Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆದ್ದಾರಿ ಹೊಂಡಗಳೆದುರು ಸೆಲ್ಫಿ!

ಹೆದ್ದಾರಿ ಹೊಂಡಗಳೆದುರು ಸೆಲ್ಫಿ!

ಮೊಗ್ರಾಲ್‌ನಲ್ಲಿ ನಾಗರಿಕರಿಂದ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Nov 2019 6:42 PM IST
share
ಹೆದ್ದಾರಿ ಹೊಂಡಗಳೆದುರು ಸೆಲ್ಫಿ!

ಮಂಜೇಶ್ವರ, ನ.11: ತಲಪಾಡಿ- ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಹೊಂಡ ಗುಂಡಿಗಳಿಂದ ಕೂಡಿದ್ದು ದಿನದಿಂದ ದಿನಕ್ಕೆ ಕೆಟ್ಟು ಹೋಗುತ್ತಿ ರುವುದನ್ನು ಸಹಿಸದ ಪ್ರಯಾಣಿಕರು ಮೊಗ್ರಾಲ್‌ನಲ್ಲಿ ಬೀದಿಗಿಳಿದು ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರದ ಆಡಳಿತ ಮತ್ತು ವಿಪಕ್ಷಗಳು, ಚುನಾಯಿತ ಜನಪ್ರತಿನಿಧಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ರಸ್ತೆ ದುರವಸ್ಥೆಯನ್ನು ಕಡೆಗಣಿಸಿರುವುದಾಗಿ ಆರೋಪಿಸಿದ ಸಾರ್ವಜನಿಕರು ಹೆದ್ದಾರಿ ಕ್ರಿಯಾ ಸಮಿತಿ ಸಂಘಟನೆಯ ಮೂಲಕ ಮೊಗ್ರಾಲ್ ಬಳಿಯ ಕೊಪ್ಪರ ಬಜಾರಿನಲ್ಲಿ ಇತ್ತೀಚೆಗೆ ರಸ್ತೆಯಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ಇದು ಕೇವಲ ಸೂಚನೆ ಮಾತ್ರವಾಗಿದ್ದು, ಮುಂದೆ ಮೊಗ್ರಾಲಿನಲ್ಲಿ ಹೆದ್ದಾರಿಯಲ್ಲಿ ವಾಹನಗಳನ್ನು ಪಾರ್ಕ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರಸ್ತೆ ಕ್ರಿಯಾ ಸಮಿತಿ ಎಚ್ಚರಿಸಿತು.

ಪ್ರತಿಭಟನೆಯಲ್ಲಿ ರಸ್ತೆ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ.ಇಕ್ಬಾಲ್, ಪದಾಧಿಕಾರಿಗಳಾದ ಅಬ್ದುಲ್ಲತೀಫ್ ಕುಂಬಳೆ, ಮಾಹಿನ್ ಕುನ್ನಿಲ್, ಮೂಸಾ ಮೊಗ್ರಾಲ್, ಮುಹಮ್ಮದ್ ಸ್ಮಾರ್ಟ್, ಉಮರ್ ಪಡಲಡ್ಕ, ಅಶ್ರಫ್ ಬಾಯಾರ್, ರಾಮಕೃಷ್ಣ ಕುಂಬಳೆ, ಮುಹಮ್ಮದ್ ಕೈಕಂಬ, ಹಬೀಬ್ ಕೋಟ, ಮುಹಮ್ಮದ್ ಸೀಗಂದಡಿ, ಹಮೀದ್ ಕಾವಿಲ್, ಬಿ.ಎ.ಮುಹಮ್ಮದ್ , ಸಿದ್ದಿಕ್, ರಹ್ಮಾನ್, ರಿಯಾಝ್ ಮೊಗ್ರಾಲ್, ವಿಜಯ ಕುಮಾರ್, ಮನ್ಸೂರ್, ಅನ್ಸಾರ್, ಇಸ್ಮಾಯೀಲ್ ಮೂಸಾ, ಎಲ್. ಟಿ. ಮನಾಫ್, ಅನ್ವರ್ ಮೊಗ್ರಾಲ್, ಅಬ್ದುಲ್ಲ ಮೊಗ್ರಾಲ್, ಬಶೀರ್ ಕುಂಬಳೆ, ಆರಿಫ್, ಇಬ್ರಾಹೀಂ ಕೊಡ್ಯಮ್ಮೆ ಮತ್ತು ಮಮ್ಮುಟ್ಟಿ ಪ್ರತಿಭಟನೆಗೆ ನೇತೃತ್ವ ನೀಡಿದರು.

ರಸ್ತೆಯಿಂದ ಜಾಲತಾಣಕ್ಕೆ
ಹೆದ್ದಾರಿಯಲ್ಲಿ ಸೃಷ್ಟಿಯಾದ ಹೊಂಡ ಗಳನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆಲ್ಫಿ ಮೂಲಕ ಚಿತ್ರೀಕರಿಸಿ ಸಾರ್ವಜನಿಕರಿಗೆ ಇದನ್ನು ಜಾಲ ತಾಣದ ಮೂಲಕ ರವಾನಿಸಲಾ ಯಿತು. ಸ್ಥಳೀಯ ವಾಹನ ಚಾಲಕರು ತಮ್ಮ ವಾಹನಗಳಿಗೆ ಪ್ರತಿಭಟನೆಯ ಕರಪತ್ರ ಹಚ್ಚಿ, ಹೆಲ್ಮೆಟ್ ಧರಿಸಿ, ಪ್ಲೇಕಾರ್ಡ್ ಪ್ರದರ್ಶಿಸಿ, ಸಂಭಾವ್ಯ ರಸ್ತೆ ಅಪಘಾತದಿಂದ ಗಾಯಗೊಂಡು ರಕ್ತ ಹರಿಯುವ ಏಕಪಾತ್ರಾಭಿನಯವನ್ನು ರಸ್ತೆಯಲ್ಲಿ ಪ್ರದರ್ಶಿಸಿ ರಸ್ತೆ ಪ್ರಯಾಣಿಕರ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X