Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಸಿ ಹಸುವಿನ ಹಾಲಿನಲ್ಲಿ ಚಿನ್ನ ಇದೆ ಎಂದ...

ದೇಸಿ ಹಸುವಿನ ಹಾಲಿನಲ್ಲಿ ಚಿನ್ನ ಇದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ!

ಬುದ್ಧಿಜೀವಿಗಳು ನಾಯಿ ಮಾಂಸವನ್ನೂ ತಿನ್ನಬೇಕು ಎಂದ ದಿಲೀಪ್ ಘೋಷ್

ವಾರ್ತಾಭಾರತಿವಾರ್ತಾಭಾರತಿ5 Nov 2019 1:34 PM IST
share
ದೇಸಿ ಹಸುವಿನ ಹಾಲಿನಲ್ಲಿ ಚಿನ್ನ ಇದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ!

ಕೊಲ್ಕತ್ತಾ, ನ.5: "ಗೋಮಾಂಸ ತಿನ್ನುವ  ಬುದ್ಧಿಜೀವಿಗಳು ನಾಯಿಯ ಮಾಂಸವನ್ನೂ ತಿನ್ನಬೇಕು'' ಎಂದು  ಹೇಳುವ ಮೂಲಕ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಬುರ್ದ್ವಾನ್ ನಗರದಲ್ಲಿ ಗೋಪ ಅಷ್ಟಮಿ ಕಾರ್ಯಕ್ರಮದ ಸಂದರ್ಭ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಘೋಷ್, ಬುದ್ಧಿಜೀವಿಗಳ ವಿರುದ್ಧ ಕಿಡಿ ಕಾರುತ್ತಾ, "ಕೆಲ ಬುದ್ಧಿಜೀವಿಗಳು ರಸ್ತೆಗಳಲ್ಲಿ ಗೋಮಾಂಸ ತಿನ್ನುತ್ತಾರೆ, ಕೇವಲ ದನದ ಮಾಂಸವೇಕೆ, ನಾಯಿಯ ಮಾಂಸವನ್ನೂ ತಿನ್ನಿ ಎಂದು ಅವರಿಗೆ ಹೇಳಬಯಸುತ್ತೇನೆ. ಯಾವ ಪ್ರಾಣಿಯನ್ನು ತಿಂದರೂ ಅವರ ಆರೋಗ್ಯ ಚೆನ್ನಾಗಿರುತ್ತದೆ. ರಸ್ತೆಗಳಲ್ಲಿ ಮಾತ್ರವೇಕೆ? ನಿಮ್ಮ ಮನೆಗಳಲ್ಲೂ ತಿನ್ನಿ'' ಎಂದು ಹೇಳಿದರು.

ಭಾರತದಲ್ಲಿನ ಹಸುವಿನ ಹಾಲಿನಲ್ಲಿ ಬಂಗಾರವಿದೆ. ಆದ್ದರಿಂದ ಅದು ಹಳದಿ ಬಣ್ಣದ ಮಿಶ್ರಣದಂತಿದೆ ಎಂದು ಅವರು ಹೇಳಿದರು. "ಗೋವು ನಮ್ಮ ತಾಯಿ, ದನದ ಹಾಲು ಕುಡಿದು ನಾವು ಬದುಕುತ್ತೇವೆ. ಯಾರಾದರೂ  ನಮ್ಮ ತಾಯಿಯ ಜತೆ  ಅನುಚಿತವಾಗಿ ವರ್ತಿಸಿದರೆ, ಅವರ ಜತೆ ಹೇಗೆ ವರ್ತಿಸಬೇಕೋ ಹಾಗೆ ವರ್ತಿಸುತ್ತೇನೆ.  ಭಾರತದ ಪವಿತ್ರ ಭೂಮಿಯಲ್ಲಿ ದನಗಳನ್ನು ಕೊಂದು ಗೋಮಾಂಸ ಸೇವಿಸುವುದು ಮಹಾ ಅಪರಾಧ'' ಎಂದು ಹೇಳಿದ ಅವರು ``ರಸ್ತೆಗಳಲ್ಲಿ ಗೋಮಾಂಸ ತಿನ್ನುವ ಬುದ್ಧಿಜೀವಿಗಳು ತಮ್ಮ ವಿದೇಶಿ ನಾಯಿಗಳ ಮಲ ತೆಗೆಯುವುದರಲ್ಲಿ ಹೆಮ್ಮೆ ಪಡುತ್ತಾರೆ'' ಎಂದರು.

ದೇಸಿ ಹಾಗೂ ವಿದೇಶೀ ದನಗಳ ಕುರಿತಂತೆಯೂ ಮಾತನಾಡಿದ ಅವರು ಕೇವಲ ದೇಸಿ ದನಗಳು ನಮ್ಮ ತಾಯಿ, ವಿದೇಶಿ ದನಗಳಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X