Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಗಂಭೀರ ಸ್ಥಿತಿಗೆ ಇಳಿಕೆಯಾದ...

ದಿಲ್ಲಿಯಲ್ಲಿ ಗಂಭೀರ ಸ್ಥಿತಿಗೆ ಇಳಿಕೆಯಾದ ವಾಯು ಗುಣಮಟ್ಟ

ವಾರ್ತಾಭಾರತಿವಾರ್ತಾಭಾರತಿ3 Nov 2019 5:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಿಲ್ಲಿಯಲ್ಲಿ ಗಂಭೀರ ಸ್ಥಿತಿಗೆ ಇಳಿಕೆಯಾದ ವಾಯು ಗುಣಮಟ್ಟ

ಹೊಸದಿಲ್ಲಿ, ನ. 4: ನಗರದ ವಿವಿಧ ಭಾಗಗಳಲ್ಲಿ ರವಿವಾರ ಬೆಳಗ್ಗೆ ಹೊಗೆಯ ದಪ್ಪದ ಪದರು ಆವರಿಸಿರುವುದರಿಂದ ದೃಗ್ಗೋಚರ ಗಮನಾರ್ಹ ಇಳಿಕೆಯಾಗಿದೆ ಹಾಗೂ ಹೊಸದಿಲ್ಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ನೋಯ್ಡೆದಲ್ಲಿ ಶಾಲೆಗಳಿಗೆ ಎರಡು ದಿನಗಳ ರಜೆ ಘೋಷಿಸಿದೆ.

ಈ ಋತುವಿನಲ್ಲಿ ಗಮನಾರ್ಹವಾಗಿ ವಾಯು ಗುಣಮಟ್ಟ ಸೂಚ್ಯಂಕ ಮುಂಜಾನೆ ಲಘು ಹನಿ ಮಳೆಯ ಹೊರತಾಗಿಯೂ ಬೆಳಗ್ಗೆ 10 ಗಂಟೆಗೆ 625ಕ್ಕೆ ತಲುಪಿತ್ತು.

ವಾಯು ಗುಣಮಟ್ಟ ಸೂಚ್ಯಂಕವನ್ನು 0-50ರ ನಡುವೆ ಉತ್ತಮ, 51-100 ತೃಪ್ತಿಕರ, 101-200 ಮಧ್ಯಮ, 201-300 ಕಳಪೆ, 301-400 ಅತಿ ಕಳಪೆ ಹಾಗೂ 401-500 ಗಂಭೀರ ಎಂದು ಪರಿಗಣಿಸಲಾಗುತ್ತದೆ. ವಾಯು ಗುಣಮಟ್ಟ ಸೂಚ್ಯಂಕ 500ಕ್ಕಿಂತ ಮೇಲೆ ದಾಖಲಾಗಿದ್ದರೆ ಗಂಭೀರ ಹಾಗೂ ತುರ್ತು ವರ್ಗದಲ್ಲಿ ಪರಿಗಣಿಸಲಾಗುತ್ತದೆ.

ವಾಯು ಗುಣಮಟ್ಟ ಸೂಚ್ಯಂಕ ದಿರ್ಫುರ್‌ನಲ್ಲಿ 509, ದಿಲ್ಲಿ ವಿಶ್ವವಿದ್ಯಾನಿಲಯ ಪ್ರದೇಶದಲ್ಲಿ 591, ಚಾಂದಿನಿ ಚೌಕ ಪ್ರದೇಶದಲ್ಲಿ 432 ಹಾಗೂ ಲೋಧಿ ರೋಡ್‌ನಲ್ಲಿ 537 ದಾಖಲಾಗಿದೆ.

ಹೊಸದಿಲ್ಲಿ ಹೊರತುಪಡಿಸಿ ಉತ್ತರಪ್ರದೇಶದ ಗಾಝಿಯಾಬಾದ್ ಹಾಗೂ ನೋಯ್ಡ ಕೂಡ ಗಂಭೀರ ವಾಯು ಮಾಲಿನ್ಯಕ್ಕೆ ತುತ್ತಾಗಿದೆ. ಈ ಎರಡೂ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಾಂಕ 600 ದಾಟಿದೆ.

32 ವಿಮಾನಗಳ ಪಥ ಬದಲಾವಣೆ

 ದಟ್ಟ ಹೊಗೆ ಆವರಿಸಿಕೊಂಡಿರುವುದರಿಂದ ಕಡಿಮೆ ದೃಗ್ಗೋಚರದ ಕಾರಣಕ್ಕೆ ರವಿವಾರ ಬೆಳಗ್ಗೆ ದಿಲ್ಲಿ ವಿಮಾನ ನಿಲ್ದಾಣದಿಂದ 32 ವಿಮಾನಗಳ ಪಥ ಬದಲಾಯಿಸಲಾಯಿತು.

ದಟ್ಟ ಹೊಗೆಯಿಂದ ವಿಮಾನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ವಿಮಾನಗಳ ಸಂಚಾರದ ಬದಲಾದ ಸಮಯ ತಿಳಿಯಲು ವಿಮಾನ ನಿಲ್ದಾಣ ಸಂಪರ್ಕಿಸುವಂತೆ ದಿಲ್ಲಿ ವಿಮಾನ ನಿಲ್ದಾಣದ ನಿರ್ವಾಹಕರು ಟ್ವೀಟ್ ಮಾಡಿದ್ದರು.

‘‘ಪ್ರತಿಕೂಲ ಹವಾಮಾನದಿಂದ ಟಿ3 ವಿಮಾನ ನಿಲ್ದಾಣ (ದಿಲ್ಲಿ)ದಿಂದ ಬೆಳಗ್ಗೆ 9 ಗಂಟೆಯಿಂದ ವಿಮಾನ ಹಾರಾಟಕ್ಕೆ ಅಡ್ಡಿ ಉಂಟಾಯಿತು. 12 ವಿಮಾನಗಳನ್ನು ಜೈಪುರ, ಅಮೃತರಸರ ಹಾಗೂ ಲಕ್ನೋಗೆ ಪಥ ಬದಲಾಯಿಸಲಾಯಿತು’’ ಎಂದು ಏರ್ ಇಂಡಿಯಾದ ವಕ್ತಾರ ಹೇಳಿದ್ದಾರೆ.

ಪರಿಹಾರ ನೀಡಲು ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X