Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಟೈಮ್ಸ್ ಆಫ್ ಇಂಡಿಯಾ’ ಆರಂಭ

‘ಟೈಮ್ಸ್ ಆಫ್ ಇಂಡಿಯಾ’ ಆರಂಭ

ವಾರ್ತಾಭಾರತಿವಾರ್ತಾಭಾರತಿ2 Nov 2019 6:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

1838: ವಿಶ್ವಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣ ಹೊಂದಿರುವ ದಿನಪತ್ರಿಕೆ ‘ಟೈಮ್ಸ್ ಆಫ್ ಇಂಡಿಯಾ’ ಆರಂಭವಾಯಿತು. ಆ ಸಮಯದಲ್ಲಿ ದಿಲ್ಲಿಯಲ್ಲಿ ಬಹದ್ದೂರ್ ಷಾ ಜಾಫರ್ ಆಡಳಿತವಿತ್ತು. ‘ದ ಬಾಂಬೆ ಟೈಮ್ಸ್ ಆ್ಯಂಡ್ ಜರ್ನಲ್ ಆಫ್ ಕಾಮರ್ಸ್’ ಎಂಬ ಹೆಸರಿನಿಂದ ಆರಂಭಗೊಂಡ ಈ ಪತ್ರಿಕೆಯು ಪ್ರತೀ ಶನಿವಾರ ಮತ್ತು ಬುಧವಾರ ಮಾತ್ರ ಪ್ರಕಟಗೊಳ್ಳುತ್ತಿತ್ತು. ಅಂದು ಜೆ.ಇ. ಬ್ರೆನನ್ ಎಂಬವರು ಈ ಪತ್ರಿಕೆಯ ಮಾಲಕ ಹಾಗೂ ಸಂಪಾದಕರಾಗಿದ್ದರು.

1850ರಲ್ಲಿ ‘ಟೈಮ್ಸ್ ಆಫ್ ಇಂಡಿಯಾ’ ಎಂಬ ಹೆಸರು ಪಡೆದು ದಿನಪತ್ರಿಕೆಯಾಗಿ ರೂಪಾಂತರಗೊಂಡಿತು.

1493: ಖ್ಯಾತ ಶೋಧಕ ಕ್ರಿಸ್ಟೋಫರ್ ಕೊಲಂಬಸ್ ಡೊಮಿನಿಕಾ ದ್ವೀಪ ಪ್ರದೇಶವನ್ನು ಕಂಡುಹಿಡಿದನು.

1793: ಫ್ರೆಂಚ್ ನಾಟಕಗಾರ್ತಿ, ಪತ್ರಕರ್ತೆ, ಮಹಿಳಾವಾದಿ, ಕ್ರಾಂತಿಕಾರಿ ಒಲಿಂಪೆ ಡಿ ಗೌಗ್ಸ್ ಅವರನ್ನು ಗಿಲೋಟಿನ್ ಯಂತ್ರದಿಂದ ಹತ್ಯೆ ಮಾಡಲಾಯಿತು.

1867: ಫ್ರೆಂಚ್ ಮತ್ತು ಪೋಪ್‌ನ ಸೈನ್ಯವು ಸಂಯುಕ್ತವಾಗಿ ಇಟಲಿಯ ಜೋಸೆಫ್ ಗ್ಯಾರಿಬಾಲ್ಡಿ ನೇತೃತ್ವದ ಸೈನ್ಯವನ್ನು ಸೋಲಿಸಿತು.

1903: ಪನಾಮಾ ಕೊಲಂಬಿಯದಿಂದ ಸ್ವಾತಂತ್ರ್ಯ ಪಡೆಯಿತು.

1954: ಜರ್ಮನಿಯ ಇಬ್ಬರು ಭೌತ ವಿಜ್ಞಾನಿಗಳಾದ ವಾಲ್ಟರ್ ಬೋಥ್ ಹಾಗೂ ಮ್ಯಾಕ್ಸ್ ಬಾರ್ನ್ ಭೌತಶಾಸ್ತ್ರದ ನೊಬೆಲ್ ಹಂಚಿಕೊಂಡರು.

1970: ಮಾರ್ಕ್ಸ್‌ವಾದಿ ಸ್ಯಾಲ್ವಡಾರ್ ಅಲ್ಲೆಂಡ್ ಚಿಲಿ ಅಧ್ಯಕ್ಷರಾಗಿ ಆಯ್ಕೆಯಾದರು.

1984: ಇಂದಿರಾಗಾಂಧಿ ಹತ್ಯೆಯ ನಂತರ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕೇವಲ ಮೂರು ದಿನದಲ್ಲಿ 3,000 ಜನರು ಹತ್ಯೆಗೀಡಾದರು.

2014: ವಿಜ್ಞಾನಿಗಳ ಎಚ್ಚರಿಕೆಯ ಬಳಿಕ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಹವಾಗುಣ ಬದಲಾವಣೆಯ ಬಗ್ಗೆ ವಿಶ್ವವ್ಯಾಪಿ ಕ್ರಮಕ್ಕೆ ಕರೆಕೊಟ್ಟರು.

1901: ಭಾರತೀಯ ರಂಗಭೂಮಿ ಹಾಗೂ ಬಾಲಿವುಡ್‌ನ ಖ್ಯಾತ ನಟ ಪೃಥ್ವಿರಾಜ್ ಕಪೂರ್‌ಜನ್ಮದಿನ.

1933: ಖ್ಯಾತ ಅರ್ಥಶಾಸ್ತ್ರಜ್ಞ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಅಮರ್ತ್ಯ ಕುಮಾರ್ ಸೇನ್ ಜನ್ಮದಿನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X