Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಂಟಿಸಿ ಪ್ರತ್ಯೇಕ ಬಸ್ ಪಥ: ಇನ್ನೂ 15...

ಬಿಎಂಟಿಸಿ ಪ್ರತ್ಯೇಕ ಬಸ್ ಪಥ: ಇನ್ನೂ 15 ತಿಂಗಳು ವಿಳಂಬ

ವಾರ್ತಾಭಾರತಿವಾರ್ತಾಭಾರತಿ2 Nov 2019 11:35 PM IST
share
ಬಿಎಂಟಿಸಿ ಪ್ರತ್ಯೇಕ ಬಸ್ ಪಥ: ಇನ್ನೂ 15 ತಿಂಗಳು ವಿಳಂಬ

ಬೆಂಗಳೂರು, ನ.2: ನಗರದಲ್ಲಿ ಬಿಎಂಟಿಸಿ ಬಸ್‌ಗಳ ಸುಗಮ ಸಂಚಾರ ಮತ್ತು ಸಂಚಾರ ದಟ್ಟಣೆ ತಗ್ಗಿಸುವ ದೃಷ್ಟಿಯಿಂದ ಬಿಬಿಎಂಪಿ ಹಾಗೂ ಬಿಎಂಟಿಸಿ ರೂಪಿಸಿದ್ದ ‘ಪ್ರತ್ಯೇಕ ಬಸ್ ಪಥ’ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಕೆ.ಆರ್.ಪುರಂನ ಟಿನ್ ಫ್ಯಾಕ್ಟರಿಯಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ಪ್ರತ್ಯೇಕ ಬಸ್ ಕಾರಿಡಾರ್‌ನಲ್ಲಿ ಬಿಎಂಟಿಸಿ ಬಸ್‌ಗಳು ಈಗಾಗಲೇ ಓಡಾಡಬೇಕಿತ್ತು. ಆದರೆ, ಪ್ರತ್ಯೇಕ ಬಸ್ ಪಥದಲ್ಲಿ ಬಿಬಿಎಂಪಿ ಆಳವಡಿಸಿದ್ದ ಕಬ್ಬಿಣದ ತಡೆ ಕಂಬಗಳಿಗೆ ವಾಹನಗಳು ಢಿಕ್ಕಿ ಹೊಡೆಯುತ್ತಿರುವುದರಿಂದ ಪ್ರತ್ಯೇಕ ಬಸ್ ಪಥಕ್ಕೆ ಸಮಸ್ಯೆ ತಂದೊಡ್ಡಿದೆ.

ನಿರ್ಧಿಷ್ಟ ಗಡುವಿನಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ, ಪ್ರತ್ಯೇಕ ಬಸ್ ಪಥ ಯೋಜನೆಯನ್ನು ಇನ್ನೂ 15 ತಿಂಗಳ ಬಳಿಕ ಜಾರಿಗೆ ತರಲು ಬಿಬಿಎಂಪಿ ನಿರ್ಧರಿಸಿದೆ. ಪ್ರಸ್ತುತ 6 ಕಿ.ಮೀ ಉದ್ದದ ಪ್ರತ್ಯೇಕ ಪಥ ನಿರ್ಮಿಸಲಾಗಿದೆ. ಬಸ್‌ಗಳ ಜೊತೆಗೆ ಖಾಸಗಿ ವಾಹನಗಳು ಸಂಚರಿಸುತ್ತವೆ. ಅಲ್ಲದೆ, ಮಳೆ ಕಾರಣ ಮಾಕಿರ್ಂಗ್ ಮಾಡಲು ಆಗಿಲ್ಲ. ಹೀಗಾಗಿ ಬಸ್ ಪಥಕ್ಕಾಗಿ ಅಳವಡಿಸಬೇಕಿದ್ದ ಮಾರ್ಗದ ಕಂಬಗಳನ್ನು ಪೂರ್ಣ ಪ್ರಮಾಣದಲ್ಲಿ ಅಳವಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬಸ್ ಪಥ ಯೋಜನೆ ನಿಗದಿತ ಅವಧಿಯಲ್ಲಿ ಆರಂಭಿಸಲು ಹಿನ್ನಡೆಯಾಗಿದೆ.

ಬಿಬಿಎಂಪಿಗೆ 18 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ 20 ಸಾವಿರಕ್ಕೂ ಹೆಚ್ಚು ಪ್ರತ್ಯೇಕ ಮಾರ್ಗದ ಪ್ಲಾಸ್ಟಿಕ್ ಕಂಬಗಳ ಅಗತ್ಯವಿದೆ. ಸದ್ಯ ಬಿಬಿಎಂಪಿಗೆ ಮಾರ್ಗದ ಕಂಬಗಳು ಪೂರೈಕೆಯನ್ನು ಒಂದೇ ಒಂದು ಕಂಪೆನಿ ಉತ್ಪಾದಿಸುತ್ತಿದ್ದು, ಪರಿಕರಗಳ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕೇವಲ 2ಕಿ.ಮೀ.ಲೇನ್ ಮಾತ್ರ ನಿರ್ಮಾಣವಾಗಿದೆ. ಇದುವರೆಗೆ ನಿರ್ಮಾಣವಾಗಿರೋ ಪಥದಲ್ಲೇ ಪ್ರಾಯೋಗಿಕವಾಗಿ ಆರಂಭಿಸಿದ್ದು, ಆದಷ್ಟು ಬೇಗ ಬಸ್ ಪಥ ಜಾರಿಯಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು.

ಪ್ರತ್ಯೇಕ ಮಾರ್ಗ ವಿಳಂಬ

ಕೆ.ಆರ್.ಪುರ ಟಿನ್ ಫ್ಯಾಕ್ಟರಿಯಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗಿನ 18 ಕಿ.ಮೀ.ಗಳ ಪೈಕಿ 10ಕಿ.ಮೀ. ಪ್ರತ್ಯೇಕ ಪಥ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, ಬುಲ್ಲಾರ್ಡ್ ಅಳವಡಿಕೆ ವಿಳಂಬವಾಗುತ್ತಿದೆ. ಹೀಗಾಗಿ ನಿಗದಿತ ಅವಧಿಯಲ್ಲಿ 10 ಕಿ.ಮೀ ಪ್ರತ್ಯೇಕ ಪಥ ನಿರ್ಮಾಣ ಗುರಿ ತಲುಪಲು ಸಾಧ್ಯವಾಗಿಲ್ಲ’

-ಅನಿಲ್ ಕುಮಾರ್, ಬಿಬಿಎಂಪಿ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X