Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚುತ್ತಿರುವ ವಾಯುಮಾಲಿನ್ಯವು...

ಹೆಚ್ಚುತ್ತಿರುವ ವಾಯುಮಾಲಿನ್ಯವು ಹಿಂಸಾತ್ಮಕ ವರ್ತನೆಯನ್ನು ಪ್ರಚೋದಿಸುತ್ತಿದೆ: ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ3 Nov 2019 9:15 PM IST
share
ಹೆಚ್ಚುತ್ತಿರುವ ವಾಯುಮಾಲಿನ್ಯವು ಹಿಂಸಾತ್ಮಕ ವರ್ತನೆಯನ್ನು ಪ್ರಚೋದಿಸುತ್ತಿದೆ: ವಿಜ್ಞಾನಿಗಳು

ಹೊಸದಿಲ್ಲಿ,ನ.3: ಹೆಚ್ಚಿನ ವಾಯಮಾಲಿನ್ಯವು ಜನರ ಜೀವಗಳನ್ನು ವಿವಿಧ ರೀತಿಗಳಲ್ಲಿ ಅಪಾಯಕ್ಕೊಡ್ಡುತ್ತಿರಬಹುದು. ಅದು ಧೂಮ್ರಪಾನಕ್ಕಿಂತ ಹೆಚ್ಚಿನ ಸಾವುಗಳನ್ನುಂಟು ಮಾಡುತ್ತದೆ ಎನ್ನುವುದು ಈಗಾಗಲೇ ತಿಳಿದಿರುವ ವಿಷಯವಾಗಿದೆ. ಆದರೆ,ವಾಯುವಿನಲ್ಲಿಯ ಪಾರ್ಟಿಕ್ಯುಲೇಟ್‌ಗಳು ಅಥವಾ ಇಂಗಾಲದ ಸೂಕ್ಷ್ಮಕಣಗಳು ಮತ್ತು ಒರೆನ್ ಪ್ರಮಾಣವು ಪ್ರಚಲಿತ ಸುರಕ್ಷತಾ ಮಟ್ಟವನ್ನು ಮೀರಿದಾಗ ವ್ಯಕ್ತಿಯಲ್ಲಿ ಆಕ್ರಮಣಕಾರಿ ಮತ್ತು ಹಿಂಸಾತ್ಮಕ ವರ್ತನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ತಾಪಮಾನವು ಕಡಿಮೆಯಿದ್ದಾಗ ಈ ಪರಿಣಾಮ ಇನ್ನಷ್ಟು ಘೋರವಾಗಿರುತ್ತದೆ ಎಂದು ಅಮೆರಿಕದ ಕೊಲರಾಡೊ ಸ್ಟೇಟ್ ವಿವಿಯ ಸಂಶೋಧಕರ ತಂಡವೊಂದು ಬೆಳಕಿಗೆ ತಂದಿದೆ.

ಸಂಶೋಧಕರು ಅಮೆರಿಕದಲ್ಲಿ ಎಂಟು ವರ್ಷಗಳ ವಾಯು ಗುಣಮಟ್ಟ ಅಧ್ಯಯನವನ್ನು ಎಫ್‌ಬಿಐನ ಅಪರಾಧ ಅಂಕಿಅಂಶಗಳೊಂದಿಗೆ ಹೋಲಿಸುವ ಮೂಲಕ ಮಾಲಿನ್ಯಕಾರಕಗಳ ಸಾಂದ್ರತೆಗೂ ಆಕ್ರಮಣಕಾರಿ ಮತ್ತು ಹಿಂಸಾತ್ಮಕ ವರ್ತನೆಗೂ ಸಂಬಂಧವಿದೆ ಎನ್ನುವುದನ್ನು ಕಂಡುಕೊಂಡಿದ್ದಾರೆ.

ಪಾರ್ಟಿಕ್ಯುಲೇಟ್‌ಗಳಿಗೆ ದೈನಂದಿನ ಒಡ್ಡಿಕೊಳ್ಳುವಿಕೆಯಲ್ಲಿ ಪ್ರತಿ ಘನ ಮೀಟರ್‌ಗೆ 10 ಮೈಕ್ರೋಗ್ರಾಮ್‌ಗಳಷ್ಟು ಏರಿಕೆಯು ಹಿಂಸಾತ್ಮಕ ಅಪರಾಧಗಳಲ್ಲಿ ಶೇ.1.4 ಏರಿಕೆಯೊಂದಿಗೆ ಸಂಬಂಧವನ್ನು ಹೊಂದಿದೆ ಮತ್ತು ಓರೆನ್‌ಗೆ ಒಡ್ಡಿಕೊಳ್ಳ್ಳುವಿಕೆಯಲ್ಲಿ ಪ್ರತಿ ಮಿಲಿಯನ್‌ಗೆ 0.01 ಏರಿಕೆಯು ಹಲ್ಲೆಗಳಲ್ಲಿ ಶೇ.1.15 ಏರಿಕೆಯೊಂದಿಗೆ ಗುರುತಿಸಿಕೊಂಡಿದೆ ಎಂದು ಸಂಶೋಧಕರು ವರದಿಯಲ್ಲಿ ತಿಳಿಸಿದ್ದಾರೆ. ಪಾರ್ಟಿಕ್ಯುಲೇಟ್ ಮಟ್ಟಗಳಲ್ಲಿ ಶೇ.10ರಷ್ಟು ಇಳಿಕೆಯು ಪ್ರತಿ ವರ್ಷ ಅಪರಾಧ ವೆಚ್ಚಗಳಲ್ಲಿ 1.4 ಶತಕೋಟಿ ಬಿಲಿಯನ್ ಡಾಲರಗಳನ್ನು ಉಳಿಸಬಹುದಾಗಿದೆ ಎಂದು ಸಂಶೋಧಕರು ಲೆಕ್ಕ ಹಾಕಿದ್ದಾರೆ.

ವಾಯುಮಾಲಿನ್ಯ ಮತ್ತು ಅಪರಾಧಗಳ ನಡುವಿನ ಸಂಬಂಧಕ್ಕೆ ಜನರು ಹೆಚ್ಚಿನ ಮಟ್ಟದ ವಾಯುಮಾಲಿನ್ಯಕ್ಕೆ ತೆರೆದುಕೊಂಡಾಗ ಒತ್ತಡದ ಹಾರ್ಮೋನ್ ಕಾರ್ಟಿಸಾಲ್‌ನ ಉತ್ಪತ್ತಿಯಲ್ಲಿ ಏರಿಕೆಯು ಕಾರಣವಾಗಿರಬಹುದೆಂದು ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನ ಸಂಶೋಧಕರು ಕಳೆದ ವರ್ಷ ಅಭಿಪ್ರಾಯ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X