ಉಡುಪಿ: ಫೆಡರೇಷನ್ ಆಫ್ ಇಂಡಿಯನ್ ಫೋಟೊಗ್ರಫಿ ಮಾನ್ಯತೆಯೊಂದಿಗೆ ಜರಗಿದ ಪ್ರಥಮ ಓರಾ ಡಿ ಫೇಮ್ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋಮೋಹನ್ ಅವರ ಧರ್ಮಸ್ಥಳ ಬಾಹುಬಲಿಯ ಮಹಾಮಸ್ತಕಾಭಿಷೇಕದ ಚಿತ್ರ ವಿಶೇಷ ಬಹುಮಾನ ಎಫ್ಐಪಿ ರಿಬ್ಬರ್ ಪುರಸ್ಕಾರಕ್ಕೆ ಪಾತ್ರವಾಗಿದೆ.