ಬೆಂಗಳೂರು, ನ.5: ಇಂದು ಕೆಲವು ಮಾಧ್ಯಮಗಳಲ್ಲಿ ನಾನು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮುಖೇನ ಸಂಭಾಷಣೆ ಮಾಡಿದ್ದೀವಿ ಎಂದು ಬರುತ್ತಿರುವುದು ಸತ್ಯಕ್ಕೆ ದೂರವಾದದ್ದು. ಆ ರೀತಿ ಯಾವ ಸಂಭಾಷಣೆಯೂ ನಡೆದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಣೆ ನೀಡಿದ್ದಾರೆ.
ಬೆಂಗಳೂರು, ನ.5: ಇಂದು ಕೆಲವು ಮಾಧ್ಯಮಗಳಲ್ಲಿ ನಾನು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮುಖೇನ ಸಂಭಾಷಣೆ ಮಾಡಿದ್ದೀವಿ ಎಂದು ಬರುತ್ತಿರುವುದು ಸತ್ಯಕ್ಕೆ ದೂರವಾದದ್ದು. ಆ ರೀತಿ ಯಾವ ಸಂಭಾಷಣೆಯೂ ನಡೆದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಣೆ ನೀಡಿದ್ದಾರೆ.