Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತುಳುಕೂಟ ಕತರ್ ಸಂಸ್ಥೆಯಿಂದ 'ತುಳು...

ತುಳುಕೂಟ ಕತರ್ ಸಂಸ್ಥೆಯಿಂದ 'ತುಳು ಜಾತ್ರೆ'

ವಾರ್ತಾಭಾರತಿವಾರ್ತಾಭಾರತಿ3 Nov 2019 8:27 PM IST
share
ತುಳುಕೂಟ ಕತರ್ ಸಂಸ್ಥೆಯಿಂದ ತುಳು ಜಾತ್ರೆ

ಕತರ್: ತುಳುನಾಡಿನ ಸಾಂಪ್ರದಾಯಿಕ ಆಹಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ತುಳುಕೂಟ ಕತರ್ ಸಂಸ್ಥೆ ವತಿಯಿಂದ 'ತುಳು ಜಾತ್ರೆ' ಎಂಬ ವಿಭಿನ್ನ ಕಾರ್ಯಕ್ರಮ ಕತರ್ ನ ಓಲ್ಡ್ ಇಂಡಿಯಾ ಐಡಿಯಲ್ ಶಾಲೆಯ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.

ತುಳುಕೂಟದ ಕಾರ್ಯದರ್ಶಿ ಹಾಗು ಸಮಾರಂಭದ ಮಾಸ್ಟರ್ ನವೀನ್ ಶೆಟ್ಟಿ ಇರುವೈಲ್ ಕಾರ್ಯಕ್ರಮದ ಬಗ್ಗೆ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ತುಳುಕೂಟ ಅಧ್ಯಕ್ಷೆ ಚೈತಾಲಿ ಉದಯ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ ನಂತರ ಸ್ವಾಗತಿಸಿದರು.

ಜಾತ್ರೆಯ ಪ್ರಾರಂಭದಲ್ಲೇ ಕತರ್ ನ ಮೂಲೆ ಮೂಲೆಗಳಿಂದ ತಂಡೋಪ ತಂಡವಾಗಿ ಜನರು ಆಗಮಿಸಿ ಜಾತ್ರೆಯ ಅಲಂಕಾರವನ್ನು  ಮನಗಂಡು, ತುಂಬಿದ ಆಹಾರದ ಸ್ಟಾಲ್ ಗಳಲ್ಲಿ  ಮನೆಯಲ್ಲಿ ಬೇಯಿಸಿದ ತುಳುನಾಡಿನ ರುಚಿಕರವಾದ ಆಹಾರವನ್ನು ಸವಿದು, ತುಳುನಾಡ ಮಣ್ಣಿನ ಆಟೋಟ ಪಂದ್ಯಗಳಲ್ಲಿ ಪಾಲ್ಗೊಂಡು ಮತ್ತು ತುಳು ಗೀತೆಗೆ ಕುಣಿದು ಕುಪ್ಪಳಿಸಿದರು.

ಗೂಡು ಅಂಗಡಿ, ಚರ್ಮುರಿ ಸ್ಟಾಲ್, ವಿವಿಧ ಆಹಾರದ ಕ್ಯಾಂಟೀನ್ ಗಳು, ಮ್ಯಾಡ್ ಜಾಹೀರಾತುಗಳಲ್ಲಿನ ಸ್ಪರ್ಧೆಗಳು, ಮೊನೊ ನಟನೆ ಮತ್ತು ತ್ವರಿತ ಬಹುಮಾನಗಳೊಂದಿಗೆ ಮೋಜಿನ ಆಟಗಳಾದ ತಾರಾಯ್ದ ಕಟ್ಟಾ ಮತ್ತು ಕೋಳಿ ಅಂಕ ವಿಶೇಷ ಆಕರ್ಷಣೆಗಳಾಗಿದ್ದವು. ಎಲ್ಲಾ ಸಮುದಾಯದ ಮುಖಂಡರು, ತುಳುಕೂಟದ ಆಡಳಿತ ಸಮಿತಿ ಹಾಗೂ ಸ್ವಯಂ ಸೇವಕರು ಒಗ್ಗೂಡಿ, ಸಾಂಪ್ರದಾಯಿಕ ಆಟಗಳು, ಆಹಾರ ಮತ್ತು ಸಂಸ್ಕೃತಿಯ ಅಂಶಗಳನ್ನು ಅಚ್ಚುಕಟ್ಟಾಗಿ ಆಚರಣೆಗೆ ತರಲು ಪ್ರಮುಖ ರೀತಿಯಲ್ಲಿ ಕೊಡುಗೆ ನೀಡಿದರು.

ಅಡ್ವಾನ್ಸ್ ಟೆಕ್ನಿಕಲ್ ಸರ್ವೀಸಸ್ ಕತರ್ (ಎಟಿಎಸ್) ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದರು. ಜಾತ್ರೆಗೆ ಬೆಂಬಲ ಪ್ರಾಯೋಜಕರಾಗಿ ಅಸ್ಮತ್ ಅಲಿ ಮತ್ತು ಕೈರಾಲಿ ರೆಸ್ಟೋರೆಂಟ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಭಾರತ ಮಾತ್ರವಲ್ಲದೆ ವಿವಿಧ ದೇಶಗಳ ಜನರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X