Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಕ್ಫ್ ಆಸ್ತಿಗಳ ಶೇ.100ರಷ್ಟು...

ವಕ್ಫ್ ಆಸ್ತಿಗಳ ಶೇ.100ರಷ್ಟು ಡಿಜಿಟಲೀಕರಣ: ನಖ್ವಿ

ವಾರ್ತಾಭಾರತಿವಾರ್ತಾಭಾರತಿ8 Nov 2019 8:32 PM IST
share
ವಕ್ಫ್ ಆಸ್ತಿಗಳ ಶೇ.100ರಷ್ಟು ಡಿಜಿಟಲೀಕರಣ: ನಖ್ವಿ

ಕೊಚ್ಚಿ,ನ.8: ದೇಶಾದ್ಯಂತ ವಕ್ಫ್ ಆಸ್ತಿಗಳ ದಾಖಲೆಗಳ ಡಿಜಿಟಲೀಕರಣ ಶೇ.100ರಷ್ಟು ಪೂರ್ಣಗೊಂಡಿದೆಯೆಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಶುಕ್ರವಾರ ತಿಳಿಸಿದ್ದಾರೆ.

ಕೊಚ್ಚಿಯಲ್ಲಿ ಶುಕ್ರವಾರ ನಡೆದ ದಕ್ಷಿಣ ಭಾರತದ ರಾಜ್ಯಗಳ ವಕ್ಫ್ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು ‘‘ಡಿಜಿಟಲೀಕರಣ ಹಾಗೂ ಜಿಯೋ ಮ್ಯಾಪಿಂಗ್ ವ್ಯವಸ್ಥೆಯಿಂದಾಗಿ, ದೊಡ್ಡ ಸಂಖ್ಯೆಯ ವಕ್ಫ್ ಆಸ್ತಿಗಳು ವಕ್ಫ್ ದಾಖಲೆಗಳ ಭಾಗವಾಗಿ ಬಿಟ್ಟಿದೆ’’ ಎಂದು ಹೇಳಿದರು.

ಹಲವಾರು ದಶಕಗಳಿಂದ ವಕ್ಫ್ ಆಸ್ತಿಗಳು, ಸರಕಾರಿ ಕಡತಗಳಲ್ಲಿ ‘‘ಕಣ್ಮರೆಯಾಗಿದ್ದವು’’ ಎಂದವರು ಹೇಳಿದರು.

ವಕ್ಫ್ ಆಸ್ತಿಗಳ ಡಿಜಿಟಲೀಕರಣವನ್ನು ಕಳೆದ ಐದು ವರ್ಷಗಳಲ್ಲಿ ಮೋದಿ ಸರಕಾರವು ಸಮರೋಪಾದಿಯಲ್ಲಿ ನಡೆಸಿದ್ದರಿಂದಾಗಿ ವಕ್ಫ್ ಆಸ್ತಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಯಿತೆಂದು ಅವರು ಹೇಳಿದ್ದಾರೆ. ದೇಶಾದ್ಯಂತ ಆರು ಲಕ್ಷಕ್ಕೂ ಅಧಿಕ ನೋಂದಾಯಿತ ವಕ್ಫ್ ಆಸ್ತಿಗಳಿರುವುದಾಗಿ ನಖ್ವಿ ತಿಳಿಸಿದರು.

 ‘‘ ವಕ್ಫ್ ಆಸ್ತಿಗಳನ್ನು ಸಮಾಜದ ಒಳಿತಿಗಾಗಿ ಬಳಸುವುದನ್ನು ಖಾತರಿಪಡಿಸಲು ವಕ್ಫ್ ಆಸ್ತಿಗಳ ಶೇ.100 ಜಿಯೋ ಟ್ಯಾಗಿಂಗ್ ಹಾಗೂ ಡಿಜಿಟಲೀಕರಣವನ್ನು ಆರಂಭಿಸಲಾಗಿತ್ತು. ಡಿಜಿಟಲೀಕರಣ ಹಾಗೂ ಜಿಯೋ ಟ್ಯಾಗಿಂಗ್‌ನಿಂದಾಗಿ ವಕ್ಫ್ ಮಾಫಿಯಾದ ಪಿಡುಗಿಗೆ ಕಡಿವಾಣ ಹಾಕಲು ಸಾಧ್ಯವಾಗಿದೆಯೆಂದು ನಖ್ವಿ ಹೇಳಿದರು.

ಸುಮಾರು 24 ಸಾವಿರ ವಕ್ಫ್ ಆಸ್ತಿಗಳ ಜಿಯೋ ಟ್ಯಾಗಿಂಗ್ ಪೂರ್ಣಗೊಳಿಸಲಾಗಿದೆಯೆಂದು ಸಚಿವರು ಮಾಹಿತಿ ನೀಡಿದರು.

 ಐಐಟಿ ರೂರ್ಕಿ ಹಾಗೂ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ನೆರವಿನಿಂದ ವಕ್ಫ್ ಆಸ್ತಿಗಳ ಜಿಐಎಸ್/ಜಿಪಿಎಸ್ ಮ್ಯಾಪಿಂಗ್ ನಡೆಸಲಾಗಿದೆಯೆಂದು ಅವರು ತಿಳಿಸಿದ್ದಾರೆ.

     ವಕ್ಫ್ ಆಸ್ತಿಗಳ ಜಿಯೋಟ್ಯಾಗಿಂಗ್ ಹಾಗೂ ಡಿಜಿಟಲೀಕರಣಕ್ಕೆ ಬೇಕಾದ ಹಣಕಾಸು ನೆರವು ಹಾಗೂ ತಾಂತ್ರಿಕ ಸಹಕಾರವನ್ನು ಕೇಂದ್ರೀಯ ವಕ್ಫ್ ಮಂಡಳಿಯು ಒದಗಿಸಿದ್ದಂದಾಗಿ ಸಂಪೂರ್ಣ ಡಿಜಿಟಲೀಕರಣವನ್ನು ನಿರ್ಧರಿತ ಕಾಲಮಿತಿಯೊಳಗೆ ನಡೆಸಲು ಸಾಧ್ಯವಾಯಿತೆಂದು ನಖ್ವಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X