Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರೇಡಿಯೋ ಕಾಶ್ಮೀರ್’ ಈಗ ‘ಆಲ್ ಇಂಡಿಯಾ...

‘ರೇಡಿಯೋ ಕಾಶ್ಮೀರ್’ ಈಗ ‘ಆಲ್ ಇಂಡಿಯಾ ರೇಡಿಯೊ’

ವಾರ್ತಾಭಾರತಿವಾರ್ತಾಭಾರತಿ31 Oct 2019 10:08 PM IST
share
‘ರೇಡಿಯೋ ಕಾಶ್ಮೀರ್’ ಈಗ ‘ಆಲ್ ಇಂಡಿಯಾ ರೇಡಿಯೊ’

ಹೊಸದಿಲ್ಲಿ, ಅ. 31: ಜಮ್ಮು ಹಾಗೂ ಕಾಶ್ಮೀರ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಯಾಗುತ್ತಿದ್ದಂತೆ, ಕೇಂದ್ರ ಸರಕಾರ ಜಮ್ಮು, ಶ್ರೀನಗರ ಹಾಗೂ ಲೇಹ್‌ನಲ್ಲಿರುವ ರೇಡಿಯೊ ಸ್ಟೇಷನ್‌ಗಳು ‘ಆಲ್ ಇಂಡಿಯಾ ರೇಡಿಯೊ, ಜಮ್ಮು’, ‘ಆಲ್ ಇಂಡಿಯಾ ರೇಡಿಯೊ, ಶ್ರೀನಗರ’, ‘ಆಲ್ ಇಂಡಿಯಾ ರೇಡಿಯೊ, ಲೇಹ್’ ಎಂದು ಇದ್ದಕ್ಕಿದ್ದಂತೆ ಘೋಷಿಸಿದೆ.

ಶ್ರೀನಗರ ಹಾಗೂ ಜಮ್ಮುವಿನಲ್ಲಿರುವ ಆಲ್ ಇಂಡಿಯಾ ರೇಡಿಯೊದ ಕಾಶ್ಮೀರ ಸ್ಟೇಷನ್ ಅನ್ನು ಇದುವರೆಗೆ ‘ರೇಡಿಯೋ ಕಾಶ್ಮೀರ’ ಎಂದು ಕರೆಯಲಾಗುತ್ತಿತ್ತು. ಇನ್ನು ಮುಂದೆ ‘ಆಲ್ ಇಂಡಿಯಾ ರೇಡಿಯೊ ಕಾಶ್ಮೀರ’ ಒಂದು ಕರೆಯಬೇಕಾಗುತ್ತದೆ. ‘ರೇಡಿಯೋ ಕಾಶ್ಮೀರ್’ 1950ರಿಂದ ‘ಆಲ್ ಇಂಡಿಯಾ ರೇಡಿಯೊ’ದ ಭಾಗವಾಗಿತ್ತು. ಈ ನಡೆಗೆ ಸಾಮಾಜಿಕ ಮಾದ್ಯಮದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪತ್ರಕರ್ತ ರಾಹುಲ್ ಪಂಡಿತ್ ಟ್ವಿಟರ್‌ನಲ್ಲಿ, ‘ಆಲ್ ಇಂಡಿಯಾ ರೇಡಿಯೋ’ ಸ್ಟೇಶನ್ ಅನ್ನು ‘ಕಾಶ್ಮೀರ ರೇಡಿಯೊ’ ಎಂದು ಯಾಕೆ ಕರೆಯಬೇಕು ಎಂದು 1966ರ ಆರಂಭದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರಶ್ನಿಸಿದ್ದರು. ಪಂಡಿತರ ಟ್ವೀಟ್‌ಗೆ ಪ್ರಸಾರ ಭಾರತಿಯ ಅಧಿಕೃತ ಖಾತೆ ಮರು ಟ್ವೀಟ್ ಮಾಡಿದೆ.

 ಕಾಶ್ಮೀರದ ರೇಡಿಯೋ ಕೇಂದ್ರಗಳ ಅಸ್ತಿತ್ವ ವ್ಯೂಹಾತ್ಮಕ ಕಾರಣಗಳನ್ನು ಹೊಂದಿದೆ-‘‘ಪಾಕಿಸ್ತಾನದ ಪ್ರಚಾರವನ್ನು ವಿರೋಧಿಸುವುದು ಹಾಗೂ ಭಾರತದ ಮಾಹಿತಿ ಪ್ರಸಾರ ಮಾಡುವುದು’’ ಎಂದು ‘ರೇಡಿಯೋ ಕಾಶ್ಮೀರ’ದ ನಿವೃತ್ತ ಉದ್ಯೋಗಿ ಹಾಗೂ ‘ರೇಡಿಯೋ ಕಾಶ್ಮೀರ: ಟೈಮ್ಸ್ ಆಫ್ ಪೀಸ್ ಆ್ಯಂಡ್ ವಾರ್’ನ ಲೇಖಕ ರಾಜೇಶ್ ಭಟ್ ತಿಳಿಸಿದ್ದಾರೆ.

  1947 ಡಿಸೆಂಬರ್ 1ರಂದು ಜಮ್ಮುವಿನಲ್ಲಿ ರಾಜ್ಯ ಸರಕಾರ ಮೊದಲ ಸ್ಟೇಶನ್ ಆರಂಭಿಸಿತ್ತು. ‘ಅಝಾದ್ ಕಾಶ್ಮೀರ ರೇಡಿಯೊ’, ‘ಟ್ರಾರ್ಖಲ್ ರೇಡಿಯೊ’, ‘ಆಝಾದ್ ರೇಡಿಯೊ ಮುಝಪ್ಫರಬಾದ್’ನಂತಹ ಪಾಕ್ ಆಕ್ರಮಿತ ಕಾಶ್ಮೀರ ಮೂಲದ ರೇಡಿಯೊ ಸ್ಟೇಶನ್‌ಗಳ ಭಾರತ ವಿರೋಧಿ ಪ್ರಚಾರ ತಡೆಯುವ ಉದ್ದೇಶದಿಂದ ಈ ರೇಡಿಯೊ ಸ್ಟೇಶನ್ ಅನ್ನು ಅಸ್ತಿತ್ವಕ್ಕೆ ತಂದಿತ್ತು ಎಂದು ಅವರು ತಿಳಿಸಿದ್ದಾರೆ.

ಆಗಸ್ಟ್ 5ರಂದು ಕೇಂದ್ರ ಸರಕಾರ ಸಂವಹನ ನಿರ್ಬಂಧ ಹೇರಿದ ಬಳಿಕ ಕಾಶ್ಮೀರಿಗಳು ಮಾಹಿತಿ ತಿಳಿಯಲು ಹಳೆಯ ರೇಡಿಯೊವನ್ನೇ ಅವಲಂಬಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X