Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 16ರಿಂದ ಬಾಬಾ ರಾಮದೇವ್ ಯೋಗ...

ಉಡುಪಿ: 16ರಿಂದ ಬಾಬಾ ರಾಮದೇವ್ ಯೋಗ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 Nov 2019 8:27 PM IST
share

ಉಡುಪಿ, ನ.4: ಪರ್ಯಾಯ ಪಲಿಮಾರು ಮಠವು, ಹರಿದ್ವಾರದ ಪತಂಜಲಿ ಯೋಗ ಪೀಠ (ಟ್ರಸ್ಟ್) ಸಹಯೋಗದೊಂದಿಗೆ ವಿಶ್ವವಿಖ್ಯಾತ ಯೋಗ ಗುರು ಬಾಬಾ ರಾಮದೇವ್ ಮಹಾರಾಜರ ಬೃಹತ್ ಯೋಗ ಶಿಬಿರ ವೊಂದನ್ನು ನ.16ರಿಂದ 20ರವರೆಗೆ ಒಟ್ಟು ಐದು ದಿನಗಳ ಕಾಲ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಆಯೋಜಿಸಿದೆ ಎಂದು ಪತಂಜಲಿ ಯೋಗ ಟ್ರಸ್ಟ್‌ನ ರಾಜ್ಯ ಪ್ರಭಾರಿ ಭವರ್‌ಲಾಲ್ ಆರ್ಯ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಶಿಬಿರದ ವಿವರಗಳನ್ನು ನೀಡಿ ಮಾತನಾಡಿದ ಆರ್ಯ, ಐದು ದಿನಗಳ ಕಾಲವೂ ಪ್ರತಿದಿನ ಮುಂಜಾನೆ 5 ರಿಂದ 7:30ರವರೆಗೆ ಸ್ವತಹ ಯೋಗಋಷಿ ರಾಮಲಾಲ್‌ರ ಉಪಸ್ಥಿತಿ ಯಲ್ಲೇ ಯೋಗ ಶಿಬಿರ ನಡೆಯಲಿದೆ ಎಂದು ತಿಳಿಸಿದರು.

ಬಾಬಾ ರಾಮದೇವ್‌ರಿಂದ ಸ್ಥಾಪನೆಯಾದ ಹರಿದ್ವಾರದ ಪತಂಜಲಿ ಯೋಗ ಪೀಠ, ಅಂತಾರಾಷ್ಟ್ರೀಯ ಮಟ್ಟದ ಸಾಮಾಜಿಕ ಹಾಗೂ ಆಧ್ಯಾತ್ಮಿಕ ಸಂಸ್ಥೆಯಾ ಗಿದ್ದು, ಇದರ ಮೂಲಕ ಬಾಬಾ ಯೋಗವನ್ನು ವಿಶ್ವದಾದ್ಯಂತ ಪರಿಚಯಿಸು ತಿದ್ದಾರೆ. ಈವರೆಗೆ ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಯೋಗವನ್ನು ಇವರಿಂದ ಕಲಿತಿದ್ದಾರೆ ಎಂದರು.

ಉಡುಪಿಯಲ್ಲಿ ಐದು ದಿನಗಳ ಯೋಗ ಶಿಬಿರ ನಡೆಯುವುದಕ್ಕೆ ಪೂರ್ವಭಾವಿಯಾಗಿ ಕರ್ನಾಟಕದ ಪತಂಜಲಿ ಯೋಗ ಸಮಿತಿಯ ಎಲ್ಲಾ ಜಿಲ್ಲೆಗಳ 300 ಮಂದಿ ಯೋಗ ಶಿಕ್ಷಕರು ಉಡುಪಿಗೆ ಆಗಮಿಸಲಿದ್ದು, ಇವರಲ್ಲಿ 50 ಮಂದಿ ಉಡುಪಿ, ಕಾರ್ಕಳ, ಬೈಂದೂರುಗಳಿಗೆ ತೆರಳಿ ಅಲ್ಲಿ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಶಿಬಿರದ ಕುರಿತು ಮಾಹಿತಿ ಹಾಗೂ ಯೋಗ ಶಿಕ್ಷಣವನ್ನು ನೀಡುತಿದ್ದಾರೆ ಎಂದರು.

ಐದು ದಿನಗಳ ಯೋಗ ಶಿಬಿರದಲ್ಲಿ ಬಾಬಾ ರಾಮದೇವ್ ಉಪಸ್ಥಿತಿಯಲ್ಲಿ ಯೋಗಾಭ್ಯಾಸ ನಡೆಯಲಿದ್ದು, ಯೋಗ ಶಿಕ್ಷಕರು ಶಿಬಿರಾರ್ಥಿಗಳಿಗೆ ಕನ್ನಡದಲ್ಲಿ ಯೋಗ ಭಂಗಿಗಳ ಮಾರ್ಗದರ್ಶನ, ಮಾಹಿತಿ ನೀಡಲಿದ್ದಾರೆ ಎಂದರು.

ಉಡುಪಿಯಲ್ಲಿ ಯೋಗಕೇಂದ್ರ: ಮುಂದೆ ಉಡುಪಿಯಲ್ಲಿ ಪತಂಜಲಿ ನಿರಂತರ ಉಚಿತ ಯೋಗ ಕೇಂದ್ರವನ್ನು ಸ್ಥಾಪಿಸಿ ಅದರ ಮೂಲಕ ಯೋಗಮಯ ಉಡುಪಿ ಅಭಿಯಾನದ ಅಡಿಯಲ್ಲಿ ವಿರಾಟ್ ಉಚಿತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿವಾರಣಾ ಶಿಬಿರಗಳನ್ನು ನಗರಗಳ ವಾರ್ಡ್ ಮಟ್ಟ ಹಾಗೂ ಗ್ರಾಮ ಮಟ್ಟದಲ್ಲಿ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪರ್ಯಾಯ ಪಲಿಮಾರು ಮಠದ ಪ್ರತಿನಿಧಿ ಪ್ರಹ್ಲಾದ ಆಚಾರ್ಯ, ಬಾಲಾಜಿ ರಾಘವೇಂದ್ರ ಆಚಾರ್ಯ, ಶಿಬಿರ ಪ್ರಚಾರಕ ಡಾ.ತನ್ಮಯ್ ಗೋಸ್ವಾಮಿ, ಪತಂಜಲಿ ಯೋಗ ಪೀಠದ ರಾಜ್ಯ ಪ್ರತಿನಿಧಿಗಳಾದ ಸುಜಾತ ಮಾರ್ಲ, ಶಿವರಾಮ ಶೆಟ್ಟಿ, ಕಿರಣ್‌ಕುಮಾರ್, ಅಜಿತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X