Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪ ವಾಸ್ತವ ವಿಚಾರ...

ಯಡಿಯೂರಪ್ಪ ವಾಸ್ತವ ವಿಚಾರ ತಿಳಿಸಿದ್ದಾರೆ, ವಿಡಿಯೋ ವೈರಲ್ ಆಗಬಾರದಿತ್ತು: ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ2 Nov 2019 3:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಡಿಯೂರಪ್ಪ ವಾಸ್ತವ ವಿಚಾರ ತಿಳಿಸಿದ್ದಾರೆ, ವಿಡಿಯೋ ವೈರಲ್ ಆಗಬಾರದಿತ್ತು: ಸಚಿವ ವಿ.ಸೋಮಣ್ಣ

ಮೈಸೂರು,ನ.2: ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವ ವಿಡಿಯೋ ವೈರಲ್ ಆಗಿರುವುದು ನನ್ನ ಮನಸ್ಸಿಗೆ ಬಹಳ ನೋವು ತಂದಿದೆ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ವಾಸ್ತವ ವಿಚಾರ ತಿಳಿಸಿದ್ದಾರೆ. ವಿಡಿಯೋ ವೈರಲ್ ಆಗಬಾರದಿತ್ತು. ಅನರ್ಹ ಶಾಸಕರಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಅವರು ಬಿಜೆಪಿ ಸೇರುತ್ತಾರೆ ಎಂದು ಹೇಳಿಲ್ಲ. ಅವರ ಪಕ್ಷದ ಅವ್ಯವಸ್ಥೆಯಿಂದ ರಾಜೀನಾಮೆ ನೀಡಿದ್ದಾರೆ. ಅದರಿಂದ ಸಹಜವಾಗಿ ನಮ್ಮ ಸರ್ಕಾರ ಬಂದಿದೆ ಎಂದಿದ್ದಾರೆ. ಅದನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿರುವುದು ನೋವು ತಂದಿದೆ. ಈ ಪ್ರಕರಣವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಶಿಸ್ತಿನ ಪಕ್ಷದಲ್ಲಿ ಈ ರೀತಿ ಆಗಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನೂರು ದಿನದ ಸಾಧನೆ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ವಿ.ಸೋಮಣ್ಣ, ಕೈಲಾಗದವರು ಮೈ ಪರಚಿಕೊಂಡರು ಎಂಬತಾಗಿದೆ ಅವರ ಸ್ಥಿತಿ ಎಂದು ಹೇಳಿದರು.

ಸಿದ್ದರಾಮಯ್ಯ ನೂರು ದಿನದಲ್ಲಿ ಏನು ಮಾಡಿದ್ದರು? ಸಿದ್ದರಾಮಯ್ಯ ಅನುಭವದ ಕೊರತೆಯಿಂದ ಮಾತನಾಡುತ್ತಿದ್ದಾರಾ, ಉದ್ದೇಶಪೂರ್ವಕವಾಗಿ ಮಾತನಾಡುತ್ತಿದ್ದಾರಾ ಗೊತ್ತಿಲ್ಲ. ಅವರ ಅವಧಿಯಲ್ಲಿ ಏನಾಗಿತ್ತು ಅನ್ನೋದನ್ನು ಚರ್ಚೆ ಮಾಡಲಿ. ಅವರ ಕಾಲದಲ್ಲಿ ಬರಗಾಲ ಅವರಿಸಿತ್ತು. ನಮ್ಮ ಕಾಲದಲ್ಲಿ ರಾಜ್ಯ ಸುಭೀಕ್ಷೆಯಿಂದ ಕೂಡಿದೆ. ವರ್ಗಾವಣೆ ದಂಧೆ ಆರೋಪದ ಬಗ್ಗೆ ಚರ್ಚೆಯಾಗಲಿ. ನಾನು ಇದುವರೆಗೂ ಒಂದು ವರ್ಗಾವಣೆ ಪತ್ರಕ್ಕೂ ಸಹಿ ಹಾಕಿಲ್ಲ ಎಂದು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X