Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದಿಂದ ವಿಯೆನ್ನಾ ಒಡಂಬಡಿಕೆಯ...

ಪಾಕಿಸ್ತಾನದಿಂದ ವಿಯೆನ್ನಾ ಒಡಂಬಡಿಕೆಯ ಬದ್ಧತೆಗಳ ಉಲ್ಲಂಘನೆ

ವಿಶ್ವಸಂಸ್ಥೆಗೆ ಅಂತರ್‌ರಾಷ್ಟ್ರೀಯ ನ್ಯಾಯಾಲಯದಿಂದ ವರದಿ

ವಾರ್ತಾಭಾರತಿವಾರ್ತಾಭಾರತಿ31 Oct 2019 9:39 PM IST
share
ಪಾಕಿಸ್ತಾನದಿಂದ ವಿಯೆನ್ನಾ ಒಡಂಬಡಿಕೆಯ ಬದ್ಧತೆಗಳ ಉಲ್ಲಂಘನೆ

ವಿಶ್ವಸಂಸ್ಥೆ, ಅ. 31: ಭಾರತ ರಾಷ್ಟ್ರೀಯ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನವು ವಿಯೆನ್ನಾ ಒಡಂಬಡಿಕೆಯ ಬದ್ಧತೆಗಳನ್ನು ಉಲ್ಲಂಘಿಸಿದೆ ಎಂದು ಅಂತರ್‌ರಾಷ್ಟ್ರೀಯ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಅಬ್ದುಲ್‌ಕಾವಿ ಯೂಸುಫ್ ವಿಶ್ವಸಂಸ್ಥೆಯ ಮಹಾಸಭೆಗೆ ತಿಳಿಸಿದ್ದಾರೆ.

ವಿಯೆನ್ನಾ ಒಡಂಬಡಿಕೆಯ 36ನೇ ವಿಧಿಯಡಿಯಲ್ಲಿ ಉಲ್ಲೇಖಿಸಲಾಗಿರುವ ಬದ್ಧತೆಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ ಹಾಗೂ ಈ ಪ್ರಕರಣದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂಬುದಾಗಿ ತನ್ನ ಜುಲೈ 17ರ ತೀರ್ಪಿನಲ್ಲಿ ವಿಶ್ವಸಂಸ್ಥೆಯ ಪ್ರಧಾನ ನ್ಯಾಯಾಂಗ ಘಟಕವು ಹೇಳಿದೆ ಎಂದು ಯೂಸುಫ್ ಹೇಳಿದ್ದಾರೆ. ಅವರು 193 ಸದಸ್ಯರ ವಿಶ್ವಸಂಸ್ಥೆಯ ಮಹಾ ಸಭೆಯಲ್ಲಿ ಈ ಕುರಿತ ವರದಿಯೊಂದನ್ನು ಮಂಡಿಸಿ ಮಾತನಾಡುತ್ತಿದ್ದರು.

ಪಾಕಿಸ್ತಾನದ ಸೇನಾ ನ್ಯಾಯಾಲಯವೊಂದು, ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್‌ರಿಗೆ 2017 ಎಪ್ರಿಲ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಭಾರತಕ್ಕೆ ಲಭಿಸಿದ ಮಹತ್ವದ ವಿಜಯವೊಂದರಲ್ಲಿ, ಜಾಧವ್‌ಗೆ ನೀಡಿರುವ ಮರಣ ದಂಡನೆಯನ್ನು ಪಾಕಿಸ್ತಾನ ಮರುಪರಿಶೀಲಿಸಬೇಕು ಎಂದು ಅಂತರ್‌ರಾಷ್ಟ್ರೀಯ ನ್ಯಾಯಾಲಯ ತೀರ್ಪು ನೀಡಿತ್ತು.

ಇರಾನ್‌ಗೆ ವ್ಯಾಪಾರಕ್ಕಾಗಿ ಹೋಗಿದ್ದ ಜಾಧವ್‌ರನ್ನು ಪಾಕಿಸ್ತಾನ ಅಪಹರಿಸಿತ್ತು ಎಂಬುದಾಗಿ ಭಾರತ ಹೇಳುತ್ತಾ ಬಂದಿದೆ. ರಾಜತಾಂತ್ರಿಕ ಸಂಬಂಧಗಳಿಗೆ ಸಂಬಂಧಿಸಿದ 1963ರ ವಿಯೆನ್ನಾ ಒಡಂಬಡಿಕೆಯನ್ನು ಉಲ್ಲಂಘಿಸಿ, ಪಾಕಿಸ್ತಾನವು ಜಾಧವ್‌ಗೆ ರಾಜತಾಂತ್ರಿಕ ನೆರವನ್ನು ಪದೇ ಪದೇ ನಿರಾಕರಿಸುತ್ತಿದೆ ಎಂಬುದಾಗಿ ಭಾರತ ಹೇಳುತ್ತಿದೆ. ಕುಲಭೂಷಣ್ ಸುಧೀರ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನದ ಸೇನಾ ನ್ಯಾಯಾಲಯ ನೀಡಿರುವ ತೀರ್ಪು ಮತ್ತು ಶಿಕ್ಷೆಯನ್ನು ಪರಿಣಾಮಕಾರಿಯಾಗಿ ಮರುಪರಿಶೀಲಿಸಬೇಕು ಎಂಬುದಾಗಿ ಯೂಸುಫ್ ನೇತೃತ್ವದ ನ್ಯಾಯ ಪೀಠ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X