Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್.ಡಿ.ಪಿ.ಐ ಸ್ಪರ್ಧಿಸಿದ ಎಲ್ಲಾ ವಾರ್ಡ್...

ಎಸ್.ಡಿ.ಪಿ.ಐ ಸ್ಪರ್ಧಿಸಿದ ಎಲ್ಲಾ ವಾರ್ಡ್ ಗಳಲ್ಲಿ ಜಯ ಖಚಿತ - ಅಥಾವುಲ್ಲ ಜೋಕಟ್ಟೆ

ಮಂಗಳೂರು ಮನಪಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ9 Nov 2019 7:06 PM IST
share
ಎಸ್.ಡಿ.ಪಿ.ಐ ಸ್ಪರ್ಧಿಸಿದ ಎಲ್ಲಾ ವಾರ್ಡ್ ಗಳಲ್ಲಿ ಜಯ ಖಚಿತ - ಅಥಾವುಲ್ಲ ಜೋಕಟ್ಟೆ

ಮಂಗಳೂರು : ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಸ್‌ಡಿಪಿ ಪಕ್ಷದ ಎಲ್ಲಾ ಆರು ಅಭ್ಯರ್ಥಿಗಳ ಜಯ ಖಚಿತ. ಪಾಲಿಕೆಯ 60 ವಾರ್ಡ್ ಗಳ ಚುನಾವಣೆಯಲ್ಲಿ ಪಕ್ಷ ಗೆಲ್ಲುವ ಆರು ವಾರ್ಡ್ ಗಳಲ್ಲಿ ಮಾತ್ರ ಸ್ಪದಿಸುತ್ತಿದೆ. ಕಳೆದ ಒಂದು ವರ್ಷದಿಂದ ಒಟ್ಟು 25 ವಾರ್ಡುಗಳಲ್ಲಿ ಹೊರಾಟ, ಸೇವೆ, ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ, ಆದರೆ ಗೆಲುವು ಖಚಿತವಿರುವ ಆರು ವಾರ್ಡುಗಳಲ್ಲಿ ಮಾತ್ರ ಸ್ಪರ್ದಿಸಲು ತೀರ್ಮಾನಿಸಲಾಯಿತು ಎಂದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದ.ಕ. ಜಿಲ್ಲಾಧ್ಯಕ್ಷ ಅಥಾವುಲ್ಲ ಜೋಕಟ್ಟೆ ತಿಳಿಸಿದ್ದಾರೆ.

ಎಸ್‌ಡಿಪಿಐ ಕಳೆದ ಹತ್ತು ವರ್ಷದಿಂದ ರಾಷ್ಟ್ರದ 20 ರಾಜ್ಯಗಳಲ್ಲಿ ಸಕ್ರೀಯವಾಗಿ ಹೋರಾಟ ಮತ್ತು ಚುನಾವಣಾ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ರಾಜ್ಯದ 110 ಪ್ರದೇಶಗಳಲ್ಲಿ ಕಾರ್ಪೊರೇಟರ್, ಕೌನ್ಸಿಲರ್ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿದೆ.  ಜೆಡಿಎಸ್, ಕಾಂಗ್ರೆಸ್, ಬಿಜೆಪಿಗೆ ಪರ್ಯಾಯವಾಗಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯುವ ಪಕ್ಷವಾಗಿ ಕರ್ನಾಟಕದಲ್ಲಿ ಎಸ್‌ಡಿಪಿಐ ಯನ್ನು ಮತದಾರರು ಗುರುತಿಸಿಕೊಂಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಮತ್ತಿತರ ಎಲ್ಲಾ ಜಾತಿ, ಧರ್ಮ, ಬಾಷೆಗಳ ಜನರು ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಎಲ್ಲಾ ಧರ್ಮದವರ ಮತಗಳನ್ನು ಪಡೆದು ಈ ಬಾರಿ ಎಸ್‌ಡಿಪಿಐ ಗೆಲುವು ಖಚಿತವಾಗಿದೆ. ಎಸ್‌ಡಿಪಿಐ ಪಕ್ಷದಿಂದ ಕಾಟಿಪಳ್ಳ ಉತ್ತರ ವಾರ್ಡ್ 5 ರಲ್ಲಿ ಸಂಶಾದ್ ಅಬೂಬಕ್ಕರ್ ಮತ್ತು ಕಣ್ಣೂರು ವಾರ್ಡ್ 52 ರಲ್ಲಿ ಮಿಶ್ರಿಯಾ ಹನೀಫ್ ಸ್ಪರ್ದಿಸುತ್ತಿದ್ದಾರೆ. ವಿದ್ಯಾವಂತ ಮಹಿಳಾ ಅಭ್ಯರ್ಥಿಗಳು ಸಮಾಜ ಸೇವೆ ಮತ್ತು ಉತ್ತಮ ಕೌಟುಂಬಿಕ ಹಿನ್ನೆಲೆಯವರಾಗಿದ್ದಾರೆ. ಪಂಜಿಮೊಗರು ವಾರ್ಡ್ 12 ರಲ್ಲಿ ಹನೀಫ್, ಕುದ್ರೋಳಿ ವಾರ್ಡ್ 43 ರಲ್ಲಿ ಮುಝೈರ್, ಬಜಾಲ್ ವಾರ್ಡ್ 53 ರಲ್ಲಿ ಕಬೀರ್ ಮತ್ತು ಬೆಂಗರೆ ವಾರ್ಡ್ 60 ರಲ್ಲಿ ಮುನೀಬ್ ಸ್ಪರ್ದಿಸುತ್ತಿದ್ದಾರೆ. ಯುವ ಹೋರಾಟಗಾರರು, ಬಡವರಿಗೆ ಸರಕಾರಿ ಸೌಲಭ್ಯಗಳನ್ನು ನಿರಂತರವಾಗಿ ತಲುಪಿಸಲು ರಾತ್ರಿ ಹಗಲು ದುಡಿದವರು, ವಾರ್ಡಿನಲ್ಲಿ ಎಲ್ಲರೊಂದಿಗೆ ಆತ್ಮೀಯ ಸಂಬಂಧ ಹೊಂದಿದವರು, ಭ್ರಷ್ಟಾಚಾರ, ಲಂಚ ಮತ್ತಿತರ ಸಾಮಾಜಿಕ ಕೆಡುಕುಗಳಿಂದ ಮುಕ್ತರಾಗಿದ್ದ ಎಸ್‌ಡಿಪಿಐ ಅಭ್ಯರ್ಥಿಗಳ ಪರವಾಗಿ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ ಎಂದರು.

ಎಸ್‌ಡಿಪಿಐ ಸ್ಪರ್ಧಿಸಿದ ಆರು ವಾರ್ಡುಗಳಲ್ಲಿ ಮನೆ ಮನೆಗೆ ಹೋಗಿ ಮೂರು ಸುತ್ತಿನ ಮತ ಯಾಚನೆ ಮಾಡಲಾಗಿದೆ. ಕಾರ್ಯಕರ್ತರು ಮತ್ತು ಸ್ಥಳೀಯ ಬೆಂಬಲಿಗರು ರಾತ್ರಿ ಹಗಲು ಗೆಲುವಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿದ್ದಾರೆ. ನಿಸ್ವಾರ್ಥ ಮತ್ತು ಶಿಸ್ತು ಬದ್ಧ ಕಾರ್ಯಕರ್ತರು ಹೊಂದಿದ ಪಕ್ಷವಾಗಿದೆ ಎಸ್‌ಡಿಪಿಐ. ಬಡವರು, ಅವಕಾಶವಂಚಿತ ಜನ ಸಮುದಾಯಗಳ, ಯುವಕರು, ಮುಸ್ಲಿಮರು, ಕ್ರೈಸ್ತರು ಮತ್ತು ಹಿಂದುಳಿದ ವರ್ಗಗಳ ಸಮಾನರು ಸಮಾನ ಅವಕಾಶಕ್ಕಾಗಿ ಎಸ್‌ಡಿಪಿಐ ಮಾಡುತ್ತಿರುವ ಹೋರಾಟಗಳನ್ನು ಮತದಾರರು ಗುರುತಿಸಿದ್ದಾರೆ. ಅವರ ಅಮೂಲ್ಯ ಮತಗಳ ನೈಜ ಹಕ್ಕುದಾರರು ಎಸ್‌ಡಿಪಿಐ ಎಂದು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಪಕ್ಷದ ಅಭ್ಯರ್ಥಿಗಳು ಕಾರ್ಯಕರ್ತರು ಮತ್ತು ನಾಯಕರು ಒಂದಾಗಿ ಗೆದ್ದ ವಾರ್ಡುಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಾರೆ. ಯಾವುದೇ ಸುಳ್ಳಾರೋಪ, ಅಪಪ್ರಚಾರ, ಹಣಬಲ, ತೊಲ್ಬಲ, ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೆ ನಿರ್ಭಯವಾಗಿ ಎಸ್‌ಡಿಪಿಐ ಪಕ್ಷದ ಗ್ಯಾಸ್ ಸಿಲಿಂಡರ್ ಚಿಹ್ನೆಗೆ ಅಮೂಲ್ಯ ಮತವನ್ನು ನೀಡಬೇಕಾಗಿ ವಿನಂತಿಸುತ್ತೇವೆ. ತಮ್ಮ ಭರವಸೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಅಭ್ಯಥಿಗಳು ಮತ್ತು ಕಾರ್ಯಕರ್ತರು ವಾಗ್ದಾನ ಮಾಡಿದ್ದಾರೆ ಎಂದು ಅಥಾವುಲ್ಲ ಜೋಕಟ್ಟೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X