Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಟ್ಟೆ ಸೇವನೆಯಿಂದ ಮಕ್ಕಳು...

ಮೊಟ್ಟೆ ಸೇವನೆಯಿಂದ ಮಕ್ಕಳು ನರಭಕ್ಷಕರಾಗಬಹುದು ಎಂದ ಬಿಜೆಪಿ ನಾಯಕ!

ವಾರ್ತಾಭಾರತಿವಾರ್ತಾಭಾರತಿ1 Nov 2019 9:32 PM IST
share
ಮೊಟ್ಟೆ ಸೇವನೆಯಿಂದ ಮಕ್ಕಳು ನರಭಕ್ಷಕರಾಗಬಹುದು ಎಂದ ಬಿಜೆಪಿ ನಾಯಕ!

ಭೋಪಾಲ,ನ.1: ರಾಜ್ಯ ಸರಕಾರದ ಮಧ್ಯಾಹ್ನದೂಟ ಯೋಜನೆಯಲ್ಲಿ ಮೊಟ್ಟೆಯ ಸೇರ್ಪಡೆಯು ಮಕ್ಕಳನ್ನು ನರಭಕ್ಷಕರನ್ನಾಗಿ ಮಾಡಬಹುದು ಎಂದು ಮಧ್ಯಪ್ರದೇಶದ ವಿಪಕ್ಷ ನಾಯಕ ಗೋಪಾಲ ಭಾರ್ಗವ ಹೇಳಿದ್ದಾರೆ.

ಅಪೌಷ್ಟಿಕತೆಯನ್ನು ತಡೆಯಲು ಶಾಲಾಮಕ್ಕಳಿಗೆ ಮಧ್ಯಾಹ್ನದೂಟದಲ್ಲಿ ಮೊಟ್ಟೆಯನ್ನು ನೀಡುವುದಾಗಿ ರಾಜ್ಯ ಸರಕಾರವು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕನ ಈ ಹೇಳಿಕೆ ಹೊರಬಿದ್ದಿದೆ.

“ಖುದ್ದು ಅಪೌಷ್ಟಿಕತೆಯಿಂದ ನರಳುತ್ತಿರುವ ಈ ಸರಕಾರದಿಂದ ಬೇರೇನನ್ನು ನಿರೀಕ್ಷಿಸಲು ಸಾಧ್ಯ?, ಇಂದು ಅವರು ಮಕ್ಕಳಿಗೆ ಮೊಟ್ಟೆ ನೀಡುತ್ತಿದ್ದಾರೆ. ಇದರಿಂದ ಸಮಸ್ಯೆ ಬಗೆಹರಿಯದಿದ್ದರೆ ಅವರು ಮಕ್ಕಳಿಗೆ ಮಟನ್ ಮತ್ತು ಚಿಕನ್ ನೀಡುತ್ತಾರೆ. ನಾವು ಮಕ್ಕಳಿಗೆ ಬಾಲ್ಯದಿಂದಲೇ ಮಾಂಸಾಹಾರ ಸೇವನೆಯನ್ನು ಕಲಿಸಿದರೆ ಅವರು ಬೆಳೆದ ಮೇಲೆ ನರಭಕ್ಷಕರಾಗಿ ಪರಿವರ್ತನೆಗೊಳ್ಳಬಹುದು” ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದ ಭಾರ್ಗವ, “ನಮ್ಮ ಸಂಸ್ಕೃತಿಯಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ ಮತ್ತು ಮೊಟ್ಟೆಗಳನ್ನು ತಿನ್ನುವಂತೆ ಯಾರನ್ನೂ ಬಲವಂತಗೊಳಿಸುವಂತಿಲ್ಲ” ಎಂದರು.

ರಾಜ್ಯದಲ್ಲಿ ಅಪೌಷ್ಟಿಕತೆಯನ್ನು ತಡೆಯಲು ನ.1ರಿಂದ ಅಂಗನವಾಡಿಗಳಲ್ಲಿ ಮಧ್ಯಾಹ್ನದೂಟದಲ್ಲಿ ಮಕ್ಕಳಿಗೆ ಮೊಟ್ಟೆಗಳನ್ನು ನೀಡಲು ಸರಕಾರವು ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇಮರತಿ ದೇವಿ ಅವರು ಬುಧವಾರ ಪ್ರಕಟಿಸಿದ್ದರು.

ವ್ಯಾಪಕ ವಿರೋಧದ ಬಳಿಕ ಇಮರತಿ ದೇವಿ ಅವರು,ಅಪೌಷ್ಟಿಕ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಉತ್ತಮ ಆರೋಗ್ಯಕ್ಕಾಗಿ ಮೊಟ್ಟೆಯನ್ನು ಶಿಫಾರಸು ಮಾಡಿದ್ದಾರೆ. ಅಲ್ಲದೆ ಮೊಟ್ಟೆ ಮಾಂಸಾಹಾರವಲ್ಲ,ಅದು ಸಸ್ಯಾಹಾರವಾಗಿದೆ ಎಂದು ಹೇಳಿದ್ದರು.

ಸರಕಾರದ ಕ್ರಮವನ್ನು ವಿರೋಧಿಸಿರುವ ಹಲವಾರು ಬಿಜೆಪಿ ನಾಯಕರು,ಇತರ ಹಲವಾರು ಪರ್ಯಾಯ ಆಹಾರಗಳಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸರಕಾರವು ಜನರ ನಂಬಿಕೆಗಳು ಮತ್ತು ಭಾವನೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಷ ವಿಜಯವರ್ಗೀಯ ಅವರು,ಸರಕಾರದ ನಿರ್ಧಾರವನ್ನು ತನ್ನ ಪಕ್ಷವು ವಿರೋಧಿಸುತ್ತದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X