Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರ ಸಬಲೀಕರಣ ನನ್ನ ಅತ್ಯಂತ ತೃಪ್ತಿದಾಯಕ...

ಜನರ ಸಬಲೀಕರಣ ನನ್ನ ಅತ್ಯಂತ ತೃಪ್ತಿದಾಯಕ ಪ್ರಯತ್ನಗಳಲ್ಲೊಂದು: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ8 Nov 2019 10:48 PM IST
share
ಜನರ ಸಬಲೀಕರಣ ನನ್ನ ಅತ್ಯಂತ ತೃಪ್ತಿದಾಯಕ ಪ್ರಯತ್ನಗಳಲ್ಲೊಂದು: ಪ್ರಧಾನಿ ಮೋದಿ

ಹೊಸದಿಲ್ಲಿ,ನ.8: ಜನರ,ವಿಶೇಷವಾಗಿ ಮಹಿಳೆಯರ ಸಬಲೀಕರಣ ತನ್ನ ಅಧಿಕಾರಾವಧಿಯ ಅತ್ಯಂತ ತೃಪ್ತಿದಾಯಕ ಪ್ರಯತ್ನಗಳಲ್ಲೊಂದಾಗಿದೆ ಎಂದು ಶುಕ್ರವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು,ಎಲ್ಲ ಪ್ರದೇಶಗಳು, ಭಾಷೆಗಳು, ವಯೋಗುಂಪುಗಳು ಮತ್ತು ವೃತ್ತಿಗಳ ಜನರು ತನ್ನ ಸರಕಾರಕ್ಕೆ ನೀಡಿರುವ ಆದೇಶವು ಇತ್ತೀಚಿನ ದಶಕಗಳಲ್ಲೆಂದೂ ಕಂಡುಬಂದಿರಲಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಅಮೆರಿಕದ ಹೂಡಿಕೆ ನಿರ್ವಹಣೆ ಸಂಸ್ಥೆ ಬ್ರಿಡ್ಜ್‌ವಾಟರ್ ಅಸೋಸಿಯೇಟ್ಸ್‌ನ ಸ್ಥಾಪಕ ರೇ ಡೇಲಿಯೊ ಅವರ ಟ್ವೀಟ್‌ಗಳಿಗೆ ಮೋದಿ ಪ್ರತಿಕ್ರಿಯಿಸುತ್ತಿದ್ದರು. ಮೋದಿ ವಿಶ್ವದಲ್ಲಿಯ ಅತ್ಯುತ್ತಮ ನಾಯಕರಲ್ಲೊಬ್ಬರಾಗಿದ್ದಾರೆ ಎಂದು ಡೇಲಿಯೊ ತನ್ನ ಟ್ವೀಟ್‌ನಲ್ಲಿ ಪ್ರಶಂಸಿಸಿದ್ದಾರೆ.

‘ಧ್ಯಾನ,ಜಗತ್ತು ಮತ್ತು ಭಾರತ ’ ಕುರಿತು ಮೋದಿಯವರೊಂದಿಗೆ ತನ್ನ ಕಿರು ಸಂದರ್ಶನದ ವೀಡಿಯೊವನ್ನೂ ಡೇಲಿಯೊ ಪೋಸ್ಟ್ ಮಾಡಿದ್ದಾರೆ.

‘ ಪ್ರಿಯ ಸ್ನೇಹಿತ ಡೇಲಿಯೊ,ಈ ಪ್ರಶಂಸೆಯ ನಂತರದ ಟ್ರೋಲ್‌ಗಳು ನಿಮ್ಮ ಧ್ಯಾನ ಕೌಶಲ್ಯವನ್ನು ಪರೀಕ್ಷಿಸಲು ನಿಮಗೆ ಅತ್ಯುತ್ತಮ ಅವಕಾಶವನ್ನು ಒದಗಿಸಲಿವೆ ’ ಎಂದೂ ಮೋದಿ ಲಘುಧಾಟಿಯಲ್ಲಿ ಟ್ವೀಟಿಸಿದ್ದಾರೆ.

‘ ಅಷ್ಟೊಂದು ಭಾರತೀಯರ,ವಿಶೇಷವಾಗಿ ಮಹಿಳೆಯರ ಸಬಲೀಕರಣವು ನನ್ನ ಅಧಿಕಾರಾವಧಿಯ ಅತ್ಯಂತ ತೃಪ್ತಿಕರ ಪ್ರಯತ್ನಗಳಲ್ಲೊಂದಾಗಿದೆ. ಇದರ ಹೆಗ್ಗಳಿಕೆ ಈ ಆಂದೋಲನವನ್ನು ತಮ್ಮದೇ ಎಂದು ಪರಿಗಣಿಸಿ,ಪರಿವರ್ತನೆಗೆ ವೇಗ ನೀಡಿದ ಜನರಿಗೆ ಸಲ್ಲುತ್ತದೆ ’ಎಂದೂ ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X