Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಟೋಬರ್‌ನಲ್ಲಿ ನಿರುದ್ಯೋಗ ಪ್ರಮಾಣ...

ಅಕ್ಟೋಬರ್‌ನಲ್ಲಿ ನಿರುದ್ಯೋಗ ಪ್ರಮಾಣ 8.5%ಕ್ಕೆ ಏರಿಕೆ: 3 ವರ್ಷಗಳಲ್ಲೇ ಅತ್ಯಧಿಕ !

ವಾರ್ತಾಭಾರತಿವಾರ್ತಾಭಾರತಿ1 Nov 2019 9:55 PM IST
share
ಅಕ್ಟೋಬರ್‌ನಲ್ಲಿ ನಿರುದ್ಯೋಗ ಪ್ರಮಾಣ 8.5%ಕ್ಕೆ ಏರಿಕೆ: 3 ವರ್ಷಗಳಲ್ಲೇ ಅತ್ಯಧಿಕ !

ಹೊಸದಿಲ್ಲಿ, ನ.1: ಭಾರತದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ನಿರುದ್ಯೋಗ ಪ್ರಮಾಣ 8.5%ಕ್ಕೆ ಹೆಚ್ಚಿದ್ದು, ಕಳೆದ 3 ವರ್ಷದಲ್ಲೇ ಇದು ಅತ್ಯಧಿಕವಾಗಿದೆ ಎಂದು ಸಿಎಂಐಇ ಬಿಡುಗಡೆಗೊಳಿಸಿರುವ ವರದಿ ತಿಳಿಸಿದೆ.

ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ಸರಕಾರ ಹಲವಾರು ಉಪಕ್ರಮಗಳನ್ನು ಕೈಗೊಂಡರೂ, ದೇಶದ ಆರ್ಥಿಕ ಅಭಿವೃದ್ಧಿ ಕುಂಠಿತವಾಗಿರುವ ಪರಿಣಾಮದಿಂದ ಉದ್ಯೋಗದ ಪ್ರಮಾಣ ಕಡಿಮೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ(ಸಿಎಂಐಇ) ಬಿಡುಗಡೆಗೊಳಿಸಿರುವ ಹೊಸ ವರದಿಯಲ್ಲಿ ತಿಳಿಸಲಾಗಿದೆ. ಜೊತೆಗೆ, ಸೆಪ್ಟೆಂಬರ್ ತಿಂಗಳಲ್ಲಿ ಭಾರತದ ಮೂಲಸೌಕರ್ಯ ಉತ್ಪಾದನೆ 5.2% ಕ್ಕೆ ಸಂಕುಚಿತಗೊಂಡಿದ್ದು, ಇದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.

ದೇಶದ 8 ಪ್ರಮುಖ ಕೈಗಾರಿಕೆಗಳ ಸೆಪ್ಟೆಂಬರ್ ತಿಂಗಳ ಉತ್ಪಾದನೆ ಕಡಿಮೆಯಾಗಿದೆ. 2011-12 ಮತ್ತು 2017-18ರ ಮಧ್ಯೆ ಭಾರತದಲ್ಲಿ ಒಟ್ಟು ಉದ್ಯೋಗ ಪ್ರಮಾಣದಲ್ಲಿ ಗಮನಾರ್ಹ ಇಳಿಕೆಯಾಗಿದೆ . ಭಾರತದಲ್ಲಿ ನಿರುದ್ಯೋಗದ ಅಲೆ, ಗುತ್ತಿಗೆ ನೌಕರರೇ ಹೆಚ್ಚಿರುವ ಅಸಂಘಟಿತ ಕ್ಷೇತ್ರಕ್ಕೆ ಹೊಡೆತ ನೀಡಿದೆ. ಬೇಡಿಕೆ ಕುಸಿದಿರುವುದರಿಂದ ದಿನಗೂಲಿ ನೌಕರರೂ ಸಮಸ್ಯೆಗೆ ಸಿಲುಕಿದ್ದಾರೆ. ಬೇಡಿಕೆ ವಿಪರೀತ ಕುಸಿದಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಹಲವು ಕೈಗಾರಿಕೆಗಳು ಉತ್ಪಾದನೆಯನ್ನು ಕಡಿವೆುಗೊಳಿಸಿವೆ. ಇದು ನಿರುದ್ಯೋಗ ಪ್ರಮಾಣ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮೇಲೆ ತಿಳಿಸಿರುವ ಅವಧಿಯಲ್ಲಿ 9 ಮಿಲಿಯನ್‌ನಷ್ಟು ಉದ್ಯೋಗ ಕಡಿಮೆಯಾಗಿದ್ದು ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಈ ರೀತಿಯ ಘಟನೆ ಸಂಭವಿಸಿದೆ ಎಂದು ಸಂತೋಷ್ ಮೆಹ್ರೋತ್ರಾ ಮತ್ತು ಜಜಾಟಿ ಕೆ ಪರೀದಾ ಅವರು ಸಿದ್ಧಪಡಿಸಿರುವ ಸಂಶೋಧನಾ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X