Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖ್ಯಾತ ಹೃದ್ರೋಗ ತಜ್ಞರ ಮನೆಯಲ್ಲಿ...

ಖ್ಯಾತ ಹೃದ್ರೋಗ ತಜ್ಞರ ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಮಹಿಳೆಯರಿಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Nov 2019 9:58 PM IST
share
ಖ್ಯಾತ ಹೃದ್ರೋಗ ತಜ್ಞರ ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಮಹಿಳೆಯರಿಬ್ಬರ ಬಂಧನ

ಬೆಂಗಳೂರು, ನ.12: ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಇಬ್ಬರು ಮಹಿಳೆಯರನ್ನು ಇಲ್ಲಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ದಿವ್ಯಾ, ಗಿರಿಜಮ್ಮ ಯಾನೆ ಅನುಪಮಾ ಬಂಧಿತ ಆರೋಪಿಗಳಾಗಿದ್ದು, ಇವರು ಮನೆಗೆಲಸಗಾರರು ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಕೋರಮಂಗಲದಲ್ಲಿರುವ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ಪುತ್ರ ಅನೀಶ್ ಶೆಟ್ಟಿ ವಾಸವಿರುವ ನಿವಾಸದಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಮೇಲೆ ಶಂಕೆ ಹಿನ್ನೆಲೆ ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸಿಕ್ಕಿದ್ದು ಹೇಗೆ?: ಆರೋಪಿಗಳಿಬ್ಬರು, ಒಂದೇ ದಿನದಂದು ಮನೆ ಕೆಲಸಕ್ಕೆ ಬರುವುದಿಲ್ಲ ಎಂದಿದ್ದರು. ಅಲ್ಲದೆ, ಅಂದು, ಅನೀಶ್ ಶೆಟ್ಟಿ ಅವರ ಕೊಠಡಿಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏನೇನು ಕಳವು?: ಶಾಜನ್ ಜೋಸೆಫ್ ಎಂಬುವರು ಅ.26ರಂದು ಬೆಳಗ್ಗೆ 9 ಗಂಟೆಗೆ ಮಾಲಕರ (ಡಾ.ದೇವಿ ಪ್ರಸಾದ್ ಶೆಟ್ಟಿ) ಪುತ್ರ ಅನೀಶ್ ಶೆಟ್ಟಿ ಅವರ ಕೊಠಡಿಯಲ್ಲಿದ್ದ ಗೋಲ್ಡ್ ಪೆಂಡೆಂಟ್, ಕೊಲಂಬಿಯಾದ ಸ್ಮಾಲ್ ಎಮೆರಾಲ್ಡ್ ಸ್ಟೋನ್, ಆ್ಯಂಕ್ಲೆಟ್ ವೆಡ್ಡಿಂಗ್, ಬ್ರಾಸ್‌ಲೆಟ್ ವಿತ್ ರೂಬಿ ಆ್ಯಂಡ್ ಎಮೆರಾಲ್ಡ್, ಕ್ಲಾ ಪೆಂಡೆಂಟ್ ವಿತ್ ಚೈನ್, ಗಂಜಂ ಬ್ರಾಸ್‌ಲೆಟ್, ಮೂರು ಉಂಗುರ, ಬಂಗಾರದ ಕಿವಿಯೋಲೆ, ನೆಕ್ಲೆಸ್ ಮತ್ತು ಕಿವಿಯೋಲೆ ಸೆಟ್, ಬಂಗಾರದ ಕಿವಿಯೋಲೆಗಳು, ಪೆಂಡೆಂಟ್ ಹೊಂದಿದ್ದ ಚೈನ್ ಹಾಗೂ ವಜ್ರದ ಬ್ರಾಸ್‌ಲೆಟ್ ಸೇರಿದಂತೆ ಚಿನ್ನದ ಮತ್ತು ವಜ್ರದ ಆಭರಣಗಳು ಕಾಣೆಯಾಗಿದೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X