Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ನಂತರ ದಾಖಲೆಯ 22.57 ಲಕ್ಷ...

ನೋಟು ರದ್ದತಿ ನಂತರ ದಾಖಲೆಯ 22.57 ಲಕ್ಷ ಕೋಟಿ ರೂ.ಗೆ ಏರಿಕೆಯಾದ ನಗದು ಪ್ರಮಾಣ

ವಾರ್ತಾಭಾರತಿವಾರ್ತಾಭಾರತಿ9 Nov 2019 2:44 PM IST
share
ನೋಟು ರದ್ದತಿ ನಂತರ ದಾಖಲೆಯ 22.57 ಲಕ್ಷ ಕೋಟಿ ರೂ.ಗೆ ಏರಿಕೆಯಾದ ನಗದು ಪ್ರಮಾಣ

ಹೊಸದಿಲ್ಲಿ, ನ.9: ನವೆಂಬರ್ 8, 2016ರಂದು 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳ ಅಮಾನ್ಯೀಕರಣದ ನಂತರದ ಮೂರು ವರ್ಷಗಳಲ್ಲಿ ದೇಶದ ಅರ್ಥವ್ಯವಸ್ಥೆಯಲ್ಲಿ ಚಲಾವಣೆಯಲ್ಲಿರುವ ನಗದು ಪ್ರಮಾಣ ಶೇ.25.63ರಷ್ಟು ಏರಿಕೆಯಾಗಿ ನವೆಂಬರ್ 1, 2019ರ ತನಕ ದಾಖಲೆ 22.57 ಲಕ್ಷ ಕೋಟಿ ರೂ.ಗೆ ಏರಿದೆ. ಈ ಪ್ರಮಾಣ ನವೆಂಬರ್ 4, 2016ರಂದು ರೂ 17.97 ಲಕ್ಷ ಕೋಟಿಯಷ್ಟಿತ್ತು.

ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ ಚಲಾವಣೆಯಾಗುತ್ತಿರುವ ನಗದಿನಲ್ಲಿ 4,60,000 ಕೋಟಿ ರೂ.  ಏರಿಕೆಯಾಗಿರುವುದು ದೇಶದಲ್ಲಿ  ಡಿಜಿಟಲ್ ವ್ಯವಹಾರಗಳ ಉತ್ತೇಜನದ ಹೊರತಾಗಿಯೂ ವ್ಯವಹಾರಗಳಲ್ಲಿ ನಗದು ಹೆಚ್ಚಾಗಿ ಬಳಕೆಯಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. 12 ತಿಂಗಳ ಅವಧಿಯೊಂದರಲ್ಲಿಯೇ ದೇಶದಲ್ಲಿ ಚಲಾವಣೆಯಲ್ಲಿರುವ ನಗದು 2,84,799 ಕೋಟಿ ರೂ.ಗೆ ಏರಿಕೆಯಾಗಿದೆ ಎಂಬುದು ಆರ್‍ ಬಿಐ ಅಂಕಿಅಂಶಗಳಿಂದ ತಿಳಿಯುತ್ತದೆ.

ನೋಟು ಅಮಾನ್ಯೀಕರಣದ ನಂತರದ ದಿನಗಳಲ್ಲಿ ಚಲಾವಣೆಯಲ್ಲಿರುವ ನಗದು 9 ಲಕ್ಷ ಕೋಟಿ ರೂ.ಗೆ ಜನವರಿ  2017ರ ಹೊತ್ತಿಗೆ ಇಳಿಕೆಯಾಗಿತ್ತು. ಆದರೆ ನಂತರ  ಅದು ಏರುತ್ತಲೇ ಇದೆ.

ಎಟಿಎಂ ನಗದು ವ್ಯವಹಾರಗಳೂ ಹೆಚ್ಚುತ್ತಲೇ ಇದ್ದು ಜನವರಿ 2017ರಲ್ಲಿ ರೂ 2,00,648 ಕೋಟಿಯಷ್ಟಿದ್ದ ಮೊತ್ತ  ಜನವರಿ 2018ರಲ್ಲಿ ರೂ 2,95,783 ಕೋಟಿಗೆ  ಹಾಗೂ ಜನವರಿ 2019ರಲ್ಲಿ 3,16,808 ಕೋಟಿಗೆ ಏರಿಕೆಯಾಗಿದೆ. ಆಗಸ್ಟ್ 2019ರಲ್ಲಿ ಈ ಪ್ರಮಾಣ ರೂ 3,45,492 ಕೋಟಿಗೆ ಏರಿಕೆಯಾಗಿದ್ದು  ಆಗಸ್ಟ್ ತಿಂಗಳೊಂದರಲ್ಲಿಯೇ ಎಟಿಎಂಗಳಿಂದ ರೂ 2.87 ಲಕ್ಷ ಕೋಟಿ ವಿದ್‍ ಡ್ರಾ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X