Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಆದೇಶಕ್ಕೆ ಆಕ್ಷೇಪ: ಡಿಡಿಪಿಐ...

ಸರಕಾರಿ ಆದೇಶಕ್ಕೆ ಆಕ್ಷೇಪ: ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸಿದ ಕನ್ನಡ ಪರ ಹೋರಾಟಗಾರರು

ವಾರ್ತಾಭಾರತಿವಾರ್ತಾಭಾರತಿ1 Nov 2019 11:58 PM IST
share
ಸರಕಾರಿ ಆದೇಶಕ್ಕೆ ಆಕ್ಷೇಪ: ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸಿದ ಕನ್ನಡ ಪರ ಹೋರಾಟಗಾರರು

ಮಂಡ್ಯ, ನ.1: ಸರಕಾರಿ ಶಾಲೆಗಳು ಸೇರಿದಂತೆ ರಾಜ್ಯ ಸರಕಾರದ ಕಚೇರಿಗಳಲ್ಲಿ ನವೆಂಬರ್ 1ರಂದು ತ್ರಿವರ್ಣ ಧ್ವಜ ಹಾರಿಸುವಂತೆ ರಾಜ್ಯ ಸರಕಾರ ನೀಡಿದ ಆದೇಶವನ್ನು ಕಡೆಗಣಿಸಿ ಕನ್ನಡಪರ ಹೋರಾಟಗಾರರು ನಗರದ ಡಿಡಿಪಿಐ ಕಚೇರಿ ಮೇಲೆ ಶುಕ್ರವಾರ ಕನ್ನಡ ಬಾವುಟ ಹಾರಿಸಿದರು.

ಕಚೇರಿಯ ಮೇಲಂತಸ್ತಿಗೆ ತೆರಳಿದ ಕನ್ನಡಪರ ಹೋರಾಟಗಾರರಾದ ಷಣ್ಮುಖೇಗೌಡ, ಅಭಿಗೌಡ, ಎಂ.ಬಿ.ನಾಗಣ್ಣಗೌಡ, ಬೂದನೂರು ಸತೀಶ, ಸಂಪತ್ ಕುಮಾರ್ ಅವರು ಕನ್ನಡ ಬಾವುಟ ಹಾರಿಸಿ ಕನ್ನಡಪರ ಘೋಷಣೆಗಳನ್ನು ಕೂಗಿದರು.

ಡಿಡಿಪಿಐ ಕಚೇರಿ ಮೇಲೆ ಕನ್ನಡ ಬಾವುಟ ಹಾರಿಸುವ ಮುನ್ಸೂಚನೆ ಮೇರೆಗೆ ಸ್ಥಳದಲ್ಲಿದ್ದ ಪೊಲೀಸರು ಬಾವುಟ ಹಾರಿಸುವುದನ್ನು ತಡೆಯಲು ವಿಫಲ ಯತ್ನ ನಡೆಸಿದರು. ಸ್ಥಳಕ್ಕಾಮಿಸಿದ ಪಿಎಸ್ಸೈ ವೆಂಕಟೇಶ್ ಮತ್ತು ಸಿಬ್ಬಂದಿ ಹೋರಾಟಗಾರರೊಂದಿಗೆ ವಾಗ್ವಾದ ನಡೆದು ಬಾವುಟ ಕೆಳಗಿಳಿಸುವ ಯತ್ನವೂ ನಡೆಯಿತು. 

ಈ ಸಂಧರ್ಭದಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರರು, ನಾವು ಹಾರಿಸುತ್ತಿರುವುದು ಕನ್ನಡ ಬಾವುಟವನ್ನೆ ಹೊರತು ಐಎಸ್‍ಐಎಸ್ ಬಾವುಟವನ್ನಲ್ಲ. ಕನ್ನಡ ರಾಜ್ಯೋತ್ವವದಂದು ಕನ್ನಡ ಬಾವುಟವನ್ನು ಹಾರಿಸದೆ ತ್ರಿವರ್ಣಧ್ವಜ ಹಾರಿಸುವುದಾದರೆ ಆಗಸ್ಟ್ 15ರಂದು ಕನ್ನಡ ಬಾವುಟ ಹಾರಿಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸಂಸದೆ ಸುಮಲತಾಗೆ ಮನವಿ: 
ಇದಕ್ಕೂ ಮೊದಲು ಸಂಸದೆ ಸುಮಲತಾರನ್ನು ಕ್ರೀಡಾಂಗಣದ ಬಳಿ ಭೇಟಿ ಮಾಡಿದ ಕನ್ನಡಪರ ಹೋರಾಟಗಾರರು, ರೈಲ್ವೆ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಮತ್ತು ಹಿಂದಿ ಹೇರಿಕೆಗೆ ಆವಕಾಶ ಕಲ್ಪಿಸುವ ಸಂವಿಧಾನದ 344, 351.ವಿಧಿಗಳನ್ನು ರದ್ದುಪಡಿಸಲು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಧನಿ ಎತ್ತುವಂತೆ ಮನವಿ ಮಾಡಿದರು.

ಸಂಸದೆ ಸುಮಲತಾ ಮನವಿ ಸ್ವೀಕರಿಸಿ ಕೇಂದ್ರದ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಳಿ ಚರ್ಚಿಸಿದ್ದೇನೆ. ಈ ಕುರಿತು ಸಂಸತ್ತಿನಲ್ಲೂ ಪ್ರಸ್ತಾಪಿಸುವ ಭರವಸೆ ನೀಡಿದರು. 

ಭೀಮ್ ಆರ್ಮಿಯ ಜೆ.ರಾಮಯ್ಯ, ನರಸಿಂಹಮೂರ್ತಿ, ಹರ್ಷ, ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X