Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಈ ದಿನ

ಈ ದಿನ

ಆಂಗ್ ಸಾನ್ ಸೂಕಿ ಬಂಧಮುಕ್ತ

ವಾರ್ತಾಭಾರತಿವಾರ್ತಾಭಾರತಿ12 Nov 2019 6:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಈ ದಿನ

1864: ಗ್ರೀಸ್ ದೇಶವು ಹೊಸ ಸಂವಿಧಾನವನ್ನು ಅಳವಡಿಸಿಕೊಂಡಿತು.

1902: ಖ್ಯಾತ ಕಾದಂಬರಿಕಾರ ಜೋಸೆಫ್ ಕಾರ್ನಾಡ್‌ರ ‘ಹಾರ್ಟ್ ಆಫ್ ಡಾರ್ಕ್‌ನೆಸ್’ ಕಾದಂಬರಿಯ ಪ್ರಥಮ ಸಂಪುಟವು ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್‌ನಲ್ಲಿ ವಿಲಿಯಮ್ ಬ್ಲಾಕ್‌ವುಡ್ ಎಂಬವರಿಂದ ಪ್ರಕಟಗೊಂಡಿತು.

1909: ಅಮೆರಿಕದ ಇಲಿನಾಯ್ಸನ ಚೆರ್ರಿ ಎಂಬಲ್ಲಿ ಸೈಂಟ್ ಪಾಲ್ ಗಣಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ 259 ಜನರು ಅಸುನೀಗಿದರು.

1922 : ಅಮೆರಿಕದ ನ್ಯೂಯಾರ್ಕ್ ಸಮೀಪದ ಹರ್ಲೆಮ್ ಎಂಬಲ್ಲಿ ಕಪ್ಪು ಜನಾಂಗದವರಿಂದ ಸಾಮಾಜಿಕ, ಕಲಾ ಕ್ರಾಂತಿಗೆ ಕಾರಣವಾದ ವಿಶ್ವವಿಖ್ಯಾತ ‘ಹರ್ಲೆಮ್ ಪುನರುತ್ಥಾನ’ ಆರಂಭವಾಯಿತು.

1946: ಪ್ರಥಮ ಬಾರಿಗೆ ಮೆಸಾಚುಸೆಟ್ಸ್‌ನ ಗ್ರೆಲಾಕ್ ಪರ್ವತದಲ್ಲಿ ಸ್ವಾಭಾವಿಕ ಮೋಡಗಳಿಂದ ಕೃತಕ ಹಿಮವನ್ನು ಸೃಷ್ಟಿಸಲಾಯಿತು.

1960: ಸ್ಪೇನ್‌ನ ಅಮ್ಯುಡ್ ಎಂಬಲ್ಲಿ ಚಿತ್ರಮಂದಿರವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 152 ಮಕ್ಕಳು ಅಸುನೀಗಿದರು.

1985: ಕೊಲಂಬಿಯಾದಲ್ಲಿ ನೆವಾಡೊ ಡೆಲ್ ರ್ಯೂಝ್ ಹೆಸರಿನ ಜ್ವಾಲಾಮುಖಿಯೊಂದು ಸ್ಫೋಟಗೊಂಡ ಪರಿಣಾಮ 25,000 ಜನರು ಅಸುನೀಗಿದರು.

1986: ಅಮೆರಿಕ ಅಧ್ಯಕ್ಷ ರೊನಾಲ್ಡ್ ರೇಗನ್ ಇರಾನ್‌ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡರು.

2010: ನೊಬೆಲ್ ಪುರಸ್ಕೃತೆ, ಲೇಖಕಿ, ಮ್ಯಾನ್ಮಾರ್‌ನ ರಾಜಕಾರಣಿ ಆಂಗ್ ಸಾನ್ ಸೂ ಕಿ ಸುಮಾರು 21 ವರ್ಷಗಳ ನಂತರ ಗೃಹ ಬಂಧನದಿಂದ ಬಿಡುಗಡೆಯಾದರು.

2013: ನಾಲ್ಕನೇ ವಿಶ್ವ ವಾಣಿಜ್ಯ ಕೇಂದ್ರ ಅಧಿಕೃತವಾಗಿ ತೆರೆಯಿತು.

2014: ಭಾರತೀಯ ಕ್ರಿಕೆಟಿಗ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 264 ರನ್ ಬಾರಿಸುವ ಮೂಲಕ ಅಂತರ್‌ರಾಷ್ಟ್ರೀಯ ಏಕದಿನ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ಹೊಸ ವಿಶ್ವದಾಖಲೆ ನಿರ್ಮಿಸಿದರು.

1967 : ಹಿಂದಿ ಚಿತ್ರನಟಿ ಜೂಹಿ ಚಾವ್ಲಾ ಜನ್ಮದಿನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X