Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುನೆಸ್ಕೋದ ಸೃಜನಾತ್ಮಕ ನಗರಗಳ...

ಯುನೆಸ್ಕೋದ ಸೃಜನಾತ್ಮಕ ನಗರಗಳ ಪಟ್ಟಿಯಲ್ಲಿ ಭಾರತದ ಈ 2 ನಗರಗಳು…

ವಾರ್ತಾಭಾರತಿವಾರ್ತಾಭಾರತಿ31 Oct 2019 7:50 PM IST
share
ಯುನೆಸ್ಕೋದ ಸೃಜನಾತ್ಮಕ ನಗರಗಳ ಪಟ್ಟಿಯಲ್ಲಿ ಭಾರತದ ಈ 2 ನಗರಗಳು…

ಪ್ಯಾರಿಸ್, ಅ.31: ಯುನೆಸ್ಕೋ ಗುರುವಾರ ಬಿಡುಗಡೆಗೊಳಿಸಿರುವ ವಿಶ್ವದ 66 ಸೃಜನಾತ್ಮಕ ನಗರಗಳ ಪಟ್ಟಿಯಲ್ಲಿ ಮುಂಬೈ ಮತ್ತು ಹೈದರಾಬಾದ್ ಸ್ಥಾನ ಪಡೆದಿವೆ.

ಚಿತ್ರಜಗತ್ತಿಗೆ ತನ್ನ ಕೊಡುಗೆಗಾಗಿ ಮುಂಬೈ ಮತ್ತು ಭೋಜನ ಕಲೆ ಅಥವಾ ಅತ್ಯುತ್ತಮ ಆಹಾರಗಳಿಗಾಗಿ ಹೈದರಾಬಾದ್ ನಗರಗಳನ್ನು ಆಯ್ಕೆ ಮಾಡಲಾಗಿದೆ. ಉಭಯ ನಗರಗಳನ್ನು 246 ಸದಸ್ಯ ಬಲದ ಯುನೆಸ್ಕೋದ ಸೃಜನಶೀಲ ನಗರಗಳ ನೆಟ್‌ವರ್ಕ್‌ನ ಭಾಗವನ್ನಾಗಿಸುವ ಪ್ರಕಟಣೆ ವಿಶ್ವ ನಗರಗಳ ದಿನವಾದ ಗುರುವಾರ ಹೊರಬಿದ್ದಿದೆ.

ಈ ನೆಟ್‌ವರ್ಕ್ ಸಂಗೀತ, ಕಲೆ ಮತ್ತು ಜಾನಪದ ಕರಕುಶಲತೆ, ವಿನ್ಯಾಸ, ಸಿನೆಮಾ, ಸಾಹಿತ್ಯ,ಡಿಜಿಟಲ್ ಕಲೆ ಅಥವಾ ಭೋಜನ ಕಲೆಯಾಗಿರಲಿ, ಸೃಜನಶೀಲತೆಯ ಅಭಿವೃದ್ಧಿಯ ಆಧಾರದಲ್ಲಿ ನಗರಗಳನ್ನು ಏಕತ್ರಗೊಳಿಸುತ್ತದೆ. ಸಂಸ್ಕೃತಿಯನ್ನು ತಮ್ಮ ಅಭಿವೃದ್ಧಿ ಕಾರ್ಯತಂತ್ರಗಳ ಕೇಂದ್ರಬಿಂದುವನ್ನಾಗಿಸಲು ಮತ್ತು ತಮ್ಮ ಅತ್ಯುತ್ತಮ ಪದ್ಧತಿಗಳನ್ನು ಹಂಚಿಕೊಳ್ಳಲು ಯುನೆಸ್ಕೋ ಸೃಜನಶೀಲ ನಗರಗಳು ಬದ್ಧವಾಗಿರುತ್ತವೆ.

ವಿಶ್ವಾದ್ಯಂತ ಈ ನಗರಗಳು ತಮ್ಮದೇ ಆದ ರೀತಿಯಲ್ಲಿ ಸಂಸ್ಕೃತಿಯನ್ನು ತಮ್ಮ ಕಾರ್ಯತಂತ್ರದ ಸ್ತಂಭವನ್ನಾಗಿಸುತ್ತವೆ. ಇದು ರಾಜಕೀಯ ಮತ್ತು ಸಾಮಾಜಿಕ ಹೊಸತನಕ್ಕೆ ಪೂರಕವಾಗುತ್ತದೆ ಮತ್ತು ವಿಶೇಷವಾಗಿ ಯುವ ಪೀಳಿಗೆಗಳ ಪಾಲಿಗೆ ಮಹತ್ವದ್ದಾಗಿದೆ ಎಂದು ಯುನೆಸ್ಕೋದ ಮಹಾ ನಿರ್ದೇಶಕ ಆಡ್ರಿ ಅಝೌಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X