Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ ಪೊಲೀಸರ 'ಲಾಠಿ ಸವಾರಿ'...

ಉತ್ತರ ಪ್ರದೇಶ ಪೊಲೀಸರ 'ಲಾಠಿ ಸವಾರಿ' ನೋಡಿದ್ದೀರಾ?

ನಗೆಪಾಟಲಿಗೀಡಾಯ್ತು ವಿಶೇಷ ಕವಾಯತು

ವಾರ್ತಾಭಾರತಿವಾರ್ತಾಭಾರತಿ13 Nov 2019 6:21 PM IST
share
ಉತ್ತರ ಪ್ರದೇಶ ಪೊಲೀಸರ ಲಾಠಿ ಸವಾರಿ ನೋಡಿದ್ದೀರಾ?

ಲಕ್ನೋ, ನ.13: ಕವಾಯತು ಭಾಗವಾಗಿ ಉತ್ತರ ಪ್ರದೇಶದ ಪೊಲೀಸರು ತಮ್ಮ ಲಾಠಿಗಳನ್ನು ತಮ್ಮ ಕಾಲುಗಳೆಡೆ ಇರಿಸಿ  ಕುದುರೆಗಳಂತೆ ನೆಗೆಯುತ್ತಾ ಓಡುವ ವೀಡಿಯೋವೊಂದು ವೈರಲ್ ಆಗಿದೆ.

ಇದು ನವೆಂಬರ್ 8ರಂದು ಫಿರೋಝಾಬಾದ್ ಜಿಲ್ಲೆಯಲ್ಲಿ ನಡೆದ ಅಣಕು ಡ್ರಿಲ್ ನ ವೀಡಿಯೋ ಕ್ಲಿಪ್ ಎನ್ನಲಾಗಿದೆ.

ಈ ರೀತಿಯ ಡ್ರಿಲ್ ನಡೆಸಿದ್ದನ್ನು ಇನ್‍ಸ್ಪೆಕ್ಟರ್ ರಾಮ್ ಇಕ್ಶಾ ಸಮರ್ಥಿಸಿಕೊಂಡಿದ್ದಾರೆ. "ಜನರ ಗುಂಪನ್ನು ನಿಭಾಯಿಸುವುದು ಹೇಗೆಂದು ಪೊಲೀಸರಿಗೆ ತರಬೇತಿ ನೀಡಲಾಗಿತ್ತು. ನಮ್ಮಲ್ಲಿ ಕುದುರೆಗಳಿಲ್ಲದೇ ಇದ್ದುದರಿಂದ ಕುದುರೆಯನ್ನೇರಿ ಕುಳಿತಂತೆ ಭಾವಿಸಲು ಹೇಳಿ ಪೊಲೀಸರಿಗೆ ಓಡಲು ಹೇಳಲಾಗಿತ್ತು'' ಎಂದು ಅವರು ಹೇಳಿದ್ದಾರೆ.

ವೀಡಿಯೋ ವೈರಲ್ ಆದ ನಂತರ ಈ ಕುರಿತಂತೆ ಫಿರೋಝಾಬಾದ್ ಪೊಲೀಸರೂ ಟ್ವೀಟ್ ಮೂಲಕ ಸ್ಪಷ್ಟೀಕರಣ ನೀಡಿ ತಮ್ಮಲ್ಲಿ ನಿಜವಾದ ಕುದುರೆಗಳಿಲ್ಲದೇ ಇದ್ದುದರಿಂದ ಈ ರೀತಿ ಮಾಡಬೇಕಾಯಿತು ಎಂದಿದ್ದಾರೆ.

``ಗಲಭೆ ನಿಯಂತ್ರಣ ಡ್ರಿಲ್ ಸಂದರ್ಭ  ಪೊಲೀಸ್ ತಂಡಗಳು  ಗಲಭೆಕೋರರನ್ನು ನಿಯಂತ್ರಿಸಬೇಕಿದೆ. ಮೂರನೇ ಪೊಲೀಸ್ ತಂಡ ಕುದುರೆಯನ್ನೇರಿ ಬರಬೇಕಾಗುತ್ತದೆ. ಆದುದರಿಂದ ಸಾಂಕೇತಿಕವಾಗಿ ಕಾನ್‍ ಸ್ಟೇಬಲ್‍ಗಳು ಈ ರೀತಿ ಮಾಡಿದ್ದಾರೆ,'' ಎಂದೂ ಟ್ವೀಟ್ ಮೂಲಕ ಸಮಜಾಯಿಷಿ ನೀಡಲಾಗಿದೆ.

This is part of an anti riot drill conducted by the @firozabadpolice yesterday . In anticipation of the #AyodhyaVerdict . Serious question - could anyone explain what's going on ? What exactly is this drill ? pic.twitter.com/weXNM7OnrX

— Alok Pandey (@alok_pandey) November 8, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X