Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಒಥೆಲೊ’ದ ಪ್ರಥಮ ಪ್ರದರ್ಶನ

‘ಒಥೆಲೊ’ದ ಪ್ರಥಮ ಪ್ರದರ್ಶನ

ಈ ದಿನ

ವಾರ್ತಾಭಾರತಿವಾರ್ತಾಭಾರತಿ1 Nov 2019 12:15 AM IST
share
‘ಒಥೆಲೊ’ದ ಪ್ರಥಮ ಪ್ರದರ್ಶನ

1604: ವಿಶ್ವ ವಿಖ್ಯಾತ ನಾಟಕಕಾರ, ಕವಿ ಶೇಕ್ಸ್ ಪಿಯರ್ ಅವರ ದುಃಖಾಂತ್ಯ ನಾಟಕ ‘ಒಥೆಲೊ’ದ ಪ್ರಥಮ ಪ್ರದರ್ಶನ ನಡೆಯಿತು.

1755: ಪೋರ್ಚುಗಲ್ ಲಿಸ್ಬನ್‌ನಲ್ಲಿ ಪ್ರಬಲ ಭೂಕಂಪಕ್ಕೆ 50,000 ಜನರು ಬಲಿಯಾದರು.

1894: ಡಿಫ್ತೀರಿಯಾ ರೋಗಕ್ಕೆ ಲಸಿಕೆಯನ್ನು ಕಂಡುಹಿಡಿದಿರುವುದಾಗಿ ಪ್ಯಾರಿಸ್ ಡಾ.ರೌಕ್ಸ್ ಎಂಬವರು ಘೋಷಿಸಿದರು.

1956: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಅನೇಕ ಕಡೆಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಾರೆ. ಏಕೀಕರಣವಾದ ಸಂದರ್ಭದಲ್ಲಿ ಕರ್ನಾಟಕಕ್ಕೆ ‘ಮೈಸೂರು ರಾಜ್ಯ’ ಎಂದು ನಾಮಕರಣ ಮಾಡಲಾಗಿತ್ತು. 1973, ನ.1ರಂದು ‘ಕರ್ನಾಟಕ’ ಎಂದು ಬದಲಾಯಿಸಲಾಯಿತು.

1955: ವಿಯೆಟ್ನಾಂ ಯುದ್ಧ ಪ್ರಾರಂಭವಾಯಿತು.

1956: ದಿಲ್ಲಿಯನ್ನು ಭಾರತ ಒಕ್ಕೂಟದ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲಾಯಿತು. ದಿಲ್ಲಿಯು ಶಕ್ತಿ ಮತ್ತು ಪ್ರತಿಷ್ಠೆಯ ಕೇಂದ್ರವಾಗಿದೆ. ಸಾವಿರಾರು ರಾಜರು, ಚಕ್ರವರ್ತಿಗಳಿಂದ ಆಳಲ್ಪಟ್ಟ ಇದು ಆಧುನಿಕ ಭಾರತದ ರಾಜಧಾನಿಯಾಗುವ ಮೂಲಕ ತನ್ನ ಹಳೆಯ ಛಾಪು ಕಳೆದುಕೊಂಡಿಲ್ಲ.

1974: ಬ್ರೆಜಿಲ್‌ನ ಸಾವೊ ಪಾವ್ಲೊದಲ್ಲಿ ಆಕಸ್ಮಿಕ ಬೆಂಕಿಗೆ ಕೇವಲ 25 ನಿಮಿಷದಲ್ಲಿ 189 ಜನರು ಬಲಿಯಾದ ಘಟನೆ ವರದಿಯಾಗಿದೆ.

2000: ಸೆರ್ಬಿಯಾ ಮತ್ತು ಮಾಂಟೆನೆಗ್ರೊ ಗಣರಾಜ್ಯ ವಿಶ್ವಸಂಸ್ಥೆಗೆ ಸೇರಿತು.

2012: ಸೌದಿ ಅರೇಬಿಯದ ರಿಯಾದ್‌ನಲ್ಲಿ ಇಂಧನ ಟ್ಯಾಂಕರ್ ಸ್ಪೋಟಗೊಂಡು 22 ಜನರು ಮೃತರಾದರು. 111 ಮಂದಿ ಗಾಯಗೊಂಡರು.

1834: ಉತ್ತರ ಕರ್ನಾಟಕದಲ್ಲಿ ಮರಾಠಿ ಪ್ರಾಬಲ್ಯವನ್ನು ಹಿಮ್ಮೆಟ್ಟಿಸಿ ಕನ್ನಡದ ಜ್ಯೋತಿಯನ್ನು ಬೆಳಗಿಸಿದ ಡೆಪ್ಯುಟಿ ಚನ್ನಬಸಪ್ಪ ಜನ್ಮದಿನ.

1927: ಕಾಂಗ್ರೆಸ್‌ನ ಹಿರಿಯ ನಾಯಕ, ಭಾರತದ ಮಾಜಿ ರೈಲ್ವೆ ಮಂತ್ರಿ ಬಂಗಾಳದ ಎ.ಬಿ.ಎ ಘನೀಖಾನ್ ಚೌಧುರಿ ಜನ್ಮದಿನ.

1973: ಖ್ಯಾತ ಬಾಲಿವುಡ್ ನಟಿ ಐಶ್ವರ್ಯ ರೈ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X