), ಗುಡ್ ವೀಲ್ ಮೊಯ್ದೀನ್ ಹಾಜಿ ಕಾಪು(ಸಂಘಟನೆ), ಎ. ಕೆ. ಅಹ್ಮದ್ ಬೆಳ್ತಂಗಡಿ(ಸಂಸ್ಥೆ, ವಕ್ಫ್ ), ಎಂ. ಕೆ. ಬದ್ರುದ್ದೀನ್ ಪರಪ್ಪು(ಪಬ್ಲಿಕ್ ರಿಲೇಷನ್);
ಕಾರ್ಯದರ್ಶಿಗಳಾಗಿ  ಮುಹಮ್ಮದ್ ಹನೀಫ್ ಬೆಜ್ಜವಳ್ಳಿ(ಟ್ರೈನಿಂಗ್ ವಿಭಾಗ), ಕೆ. ಎ. ಅಶ್ರಫ್ ಸಖಾಫಿ ಮಾಡಾವು(ಕ್ಷೇಮ ಕಾರ್ಯ ವಿಭಾಗ), ಎಂ. ಬಿ. ಮುಹಮ್ಮದ್ ಸಾದಿಕ್ ಮಲೆಬೆಟ್ಟು(ಸಂಘಟನಾ ಕಾರ್ಯ), ಎನ್. ಎಸ್. ಉಮರ್ ಮಾಸ್ಟರ್ (ಸಂಸ್ಥೆ, ವಕ್ಫ್ ಕಾರ್ಯ), ಎ. ಎಂ. ಇಸ್ಮಾಯೀಲ್ ಸಅದಿ ಉರುಮನೆ(ಪಬ್ಲಿಕ್ ರಿಲೇಷನ್)ಆಯ್ಕೆಯಾದರು.

ಜೆಪ್ಪು ಅಬ್ದುರ್ರಹ್ಮಾನ್ ಮದನಿ ಯವರು ಸ್ವಾಗತಿಸಿದರು. ಕೊಡುಂಗಾಯಿ ಅಬ್ದುಲ್ ಹಮೀದ್ ಹಾಜಿ ಧನ್ಯವಾದಗೈದರು. ಕೆ. ಕೆ. ಎಂ. ಕಾಮಿಲ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X