Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಮನಪಾ ಚುನಾವಣೆ : ನ್ಯಾಯಕ್ಕಾಗಿ...

ಮಂಗಳೂರು ಮನಪಾ ಚುನಾವಣೆ : ನ್ಯಾಯಕ್ಕಾಗಿ ಧ್ವನಿ ಎತ್ತಲು ಎಸ್.ಡಿ.ಪಿ.ಐಗೆ ಮತ ನೀಡಲು ಕರೆ

ವಾರ್ತಾಭಾರತಿವಾರ್ತಾಭಾರತಿ10 Nov 2019 7:43 PM IST
share
ಮಂಗಳೂರು ಮನಪಾ ಚುನಾವಣೆ : ನ್ಯಾಯಕ್ಕಾಗಿ ಧ್ವನಿ ಎತ್ತಲು ಎಸ್.ಡಿ.ಪಿ.ಐಗೆ ಮತ ನೀಡಲು ಕರೆ

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಕೇವಲ ಆರು ವಾರ್ಡ್ ಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದು, ನ್ಯಾಯಕ್ಕಾಗಿ ಧ್ವನಿ ಎತ್ತಲು ಎಸ್.ಡಿ.ಪಿ.ಐಗೆ ಮತ ನೀಡಿ ಎಂದು ಪಕ್ಷದ ಮಂಗಳೂರು ಉತ್ತರ ಮತ್ತು ದಕ್ಷಿಣ ಅಸೆಂಬ್ಲಿ ಮುಖಂಡರಾದ ಸುಹೈಲ್ ಖಾನ್, ಅಝರ್ ಚೊಕ್ಕಬೆಟ್ಟು ತಿಳಿಸಿದ್ದಾರೆ.

ಬೆಂಗರೆ, ಕುದ್ರೋಳಿ, ಬಜಾಲ್, ಪಂಜಿಮೊಗರು ಮತ್ತು ಕಣ್ಣೂರು ವಾರ್ಡುಗಳಿಂದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಪೊರೇಟರ್ ಗಳು ಗೆದ್ದು ಅಭಿವೃದ್ಧಿ ಮಾಡಿಲ್ಲ. ಈ ಪಕ್ಷಗಳು ತಾರತಮ್ಯ ನೀತಿ ಅನುಸರಿಸುತ್ತಿವೆ. ಈ ಬಾರಿ ಎಸ್ ಡಿ ಪಿ ಐ ಸ್ಪರ್ಧಿಸಿದ ಎಲ್ಲಾ ಆರು ವಾರ್ಡುಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಮಾದರಿ ವಾರ್ಡುಗಳಾಗಿ ಬದಲಿಸಲಿದ್ದಾರೆ. ನೀರು, ರಸ್ತೆ, ಬೀದಿ ದೀಪ, ಚರಂಡಿ ಮತ್ತಿತರ ಮೂಲಭೂತ ಸೌಕರ್ಯದ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

2018ರ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿ 11 ವಾರ್ಡ್‌ ಗಳಲ್ಲಿ ಎಸ್.ಡಿ.ಪಿ.ಐ ಗೆಲುವು ಸಾಧಿಸಿದೆ. ಈ ಫಲಿತಾಂಶ ನ. 12 ರಂದು ನಡೆಯುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಪುನರಾವರ್ತನೆ ಗೊಲ್ಲಲಿದೆ. ಮತದಾರರು ಪರ್ಯಾಯ ರಾಜಕೀಯ ಪಕ್ಷ ಮತ್ತು ಉತ್ತಮ ಜನ ನಾಯಕರ ಹುಡುಕಾಟದಲ್ಲಿದ್ದಾರೆ. ಈ  ಬೇಡಿಕೆಯಂತೆ ಎಸ್.ಡಿ.ಪಿ.ಐ ಸಮಾಜ ಸೇವೆ ಹಿನ್ನೆಲೆಯ 6 ಅಭ್ಯರ್ಥಿಗಳನ್ನು ಕಣಕ್ಕಿಲಿಸಿದೆ. ಗ್ಯಾಸ್ ಸಿಲಿಂಡರ್ ಚಿಹ್ನೆಗೆ ಮತದಾರರು ಖಂಡಿತ ಮತ ನೀಡಲಿದ್ದಾರೆ ಎಂದರು.

ಸ್ವಚ್ಛ, ಸುಂದರ, ಸೌಹಾರ್ದ ಮಂಗಳೂರಿಗಾಗಿ ಈ ಬಾರಿ ಎಸ್.ಡಿ.ಪಿ.ಐ ಎಂಬ ಘೋಷಣೆ ಯೊಂದಿಗೆ ಮತಯಾಚನೆ ನಡೆಸಿದೆ. ರಾಜಕೀಯ ಶುದ್ಧೀಕರಣ, ಸಾಮಾಜಿಕ ನ್ಯಾಯ, ಕೋಮು ಸೌಹಾರ್ದ, ಭ್ರಷ್ಟಾಚಾರ ರಹಿತ ವ್ಯವಸ್ಥೆ ಮತ್ತು ತಾರತಮ್ಯ ವಿರುದ್ಧ ಎಸ್.ಡಿ.ಪಿ.ಐ ಪಕ್ಷ ನಿರಂತರ ಬೀದಿ ಹೋರಾಟ ನಡೆಸುತ್ತಿದೆ. 6 ಕಾರ್ಪೊರೇಟರ್ ಗಳು ಜಯಗೊಂಡರೆ ಖಂಡಿತವಾಗಿಯೂ ಈ 6 ವಾರ್ಡ್‌ ಗಳನ್ನು ಮಂಗಳೂರಿನಲ್ಲಿಯೇ ಮಾದರಿ ವಾರ್ಡ್‌ಗಳಾಗಿ ಪರಿವರ್ತಿಸಲಿದ್ದಾರೆ. ಕಳೆದ ಬಾರಿ ಕಾಟಿಪಳ್ಳ 5ನೇ ವಾರ್ಡ್ ನಲ್ಲಿ ಗೆದ್ದು ಪಕ್ಷದ ಕಾರ್ಯಕರ್ತರು ನಾಯಕರು ಸೇರಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿ ಅಲ್ಲಿ ಮತ್ತೆ ಎರಡನೇ ಬಾರಿಗೆ ಎಸ್.ಡಿ.ಪಿ.ಐ ಗೆಲುವು ಖಚಿತವಾಗಿದೆ. ಜನರ ಹಕ್ಕುಗಳಿಗಾಗಿ, ನ್ಯಾಯಕ್ಕಾಗಿ ಮಹಾನಗರ ಪಾಲಿಕೆಯ ಒಳಗೆ ಮತ್ತು ವಾರ್ಡ್ ಗಳಲ್ಲಿ ನಮ್ಮ ಕಾರ್ಪೊರೇಟರ್ ಗಳು ಸೇವೆ ಸಲ್ಲಿಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X