Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣದಿಂದ ಸಮಾಜದ ಸಬಲೀಕರಣ ಸಾಧ್ಯ :...

ಶಿಕ್ಷಣದಿಂದ ಸಮಾಜದ ಸಬಲೀಕರಣ ಸಾಧ್ಯ : ಶೈಖುನಾ ಆಲಿ ಕುಟ್ಟಿ ಉಸ್ತಾದ್

ಒಡಿಸ್ಸಾ : ಜಾಗತಿಕ ಸುನ್ನಿ ಉಲಮಾ ಕಾನ್ಫರೆನ್ಸ್ , ಶೈಕ್ಷಣಿಕ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ4 Nov 2019 10:49 PM IST
share
ಶಿಕ್ಷಣದಿಂದ ಸಮಾಜದ ಸಬಲೀಕರಣ ಸಾಧ್ಯ : ಶೈಖುನಾ ಆಲಿ ಕುಟ್ಟಿ ಉಸ್ತಾದ್

ಒಡಿಸ್ಸಾ : ಸಮುದಾಯದ ಸಬಲೀಕರಣಕ್ಕಾಗ ಸುಶಿಕ್ಷಿತ ಸಮಾಜ ಕಟ್ಟುವುದು ಅಗತ್ಯ ಅದಕ್ಕಾಗಿ, ಧರ್ಮದ ಪರಂಪರಾಗತ ಸುನ್ನೀ ತತ್ವಾದರ್ಶದಡಿ ನಾವು ಒಗ್ಗೂಡಿ ಕಾರ್ಯಪ್ರವೃತರಾಗಬೇಕು  ಎಂದು  ವಿದ್ವಾಂಸ, ಉಲಮಾ ಸಂಘಟನೆ 'ಸಮಸ್ತ' ದ ಪ್ರಧಾನ ಕಾರ್ಯದರ್ಶಿ  ಶೈಖುನಾ ಆಲಿ ಕುಟ್ಟಿ ಉಸ್ತಾದ್ ಹೇಳಿದರು.

ಅವರು  ಒಡಿಸ್ಸಾದ ಭರ್ದಕ್ ನಲ್ಲಿ ಮುಫ್ತಿ ಅಹ್ಝಮ್  ಸಯ್ಯದ್ ಅಬ್ದುಲ್ ಖುದ್ದ್ ಸ್ (ರ ಅ) ರವರ 25ನೇ ಉರೂಸ್  ಪ್ರಯುಕ್ತ ನಡೆದ ಅಂತರಾಷ್ಟ್ರೀಯ ಸುನ್ನೀ ಕಾನ್ಫರೆನ್ಸ್ ಮತ್ತು ಶೈಕ್ಷಣಿಕ ಸಮಾವೇಶವನ್ನು ಉದ್ದೇಶಿಸಿ  ಮಾತನಾಡುತ್ತಿದ್ದರು.

ಪ್ರಸಿದ್ಧ ಜಾಗತಿಕ ಉಲಮಾ ನಾಯಕರು ಭಾಗವಹಿಸಿದ್ದ ಈ ಸಮಾವೇಶದಲ್ಲಿ ಒಡಿಸ್ಸಾ ಮುಫ್ತಿ ಸಯ್ಯದ್ ಆಲೆ ರಸೂಲ್,  ಖಮರೇ ಮಿಲ್ಲತ್ ಉಮರ್ ರಝ ಖಾನ್ ಬರೇಲ್ವಿ, ತಸಲೀಂ ರಝ ಖಾನ್ ಬರೇಲ್ವಿ, ಅಬ್ದುಲ್ ಸತ್ತಾರ್ ಹಮ್ ದಾನಿ ಗುಜರಾತ್, ಮುಫ್ತಿ ಅಮಲಿಕು ಝ್ಅಫೇರ್ ಬಿಹಾರ್, ಡಾ. ಅನ್ವರ್ ಅಹ್ಮದ್ ಬಗ್ದಾದಿ, ಹಜ್ರತ್ ಅಲ್ಲಾಮಾ ಸಗೀರ್ ಅಹ್ಮದ್ ಜೋಗಾನ್ಪೂರಿ, ವಿದೇಶದಿಂದ ಸಯ್ಯದ್  ಅಹಮದ್ ಮಮ್ದೂಹ್ ಅಲ್ ಮುವಕ್ಕಿರ್ ಮಿಸ್ರ್ ಈಜಿಫ್ತ್, ಅಲಿ ಮಹಮೂದುಲ್ ಅರಬಿ ಅಸ್ಸರೀಫ್ ಬಾಗ್ದಾದ್,  ಡಾ.ಜಾಹ್ಫರ್ ಹುಸೈನಿ ಮದೀನಾ ಶರೀಫ್, ಡಾ.ಫೈದ್ ಸೈದ್ ಹುಸೈನಿ ಲಂಡನ್, ಮಹಮೂದ್ ಫರಗುಲ್ ಖಾದ್ರಿ ಲಂಡನ್, ಕರ್ನಾಟಕದಿಂದ ಸಮಸ್ತ ವಿದ್ಯಾಭ್ಯಾಸ ಬೋರ್ಡ್  ಸದಸ್ಯ ರಾದ ಅಬ್ದುಲ್ ರಶೀದ್ ಹಾಜಿ ಪರ್ಲಡ್ಕ, ಅಬ್ದುಲ್ ರೆಹಮಾನ್ ದಾಹಿ ಬೆಂಗಳೂರು ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X