Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ಮಾಯಿಲ್ ಸಅದಿ ಮಾಚಾರ್ 'ಖಸೀದತುಲ್...

ಇಸ್ಮಾಯಿಲ್ ಸಅದಿ ಮಾಚಾರ್ 'ಖಸೀದತುಲ್ ಬುರ್ದಾ' ಕನ್ನಡಾನುವಾದ ಭಾಗ 2 ಮದೀನಾದಲ್ಲಿ ಲೋಕಾರ್ಪಣೆ

ವರದಿ : ಹಕೀಂ ಬೋಳಾರ್ವರದಿ : ಹಕೀಂ ಬೋಳಾರ್11 Nov 2019 2:54 PM IST
share
ಇಸ್ಮಾಯಿಲ್ ಸಅದಿ ಮಾಚಾರ್ ಖಸೀದತುಲ್ ಬುರ್ದಾ ಕನ್ನಡಾನುವಾದ ಭಾಗ 2 ಮದೀನಾದಲ್ಲಿ ಲೋಕಾರ್ಪಣೆ

ಮದೀನಾ ಮುನವ್ವರ: ಇಸ್ಮಾಯಿಲ್ ಸಅದಿ ಮಾಚಾರ್ ಅವರು ಬರೆದ ಖಸೀದತುಲ್ ಬುರ್ದಾ ಕನ್ನಡಾನುವಾದ ಭಾಗ 2 ಮದೀನಾ ಮುನವ್ವರದಲ್ಲಿ ಲೋಕಾರ್ಪಣೆಗೊಂಡಿತು.

ಅಲ್ ಖಾದಿಸೀಯ ಎಜುಕೇಶನ್ ಅಕಾಡಮಿ ಕಾವಳಕಟ್ಟೆ ಸಾರಥಿ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಅವರು, ಪೆರೋಡ್ ಉಸ್ತಾದ್ ಅವರ ಪುತ್ರ ಮುಹಮ್ಮದ್ ಅಝ್ಹರಿಯವರಿಗೆ ಖಸೀದತುಲ್ ಬುರ್ದಾ ಪುಸ್ತಕ ನೀಡುವ ಮೂಲಕ ಬಿಡುಗೊಳಿಸಿದರು. ನಂತರ ಮಾತನಾಡಿದ ಹಝ್ರತ್ ಅವರು ಕಳೆದ ಬಾರಿ  ಖಸೀದತುಲ್ ಬುರ್ದಾದ ಒಂದು ಭಾಗವನ್ನು  ಬಿಡುಗೊಳಿಸಿಲಾಗಿದ್ದು, ಈ ಬಾರಿ ಅದರ ಎರಡನೇ ಆವೃತ್ತಿ ಯನ್ನು ಬಿಡುಗಡೆಗೊಳಿಸಿ, ಸಂಪೂರ್ಣಗೊಳಿಸಿದ್ದಾರೆ ಎಂದು ಶುಭ ಹಾರೈಸಿದರು.

ಈ ವೇಳೆ  ಇಸ್ಮಾಯಿಲ್ ಸಅದಿ ಮಾಚಾರ್ ಮಾತನಾಡಿ, ಖಸೀದತುಲ್ ಬುರ್ದಾ ಕನ್ನಡಾನುವಾದದ ಎರಡು ಭಾಗವು ಕೂಡ ಪವಿತ್ರ ಮದೀನಾದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಪುಸ್ತಕವು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಅವರನ್ನು ಇನ್ನಷ್ಟು ಪ್ರೀತಿಸಲು ಕಾರಣವಾಗಲಿ ಎಂದ ಅವರು, ಈ ಪುಸ್ತಕ ರಚನೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.

ಎಸ್.ವೈ.ಎಸ್ ದ.ಕ. ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟೋರಿ, ದಾರುಲ್ ಇರ್ಷಾದ್ ಮದೀನಾ ಎಜುಕೇಶನ್ ಮಾಣಿ ಇದರ ಮದೀನಾ ಘಟಕದ ಆರ್ಗನೈಸರ್ ಉಮ್ಮರ್ ಕಾಮಿಲ್ ಸಖಾಫಿ ಪರಪ್ಪು, ಅಬೂಬಕರ್ ಹಾಜಿ ರೈಸ್ಕೋ, ತಾಜುದ್ದೀನ್ ಸುಳ್ಯ, ನಝೀರ್ ಹಾಜಿ ದುಬೈ, ಅಲ್ ಹಾಜ್ ಸಲೀಂ ಮದನಿ, ಅಶ್ರಫ್ ಅಮ್ಜದಿ, ಝೈನುದ್ದೀನ್ ಪಕ್ಷಿಕೆರೆ, ಅಶ್ರಫ್ ಸಖಾಫಿ ನೂಜಿ, ಮತ್ತಿತರರು ಉಪಸ್ಥಿತರಿದ್ದರು.

share
ವರದಿ : ಹಕೀಂ ಬೋಳಾರ್
ವರದಿ : ಹಕೀಂ ಬೋಳಾರ್
Next Story
X