Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯದ ಗೆಲುವಿಗೆ ಅಡ್ಡಿಯಾದ...

ಆಸ್ಟ್ರೇಲಿಯದ ಗೆಲುವಿಗೆ ಅಡ್ಡಿಯಾದ ಮಳೆರಾಯ

ಮೊದಲ ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ3 Nov 2019 11:56 PM IST
share
ಆಸ್ಟ್ರೇಲಿಯದ ಗೆಲುವಿಗೆ ಅಡ್ಡಿಯಾದ ಮಳೆರಾಯ

ಸಿಡ್ನಿ, ನ.3: ಪಾಕಿಸ್ತಾನ ವಿರುದ್ಧ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದ್ದ ಆಸ್ಟ್ರೇಲಿಯಕ್ಕೆ ಮಳೆರಾಯ ಅಡ್ಡಿಪಡಿಸಿದೆ. ಪಾಕಿಸ್ತಾನ ಸಂಭಾವ್ಯ ಸೋಲಿನ ಭೀತಿಯಿಂದ ಪಾರಾಗಿದೆ.

ಸಿಡ್ನಿ ಕ್ರಿಕೆಟ್ ಮೈದಾನ(ಎಸ್‌ಸಿಜಿ)ದಲ್ಲಿ ರವಿವಾರ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ 15 ಓವರ್‌ಗಳಿಗೆ ಕಡಿತವಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪ್ರವಾಸಿ ಪಾಕ್ ತಂಡ 5 ವಿಕೆಟ್‌ಗಳ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು. ಆಸ್ಟ್ರೇಲಿಯ ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ ಗೆಲ್ಲಲು 119 ರನ್ ಪರಿಷ್ಕೃತ ಗುರಿ ಪಡೆಯಿತು.

ದಟ್ಟ ಮೋಡ ಕವಿದ ವಾತಾವರಣದಲ್ಲಿ ಫಿಂಚ್ 37 ರನ್ (16 ಎಸೆತ, 5 ಬೌಂಡರಿ,2 ಸಿಕ್ಸರ್)ಗಳಿಸಿ ಗುಡುಗಿದರು. ಕಳೆದ ಮೂರು ಇನಿಂಗ್ಸ್ ಗಳಲ್ಲಿ ಔಟಾಗದೆ ಉಳಿದಿದ್ದ ಡೇವಿಡ್ ವಾರ್ನರ್(ಔಟಾಗದೆ 2)ಮತ್ತೊಂದು ತುದಿಯಲ್ಲಿ ಫಿಂಚ್ ಅಬ್ಬರದ ಬ್ಯಾಟಿಂಗ್‌ಗೆ ಸಾಕ್ಷಿಯಾದರು.

ಮತ್ತೊಮ್ಮೆ ಭಾರೀ ಮಳೆ ಸುರಿದಾಗ ಆಸ್ಟ್ರೇಲಿಯ 3.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 41 ರನ್ ಗಳಿಸಿತ್ತು. ಮಳೆ ಮುಂದುವರಿದ ಕಾರಣ ಪಂದ್ಯವನ್ನು ರದ್ದುಪಡಿಸಲಾಗಿದ್ದು, ಮೊದಲ ಪಂದ್ಯ ಫಲಿತಾಂಶರಹಿತವಾಗಿ ಅಂತ್ಯವಾಯಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕ್ ಪರ ವಿಶ್ವ ಅಗ್ರ ರ್ಯಾಂಕಿನ ಆಟಗಾರ ಬಾಬರ್ ಔಟಾಗದೆ 59 ರನ್ ಗಳಿಸಿದರು. 11ನೇ ಅರ್ಧಶತಕ ಸಿಡಿಸಿದ 25ರ ಹರೆಯದ ಬಾಬರ್ 38 ಎಸೆತಗಳ ಇನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಆರಂಭಿಕ ಆಟಗಾರ ಫಕಾರ್ ಝಮಾನ್(0) ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು.

ಹಾರಿಸ್ ಸೊಹೈಲ್ ಅಂಪೈರ್ ಕಳಪೆ ತೀರ್ಪಿಗೆ ಔಟಾದಾಗ ಪಾಕ್ 10 ರನ್‌ಗೆ 2 ವಿಕೆಟ್ ಕಳೆದುಕೊಂಡಿತ್ತು. ಆಗ ಬಾಬರ್ ಆಝಂ ಹಾಗೂ ಮುಹಮ್ಮದ್ ರಿಝ್ವನ್ ಮೂರನೇ ವಿಕೆಟ್‌ಗೆ 60 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಲು ಯತ್ನಿಸಿದರು. ಈ ಜೋಡಿಯನ್ನು ಸ್ಪಿನ್ನರ್ ಆಸ್ಟ್ಟೊನ್ ಅಗರ್ ಬೇರ್ಪಡಿಸಿದರು.

ಸರಣಿಯ ಎರಡನೇ ಪಂದ್ಯ ಕ್ಯಾನ್‌ಬೆರ್ರಾದಲ್ಲಿ ಮಂಗಳವಾರ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X